Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇಂಗ್ಲೆಂಡ್‌ಗೆ ತೆರಳಿದ ವೆಸ್ಟ್ಇಂಡೀಸ್...

ಇಂಗ್ಲೆಂಡ್‌ಗೆ ತೆರಳಿದ ವೆಸ್ಟ್ಇಂಡೀಸ್ ಕ್ರಿಕೆಟಿಗರು

ಕೊರೋನ ಟೆಸ್ಟ್ ನಲ್ಲಿ ನೆಗೆಟಿವ್

ವಾರ್ತಾಭಾರತಿವಾರ್ತಾಭಾರತಿ9 Jun 2020 11:13 PM IST
share

ಆ್ಯಂಟಿಗುವಾ, ಜೂ. 9: ಇಂಗ್ಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನಾಡಲಿರುವ ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡದ ಎಲ್ಲ ಆಟಗಾರರ ಕೋವಿಡ್-19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಕಂಡು ಬಂದಿದ್ದು, ಎಲ್ಲರೂ ಸೋಮವಾರ ಇಂಗ್ಲೆಂಡ್‌ಗೆ ನಿರ್ಗಮಿಸಿದ್ದಾರೆ.

ಹಿಂದಿನ ದಿನ ಎರಡು ವಿಮಾನಗಳು ವೆಸ್ ್ಟ ಇಂಡೀಸ್‌ನ ವಿವಿಧ ದ್ವೀಪಗಳಿಂದ ಆಟಗಾರರನ್ನು ಕಲೆ ಹಾಕಿತ್ತು. ಎಲ್ಲರೂ ಖಾಸಗಿ ಚಾರ್ಟರ್‌ನಲ್ಲಿ ಒಟ್ಟಿಗೆ ಸೇರಿಕೊಂಡರು. ಈ ವಿಮಾನ ಮಂಗಳವಾರ ಬೆಳಗ್ಗೆ ಮ್ಯಾಂಚೆಸ್ಟರ್‌ಗೆ ತಲುಪಿದೆ.

ವೆಸ್ಟ್‌ಇಂಡೀಸ್ ಕ್ರಿಕೆಟ್ ತಂಡ ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫೋರ್ಡ್‌ಗೆ ತಲುಪಿದಾಗ ಇಡೀ ತಂಡವನ್ನು ಕ್ವಾರಂಟೈನ್‌ನಲ್ಲಿ ಇಡಲಾಗುತ್ತದೆ ಹಾಗೂ ಮತ್ತೊಮ್ಮೆ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುತ್ತದೆ. ವಿಂಡೀಸ್ ತಂಡ ಜೈವಿಕ-ಸುರಕ್ಷಿತ ಪರಿಸರದಲ್ಲಿ ಏಳು ವಾರಗಳ ಕಾಲ ಉಳಿಯಲಿದ್ದು, ತರಬೇತಿ ನಡೆಸಿ, ಆಡಲಿದೆ.

ಸ್ಟೇಡಿಯಂನೊಳಗೆ ಹಾಗೂ ಹೊರಗೆ ಓಡಾಡುವುದಕ್ಕೆ ಕೆಲವು ಶಿಷ್ಟಾಚಾರಗಳು ಪಾಲಿಸಲಾಗುತ್ತದೆ. ಮೀಸಲು ಆಟಗಾರರ ಗುಂಪು ತರಬೇತಿಗಾಗಿ ಪ್ರಯಾಣಿಸಲಿದ್ದು, ಟೆಸ್ಟ್ ತಂಡಕ್ಕೆ ತಯಾರಾಗಲು ನೆರವಾಗಲಿದ್ದಾರೆ. ಒಂದು ವೇಳೆ ಗಾಯವಾಗುವ ಆಟಗಾರರ ಬದಲಿಯಾಗಿ ಲಭ್ಯವಿರಲಿದ್ದಾರೆ.

21 ದಿನಗಳ ಕಾಲ ನಡೆಯಲಿರುವ ಟೆಸ್ಟ್ ಸರಣಿಯ ವೇಳೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಟೆಸ್ಟ್ ಸರಣಿಯು ಜುಲೈ 8ರಂದು ಸೌಥಾಂಪ್ಟನ್‌ನಲ್ಲಿ ಆರಂಭವಾಗಲಿದೆ. ಓಲ್ಡ್ ಟ್ರಾಫೋರ್ಡ್‌ನಲ್ಲಿ ಜುಲೈ 16ರಿಂದ 20 ಹಾಗೂ ಜುಲೈ 24ರಿಂದ 28ರವರೆಗೆ ಇನ್ನೆರಡು ಪಂದ್ಯಗಳಲ್ಲಿ ಆಡಲಿದೆ.

ಹೊಟೇಲ್‌ಗಳು ಹತ್ತಿರವಿರುವ ಕ್ರೀಡಾಂಗಣ ಗಳನ್ನು ಟೆಸ್ಟ್ ಪಂದ್ಯಕ್ಕೆ ಆಯ್ಕೆ ಮಾಡಲಾಗಿದೆ. ಮೇ ಹಾಗೂ ಜೂನ್‌ನಲ್ಲಿ ಈ ಸರಣಿಯನ್ನು ನಿಗದಿಪಡಿಸಲಾಗಿತ್ತು. ಕೊರೋನ ವೈರಸ್ ನಿರ್ಬಂಧದಿಂದಾಗಿ ಕ್ರಿಕೆಟ್ ಪ್ರವಾಸವನ್ನು ಮುಂದೂಡಲಾಗಿದೆ.

‘‘ಈ ಸರಣಿಗಾಗಿ ನಾವು ಇಂಗ್ಲೆಂಡ್‌ಗೆ ಪ್ರಯಾಣಿಸುವಾಗ ಇದು ಕ್ರಿಕೆಟ್‌ನಲ್ಲಿ ಹಾಗೂ ಸಾಮಾನ್ಯವಾಗಿ ಕ್ರೀಡೆಗಳಲ್ಲಿ ದೊಡ್ಡ ಹೆಜ್ಜೆಯಾಗಿದೆ. ಪಂದ್ಯದ ಹೊಸ ಹಂತಕ್ಕೆ ಸಾಕಷ್ಟು ಸಮಯ ವ್ಯಯಿಸಲಾಗಿದೆ’’ಎಂದು ವೆಸ್ಟ್‌ಇಂಡೀಸ್ ಕ್ರಿಕೆಟ್ ನಾಯಕ ಜೇಸನ್ ಹೋಲ್ಡರ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X