Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲದ ನಿಮ್ರ ಮಸೀದಿಯಲ್ಲಿ ಸಾಮೂಹಿಕ...

ಉಳ್ಳಾಲದ ನಿಮ್ರ ಮಸೀದಿಯಲ್ಲಿ ಸಾಮೂಹಿಕ ನಮಾಝ್ ಆರಂಭ

ವಾರ್ತಾಭಾರತಿವಾರ್ತಾಭಾರತಿ10 Jun 2020 2:10 PM IST
share

ಮಂಗಳೂರು, ಜೂ.10: ಉಳ್ಳಾಲದ ಮುಕ್ಕಚೇರಿಯ ಬಿರ್ಲಾ ಕಂಪೌಂಡ್ ನಲ್ಲಿರುವ "ನಿಮ್ರ ಮಸೀದಿಯಲ್ಲಿ" ಜೂನ್ 9 ರಿಂದ ಸಾಮೂಹಿಕ ನಮಾಝ್ ಆರಂಭಗೊಂಡಿದೆ. ಜೂ.12ರ  ಶುಕ್ರವಾರ ಖತೀಬ್  ರಫೀಉದ್ದೀನ್ ಕುದ್ರೋಳಿ ಯವರ ನೇತೃತ್ವದಲ್ಲಿ ಜುಮಾ ಖುತ್ಬಾ ನಡೆಯಲಿದೆ.

ಅಝಾನ್ ಗೆ  ಐದು ನಿಮಿಷ ಮೊದಲು ಮಸೀದಿಯ ಬಾಗಿಲು ತೆರೆಯಲಾಗುವುದು ಮತ್ತು ನಮಾಝ್  ಆದ ತಕ್ಷಣ ಮಸೀದಿಯನ್ನು ಮುಚ್ಚಲಾಗು ವುದು. ಸುನ್ನತ್ ನಮಾಝ್ ಮನೆಯಲ್ಲಿ ನಿರ್ವಹಿಸಬೇಕು. ನಮಾಝ್'ಗೆ  ಮಾರ್ಕ್  ಹಾಕಲಾಗಿರುವ ಸ್ಥಳದಲ್ಲಿ  2 ಅಡಿ ಅಂತರದಲ್ಲಿ ನಿಲ್ಲಬೇಕು. ಮನೆಗಳಲ್ಲಿ ವುಝೂ ಮಾಡಿ ಬರಬೇಕು.  ಮಸೀದಿಯ ಟಾಯ್ಲೆಟ್ ಹಾಗೂ ವಾಶ್ರೂಮನ್ನು ಬಳಸಬಾರದು .

ಹ್ಯಾಂಡ್ ಸ್ಯಾನಿಟೈಸರನ್ನು ಬಳಸಬೇಕು.  ಮಾಸ್ಕ್ ಹಾಕಿ ಮಸೀದಿಗೆ ಬರಬೇಕು ಮತ್ತು ಮಸೀದಿಯಿಂದ ಹೋಗುವ ತನಕ ಮಾಸ್ಕನ್ನು ತೆಗೆಯಬಾರದು. ಹಸ್ತಲಾಗವ ಮಾಡಬಾರದು, ಆಲಂಗಿಸಬಾರದು. 10 ವರ್ಷದ ಕೆಳಗಿನ ಮಕ್ಕಳು ಮತ್ತು 65 ವರ್ಷದ ಮೇಲಿನ ಹಿರಿಯರು ಮಸೀದಿಗೆ ಬರುವ ಬದಲು ಮನೆಗಳಲ್ಲಿ ನಮಾಝ್ ನಿರ್ವಹಿಸಬೇಕು

ಮಸೀದಿಗೆ ಬರುವಾಗ ಮುಸಲ್ಲಾಗಳನ್ನು ಅಥವಾ ನಮಾಝ್ ಗಾಗಿ ಹಾಸುವ ಯಾವದೇ ಬಟ್ಟೆಯನ್ನು ತರಬೇಕು ಮತ್ತು ನಮಾಝ್ ನಿರ್ವಹಿಸಿದ ಬಳಿಕ ಅದನ್ನು ಕೊಂಡು ಹೋಗಬೇಕು. ಅಝಾನ್ ಆಗಿ 5 ನಿಮಿಷಗಳಲ್ಲಿ ನಮಾಝ್ ನಿರ್ವಹಿಸಲಾಗುವುದು ಮತ್ತು ಜುಮಾದ ಅವದಿಯನ್ನು ಕಡಿತಗೊಳಿಸಲಾಗುವುದು. ಜ್ಬರ,  ಶೀತ ಗಂಟಲು ನೋವು ಕೆಮ್ಮು ಮುಂತಾದ ರೋಗಗಳಿರುವವರು ಮಸೀದಿಗೆ ಬರಬಾರದು.

ವಿದೇಶಗಳಿಂದ ಹಾಗು  ಹೊರ ರಾಜ್ಯಗಳಿಂದ ಬಂದವರು ಕ್ವಾರಂಟೈನ್ ಮುಗಿಸಿದ ಪ್ರಮಾಣಪತ್ರ ತೋರಿಸದೆ ಮಸೀದಿ ಪ್ರವೇಶಿಸಬಾರದು
ಮಸೀದಿಯೊಳಗೆ ಅಥವಾ ಮಸೀದಿಯ ಅಂಗಳದಲ್ಲಿ ಗುಂಪುಗೂಡಿ  ನಿಲ್ಲಬಾರದು ನಮಾಝ್ ಆದ ತಕ್ಷಣ ಅವರವರ ಮನೆಗೆ ತರಳಬೇಕು ಎಂದು‌ ಮಸೀದಿಯ ಅಧ್ಯಕ್ಷ ಬಿ.ಎಂ‌.ಬದ್ರುದ್ದೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X