Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬನ್ನೇರುಘಟ್ಟ ಉದ್ಯಾನವನ ಸಾರ್ವಜನಿಕ...

ಬನ್ನೇರುಘಟ್ಟ ಉದ್ಯಾನವನ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ

ವಾರ್ತಾಭಾರತಿವಾರ್ತಾಭಾರತಿ10 Jun 2020 10:41 PM IST
share
ಬನ್ನೇರುಘಟ್ಟ ಉದ್ಯಾನವನ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ

ಬೆಂಗಳೂರು, ಜೂ.10: ಕೊರೋನ ಸೋಂಕು ಹರುಡುವಿಕೆ ತಡೆಯುವ ಹಿನ್ನಲೆಯಲ್ಲಿ ಕಳೆದ 86 ದಿನಗಳಿಂದ ಬಂದ್ ಆಗಿದ್ದ ಬನ್ನೇರುಘಟ್ಟ ಜೈವಿಕ ಉದ್ಯಾನವನ ಇದೀಗ ಪುನಾರಂಭವಾಗಿದೆ. ಸರಕಾರದ ಅನುಮತಿ ದೊರೆತಿರುವ ಹಿನ್ನೆಲೆಯಲ್ಲಿ ಉದ್ಯಾನವನದ ಸಫಾರಿ, ಮೃಗಾಲಯ ಮತ್ತು ಚಿಟ್ಟೆ ಉದ್ಯಾನವನ ಸಾರ್ವಜನಿಕರ ವೀಕ್ಷಣೆಗೆ ಮುಕ್ತವಾಗಿದ್ದು, ವೀಕ್ಷಕರ ಸಂಖ್ಯೆಯನ್ನು ಪರಿಶೀಲಿಸಿ, ಅವಕಾಶ ನೀಡಲಾಗುತ್ತಿದೆ. ಉದ್ಯಾನವನದಲ್ಲಿ ಪ್ರವಾಸಿಗರ  ಗುಂಪು ಸೇರದಂತೆ ಸುರಕ್ಷಿತ ಅಂತರವನ್ನು ಕಾಪಾಡಿಕೊಂಡು ವೀಕ್ಷಣೆ ಮಾಡಲು ಸೂಚಿಸಲಾಗಿದೆ.

ಕುಟುಂಬವನ್ನು ಒಂದು ಗುಂಪಾಗಿ ಪರಿಗಣಿಸಲಾಗುತ್ತದೆ. ಸಫಾರಿಗೆ ಹವಾನಿಯಂತ್ರಿತವಲ್ಲದ ಬಸ್ಸುಗಳು ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿವೆ ಹಾಗೂ ಪ್ರತಿಸಂದರ್ಶಕರಿಗೆ ಕಿಟಕಿ ಬದಿಯ ಸೀಟು ಮಾತ್ರ ನೀಡಲಾಗುತ್ತಿದೆ. ಚಾಲಕ ಮತ್ತು ಪ್ರಯಾಣಿಕರ ನಡುವೆ ರಕ್ಷಣಾತ್ಮಕ ಪರದೆಯೊಂದನ್ನು ಅಳವಡಿಸಿ ಸಫಾರಿ ನಡೆಸಲಾಗಿದೆ.

ಆನ್‍ಲೈನ್‍ನಲ್ಲಿ ಟಿಕೆಟ್ ಬುಕ್ಕಿಂಗ್: ಈ ಹಿಂದೆ ಬನ್ನೇರುಘಟ್ಟ ಉದ್ಯಾನವನಕ್ಕೆ ಪ್ರವಾಸ ಕೈಗೊಳ್ಳುತ್ತಿದ್ದ ಪ್ರವಾಸಿಗರು ನೇರವಾಗಿ ಸರದಿ ಸಾಲಿನಲ್ಲಿ ನಿಂತು ಟಿಕೆಟ್ ಕಾಯ್ದಿರಿಸಿಕೊಳ್ಳಬೇಕಿತ್ತು, ಆದರೆ ಇದೀಗ ಕೊರೋನ ಆತಂಕದಿಂದಾಗಿ ಆನ್‍ಲೈನ್‍ನಲ್ಲಿ ಟಿಕೆಟ್ ಕಾಯ್ದಿರಿಸಲು ಸೂಚಿಸಲಾಗಿದೆ.

ಯಾವುದೇ ಗೊಂದಲಗಳಿಲ್ಲದೇ ಆನ್‍ಲೈನ್ ಮೂಲಕ ಇತ್ಯರ್ಥ ಮಾಡಿಕೊಳ್ಳಲು ಆಡಳಿತ ಮಂಡಳಿ ತಿಳಿಸಿದೆ. ಅಂತರವನ್ನು ಕಾಯ್ದುಗೊಳ್ಳುವ ನಿಟ್ಟಿನಲ್ಲಿ ಸೀಮಿತ ಸಂಖ್ಯೆಯ ಸಮಯದ ಟಿಕೇಟ್‍ಗಳು ಮಾತ್ರ ಆನ್‍ಲೈನ್‍ನಲ್ಲಿ ಲಭ್ಯವಾಗಲಿದೆ. ಒಂದು ಕುಟುಂಬವನ್ನು ಗರಿಷ್ಠ 7 ವ್ಯಕ್ತಿಗಳನ್ನು ಒಳಗೊಂಡಿರುವ ಗುಂಪಾಗಿ ಪರಿಗಣನೆ ಮಾಡಲಾಗಿದ್ದು, ಪ್ರತಿ ಗುಂಪಿಗೆ ಒಂದು ಸಾವಿರ ನಿಗದಿ ಮಾಡಲಾಗಿದೆ. ಸ್ವಂತ ಮತ್ತು ಬಾಡಿಗೆ ವಾಹನಗಳ ಮೂಲಕ ಬರುವವರಿಗೆ ಆನ್‍ಲೈನ್ ಮೂಲಕ ಪಾರ್ಕಿಂಗ್ ಟಿಕೇಟ್ ಖರೀದಿಸುವುದು ಕಡ್ಡಾಯ ಮಾಡಲಾಗಿದೆ. ಪ್ರವೇಶದ ಮೊದಲು ಪ್ರವೇಶದ್ವಾರದಲ್ಲಿ ಡಿಜಿಟಲ್ ಥರ್ಮೋಮೀಟರ್ ಮುಲಕ ದೇಹದ ಉಷ್ಣಾಂಶ ಪರಿಶೀಲನೆ ಹಾಗೂ ಫೇಸ್ ಮಾಸ್ಟ್ ಕಡ್ಡಾಯಗೊಳಿಸಲಾಗಿದೆ.

ಪ್ರಾಣಿ ಪಕ್ಷಿಗಳ ಕಂಡು ಸಂತಸ: ಲಾಕ್‍ಡೌನ್ ಹಿನ್ನೆಲೆ ಮೃಗಾಲಯಗಳು ಬಂದ್ ನಿಂದಾಗಿ ಪ್ರಾಣಿಪ್ರಿಯರು ತಮ್ಮ ನೆಚ್ಚಿನ ಪ್ರಾಣಿ ಪಕ್ಷಿಗಳನ್ನು ನೋಡದೆ ನಿರಾಸೆ ಅನುಭವಿಸಿದ್ದರು. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನ ಕೂಗಳತೆ ದೂರದಲ್ಲಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪುನರಾರಂಭವಾಗಿದ್ದು. ಪ್ರಾಣಿಪ್ರಿಯರು ಆಗಮಿಸಿ ತಮ್ಮ ನೆಚ್ಚಿನ ಪ್ರಾಣಿ ಪಕ್ಷಿಗಳನ್ನು ನೋಡಿ ಖುಷಿ ಪಟ್ಟಿದ್ದಾರೆ.

ರಾಜ್ಯ ಸರಕಾರದ ಅನುಮೋದನೆಯಂತೆ ಸಾಕಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಪ್ರವೇಶ ದ್ವಾರಗಳ ಬಳಿ ಸ್ಯಾನಿಟೈಸರ್, ಹಾಗು ಬಂದಂತಹ ವಾಹನಗಳಿಗೆ ಔಷಧಿ ಸಿಂಪಡಣೆ ಮಾಡಿದ ನಂತರವೇ ಪ್ರವಾಸಿಗರನ್ನು ಉದ್ಯಾನವನಕ್ಕೆ ಬರಮಾಡಿಕೊಳ್ಳಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X