Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲಾಕ್‌ಡೌನ್ ಸಂದರ್ಭ ದಾಖಲೆ ಮಾರಾಟವಾದ...

ಲಾಕ್‌ಡೌನ್ ಸಂದರ್ಭ ದಾಖಲೆ ಮಾರಾಟವಾದ ‘ಪಾರ್ಲೆ ಜಿ’ ಬಿಸ್ಕಿಟ್

ವಾರ್ತಾಭಾರತಿವಾರ್ತಾಭಾರತಿ10 Jun 2020 11:01 PM IST
share
ಲಾಕ್‌ಡೌನ್ ಸಂದರ್ಭ ದಾಖಲೆ ಮಾರಾಟವಾದ ‘ಪಾರ್ಲೆ ಜಿ’ ಬಿಸ್ಕಿಟ್

ಹೊಸದಿಲ್ಲಿ, ಜೂ.10: ಜನಸಾಮಾನ್ಯರು ಚಹಾಸೇವನೆಯ ಸಂದರ್ಭ ಸವಿಯಲು ಇಷ್ಟಪಡುವ ಪಾರ್ಲೆ-ಜಿ ಬಿಸ್ಕಿಟ್ ಕೊರೋನ ವೈರಸ್ ಕಾರಣದ ಲಾಕ್‌ಡೌನ್ ಸಂದರ್ಭ ಅತ್ಯಧಿಕ ಮಾರಾಟವಾಗಿ ದಾಖಲೆ ಬರೆದಿದೆ ಎಂದು ಸಂಸ್ಥೆಯ ಮೂಲಗಳು ತಿಳಿಸಿವೆ.

ಈ ವರದಿಯನ್ನು ಟ್ವಿಟರ್‌ನಲ್ಲಿ ಹಲವರು ಸ್ವಾಗತಿಸಿದ್ದಾರೆ. ರಂಗಭೂಮಿಯ ದಿನದಿಂದಲೂ ನನ್ನ ವೃತ್ತಿಜೀವನಕ್ಕೆ ಚಹಾ ಮತ್ತು ಪಾರ್ಲೆ -ಜಿ ಬಿಸ್ಕಿಟ್ ಶಕ್ತಿ ತುಂಬುತ್ತಾ ಬಂದಿದೆ. ಪಾರ್ಲೆ-ಜಿ ತನ್ನ ಪ್ಯಾಕಿಂಗ್ ಅನ್ನು ಪರ್ಯಾಯ ಜೈವಿಕ ವಿಭಜನೀಯ(ಕೊಳೆಯುವ) ವಸ್ತುವಾಗಿ ಬದಲಾಯಿಸಿದರೆ ಪ್ಲಾಸ್ಟಿಕ್ ತ್ಯಾಜ್ಯ ಎಷ್ಟು ಕಡಿಮೆ ಇರುತ್ತದೆ ಎಂಬುದನ್ನು ನಿಮ್ಮಿಂದ ಕಲ್ಪಿಸಿಕೊಳ್ಳಲು ಸಾಧ್ಯವೇ ಎಂದು ನಟ ರಣದೀಪ್ ಹೂಡಾ ಟ್ವೀಟ್ ಮಾಡಿದ್ದಾರೆ. ಕಂಪೆನಿಯು ಪರಿಸರಸ್ನೇಹೀ ಪ್ಯಾಕೇಜಿಂಗ್ ವ್ಯವಸ್ಥೆ ಅಳವಡಿಸಿಕೊಳ್ಳಬೇಕು ಎಂದು ಅಫ್ರೋಝ್ ಶಾ ಸೇರಿದಂತೆ ಹಲವು ಪರಿಸರವಾದಿಗಳು ಹಾಗೂ ಕಾರ್ಯಕರ್ತರು ಟ್ವೀಟ್ ಮಾಡಿದ್ದಾರೆ.

ಪಾರ್ಲೆ-ಜಿ ಬಿಸ್ಕಿಟ್‌ನೊಂದಿಗಿನ ತಮ್ಮ ಸವಿಸಮಯವನ್ನು ಹಲವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ವಿವಿಧ ಬ್ರಾಂಡ್‌ಗಳ ಹಾಗೂ ಜಾಹೀರಾತಿನ ಅಬ್ಬರದ ಮಧ್ಯೆ ಬಹುತೇಕ ಕಳೆದುಹೋಗಿದ್ದ ಪಾರ್ಲೆ ಜಿ ಬಿಸ್ಕಿಟ್ ಮೂರು ತಿಂಗಳಾವಧಿಯ ಲಾಕ್‌ಡೌನ್ ಸಂದರ್ಭ ದಿಢೀರಾಗಿ ಜನಪ್ರಿಯಗೊಂಡಿದೆ. ಲಾಕ್‌ಡೌನ್ ಅವಧಿಯಲ್ಲಿ ಬಡವರಿಗೆ ಮತ್ತು ವಲಸೆ ಕಾರ್ಮಿಕರಿಗೆ ಹಲವು ಸಂಘಸಂಸ್ಥೆಗಳು ಹಾಗೂ ವ್ಯಕ್ತಿಗಳು ಒದಗಿಸಿದ ಆಹಾರ ಸಾಮಾಗ್ರಿಯ ಕಿಟ್‌ನಲ್ಲಿ ಪಾರ್ಲೆ-ಜಿ ಬಿಸ್ಕಿಟ್‌ಗಳನ್ನು ಒದಗಿಸಿದ್ದರಿಂದ ಬೇಡಿಕೆ ಹೆಚ್ಚಿದೆ.

ಅಲ್ಲದೆ ಕೊರೋನ ವೈರಸ್‌ನ ಸೋಂಕು ಹೆಚ್ಚಿದ್ದ ಸಂದರ್ಭದಲ್ಲಿ, 3 ಕೋಟಿ ಪ್ಯಾಕ್‌ನಷ್ಟು ಪಾರ್ಲೆ-ಜಿ ಬಿಸ್ಕಿಟ್‌ಗಳನ್ನು ದೇಣಿಗೆ ನೀಡುವುದಾಗಿ ಸಂಸ್ಥೆ ತಿಳಿಸಿತ್ತು. ಲಾಕ್‌ಡೌನ್ ಸಂದರ್ಭ ಪಾರ್ಲೆ ಜಿ ಅನೇಕರಿಗೆ ಉತ್ತಮ ಹಾಗೂ ಸುಲಭ ಆಹಾರವಾಗಿತ್ತು ಎಂದು ಸಂಸ್ಥೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X