Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನಕಲಿ ನೋಟು ಜಾಲ ಬೇಧಿಸಿದ ಪೊಲೀಸರು: ರೂ....

ನಕಲಿ ನೋಟು ಜಾಲ ಬೇಧಿಸಿದ ಪೊಲೀಸರು: ರೂ. 87 ಕೋಟಿ ಮುಖಬೆಲೆಯ ನೋಟುಗಳು ವಶ

ಸೇನಾ ಜವಾನ ಸಹಿತ ಆರು ಮಂದಿ ಬಂಧನ

ವಾರ್ತಾಭಾರತಿವಾರ್ತಾಭಾರತಿ11 Jun 2020 3:20 PM IST
share
ನಕಲಿ ನೋಟು ಜಾಲ ಬೇಧಿಸಿದ ಪೊಲೀಸರು: ರೂ. 87 ಕೋಟಿ ಮುಖಬೆಲೆಯ ನೋಟುಗಳು ವಶ

ಪುಣೆ: ಮಿಲಿಟರಿ ಗುಪ್ತಚರ ದಳದ ಅಧಿಕಾರಿಗಳು ಹಾಗೂ ಪುಣೆ ನಗರ ಪೊಲೀಸರು ಬುಧವಾರ ಜಂಟಿ ಕಾರ್ಯಾಚರಣೆಯೊಂದರಲ್ಲಿ ಒಟ್ಟ ರೂ. 87 ಕೋಟಿ ಮುಖಬೆಲೆಯ ಆಟಿಕೆ ಕರೆನ್ಸಿ ನೋಟುಗಳ ಸಹಿತ ನಕಲಿ ಭಾರತೀಯ ಹಾಗೂ ವಿದೇಶಿ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಸೇನಾ ಜವಾನನೊಬ್ಬ ಹಾಗೂ ಇತರ ಐದು ಮಂದಿಯನ್ನು ಬಂಧಿಸಲಾಗಿದೆ.  ವಶಪಡಿಸಿಕೊಳ್ಳಲಾದ ನಕಲಿ ನೋಟುಗಳಲ್ಲ  ಚಿಲ್ಡ್ರನ್ಸ್ ಬ್ಯಾಂಕ್ ಆಫ್ ಇಂಡಿಯಾ ಎಂದು ಬರೆದಿರುವ ನೋಟುಗಳೂ ಒಳಗೊಂಡಿದ್ದವು. ನಗರದ ವಿಮಾನ ನಗರ್ ಪ್ರದೇಶದಲ್ಲಿರುವ ಬಂಗಲೆಯಲ್ಲಿ ಈ ನೋಟುಗಳು ಪತ್ತೆಯಾಗಿವೆ.

ಕರೆನ್ಸಿ ವಿನಿಮಯ ವ್ಯವಹಾರಗಳಲ್ಲಿ  ಅಸಲಿ ನೋಟುಗಳ ಬದಲು ನಕಲಿ ನೋಟುಗಳು ಚಲಾವಣೆಯಾಗುವಂತೆ ಇವರು ಮಾಡುತ್ತಿದ್ದರೆನ್ನಲಾಗಿದೆ. ಆರೋಪಿಗಳು ಅಸಲಿ ನೋಟುಗಳನ್ನು ಪಡೆದು ಅವುಗಳ ಬದಲು ಕೆಲವು ಅಸಲಿ ನೋಟುಗಳು, ಉತ್ತಮ ಗುಣಮಟ್ಟದ ನಕಲಿ ನೋಟುಗಳು ಹಾಗೂ ಕೆಲ ಆಟಿಕೆ ನೋಟುಗಳನ್ನು ನೀಡುತ್ತಿದ್ದರೆನ್ನಲಾಗಿದೆ.

ಮಾರುವೇಷದ ಪೊಲೀಸರ ಒಂದು ತಂಡ ನಕಲಿ ನೋಟುಗಳಿಗೆ ಬೇಡಿಕೆಯಿರಿಸಿ ಆರೋಪಿಗಳನ್ನು ಸಂಪರ್ಕಿಸಿತ್ತಲ್ಲದೆ ಅವರೊಂದಿಗೆ ವ್ಯವಹಾರ ಕುದುರಿಸಿತ್ತು. ನಂತರ ಖಚಿತ ಮಾಹಿತಿ ಪಡೆದು ದಾಳಿ ನಡೆಸಿದಾಗ ರೂ. 2000 ಹಾಗೂ ರೂ. 500 ಮುಖಬೆಲೆಯ ನೋಟಿನ ರಾಶಿಯೇ ಅಲ್ಲಿ ಪತ್ತೆಯಾಗಿತ್ತು. ಆರೋಪಿಗಳಿಂದ ನಕಲಿ ಏರ್ ಗನ್, ಸ್ಪೈ ಕ್ಯಾಮರಾ, ಕೆಲ ಫೋರ್ಜರಿ ಮಾಡಿದ ದಾಖಲೆಗಳು ಸೆಲ್ ಫೋನ್ ಹಾಗೂ ಕೆಲ ಇಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪ್ರಕರಣ ಸಂಬಂಧ ಬಂಧಿತ ಜವಾನನನ್ನು ಲಾನ್ಸ್ ನಾಯಕ್ ಶ್ರೇಣಿಯ ಶೇಖ್ ಆಲಿಂ ಗುಲಾಬ್ ಖಾನ್ ಎಂದು ಗುರುತಿಸಲಾಗಿದೆ. ಆತ ಸೇನೆಯ ಪುಣೆ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ. ಇತರ ಆರೋಪಿಗಳನ್ನು  ಅಬ್ದುಲ್ ಘನಿ ಖಾನ್, ರಿತೇಶ್ ರತ್ನಾಕರ್, ಸುನಿಲ್ ಸರ್ದ, ತುಹೌಲ್ ಅಹ್ಮದ್ ಇಶಾಖ್ ಖಾನ್ ಎಂದು ಗುರುತಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X