Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂಕಷ್ಟದಲ್ಲಿದ್ದ ಉಸ್ತಾದರ ಮಗುವಿನ...

ಸಂಕಷ್ಟದಲ್ಲಿದ್ದ ಉಸ್ತಾದರ ಮಗುವಿನ ಚಿಕಿತ್ಸೆಗೆ ನೆರವಾದ ಟೀಂ ಬಿ ಹ್ಯೂಮನ್

ವಾರ್ತಾಭಾರತಿವಾರ್ತಾಭಾರತಿ11 Jun 2020 3:42 PM IST
share
ಸಂಕಷ್ಟದಲ್ಲಿದ್ದ ಉಸ್ತಾದರ ಮಗುವಿನ ಚಿಕಿತ್ಸೆಗೆ ನೆರವಾದ ಟೀಂ ಬಿ ಹ್ಯೂಮನ್

ಮಂಗಳೂರು, ಜೂ.11: ನೊಂದವರಿಗೆ ಧ್ವನಿಯಾಗುತ್ತಿರುವ ಮತ್ತು ಅಸಹಾಯಕರಿಗೆ ನೆರವಾಗುತ್ತಿರುವುದರಲ್ಲಿ ಮುಂಚೂಣಿಯಲ್ಲಿರುವ ‘ಟೀಂ ಬಿ ಹ್ಯೂಮನ್’ ತಂಡವು ಕಿನ್ಯಾದ ಉಮರ್ ಫಾರೂಕ್ ಉಸ್ತಾದರ ಮಗುವಿನ ಚಿಕಿತ್ಸೆಗೆ 1 ಲಕ್ಷ ರೂ. ದೇಣಿಗೆ ನೀಡಿದೆ.

ಕೊಡಾಜೆಯ ಬದ್ರಿಯಾ ಜುಮಾ ಮಸ್ಜಿದ್‌ನಲ್ಲಿ ಮುಅಲ್ಲಿಮರಾಗಿರುವ ಕಿನ್ಯದ ಉಮ್ಮರ್ ಫಾರೂಕ್ ಉಸ್ತಾದ್ ತನ್ನ ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ತುಂಬಾ ಕಷ್ಟದಲ್ಲಿ ಜೀವನ ಸಾಗಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಬೀಸಿದ ಗಾಳಿಮಳೆಗೆ ಇವರ ಮನೆಗೆ ಹಾನಿ ಸಂಭವಿಸಿದ್ದು, ಸಾಲ ಮಾಡಿ ಅದನ್ನು ದುರಸ್ತಿಗೊಳಿಸಿದ್ದರು. ಈ ಮಧ್ಯೆ ಮೂರು ವರ್ಷ ಹತ್ತು ತಿಂಗಳ ಗಂಡು ಮಗು ಇಬ್ರಾಹೀಂ ಬಾತಿಷ್‌ನ ಮೈಮೇಲೆ ಬಿಸಿ ನೀರು ಬಿದ್ದ ಪರಿಣಾಮ ಶೇ.80ರಷ್ಟು ಸುಟ್ಟ ಗಾಯದೊಂದಿಗೆ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, 2 ವರ್ಷದ ಪ್ರಾಯದ ದಾವೂದ್ ಹಕೀಂ ಎಂಬ ಇನ್ನೊಬ್ಬ ಮಗ ಕಿಡ್ನಿ ವೈಫಲ್ಯದಿಂದ ಮನೆಯಲ್ಲೇ ಇದ್ದ. ಕಡು ಬಡತನದಿಂದಾಗಿ ಉಮರ್ ಫಾರೂಕ್ ಉಸ್ತಾದ್ ತನ್ನ ಮಕ್ಕಳಿಗೆ ಚಿಕಿತ್ಸೆ ಕೊಡಲಾಗದೆ ಪರಿತಪಿಸುತ್ತಿದ್ದರು. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದ ಸಂದೇಶವನ್ನು ಗಮನಿಸಿದ ‘ಟೀಂ ಬಿ ಹ್ಯೂಮನ್’ ತಂಡವು ತಕ್ಷಣ ಸ್ಪಂದಿಸಿತು. ಅಂದರೆ 1 ಲಕ್ಷ ರೂ.ನ ಚೆಕ್‌ನ್ನು ಉಮರ್ ಫಾರೂಕ್ ಉಸ್ತಾದರಿಗೆ ಹಸ್ತಾಂತರಿಸುವ ಮೂಲಕ ಉದಾರತೆ ಮೆರೆದರು. ಅಲ್ಲದೆ ತನ್ನ ಸ್ನೇಹಿತರ ಗಮನ ಸೆಳೆದು ಸುಮಾರು 70 ಸಾವಿರ ರೂ.ವನ್ನು ಉಸ್ತಾದರ ಖಾತೆಗೆ ಜಮೆ ಮಾಡಿಸಿದರು. 

ಸುಟ್ಟ ಗಾಯದಿಂದ ಚಿಕಿತ್ಸೆ ಪಡೆಯುತ್ತಿರುವ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವವರೆಗೆ ‘ಟೀಂ ಬಿ ಹ್ಯೂಮನ್’ ನಿಗಾ ವಹಿಸಲಿದೆ. ದಾನಿಗಳು ಇವರಿಗೆ ನೆರವು ನೀಡಲು ಬಯಸುವುದಾದರೆ ‘ಟೀಂ ಬಿ ಹ್ಯೂಮನ್’ ತಂಡವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

ಚೆಕ್ ಹಸ್ತಾಂತರದ ವೇಳೆ ‘ಟೀಂ ಬಿ ಹ್ಯೂಮನ್’ನ ಸ್ಥಾಪಕಾಧ್ಯಕ್ಷ ಆಸಿಫ್ ಡೀಲ್ಸ್, ಸದಸ್ಯರಾದ ಭಾಷಾ ಕಂಡತ್‌ಪಳ್ಳಿ, ಅಲ್ತಾಫ್, ಸಾದಿಕ್, ಶಮೀಮ್ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X