Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐದು ವಿದ್ಯಾರ್ಥಿಗಳ ಸ್ಟಾರ್ಟ್ ಅಪ್ ನಲ್ಲಿ...

ಐದು ವಿದ್ಯಾರ್ಥಿಗಳ ಸ್ಟಾರ್ಟ್ ಅಪ್ ನಲ್ಲಿ ರೂ. 7.5 ಕೋಟಿ ಹೂಡಿಕೆ ಮಾಡಿದ ಆನಂದ್ ಮಹೀಂದ್ರ

ಏನಿದರ ವಿಶೇಷ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ11 Jun 2020 4:21 PM IST
share
ಐದು ವಿದ್ಯಾರ್ಥಿಗಳ ಸ್ಟಾರ್ಟ್ ಅಪ್ ನಲ್ಲಿ ರೂ. 7.5 ಕೋಟಿ ಹೂಡಿಕೆ ಮಾಡಿದ ಆನಂದ್ ಮಹೀಂದ್ರ

ಹೊಸದಿಲ್ಲಿ: ಖ್ಯಾತ ಉದ್ಯಮಿ ಹಾಗೂ ಮಹೀಂದ್ರ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರ ಅವರು ಗುರುಗ್ರಾಮ ಮೂಲದ ಸ್ಟಾರ್ಟ್ ಅಪ್- ಹಪ್ರಂಪ್‍ನಲ್ಲಿ ಒಂದು ಮಿಲಿಯನ್ ಡಾಲರ್ (ಸುಮಾರು ರೂ 7.5 ಕೋಟಿ) ಹೂಡಿಕೆ ಮಾಡಿದ್ದಾರೆ.

ಈ ಸ್ಟಾರ್ಟ್ ಅಪ್ ಅನ್ನು ಎರಡು ವರ್ಷಗಳ ಹಿಂದೆ ವಡೋದರಾದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಇನ್ಫಾರ್ಮೇಶನ್ ಇಲ್ಲಿನ ಐದು ಮಂದಿ ವಿದ್ಯಾರ್ಥಿಗಳು ಆರಂಭಿಸಿದ್ದರು.

"ನಾನು ಎದುರು ನೋಡುತ್ತಿದ್ದ ಸ್ಟಾರ್ಟ್ ಅಪ್ ಅನ್ನು ಕೊನೆಗೂ ಕಂಡು ಹಿಡಿದೆ. @Hapramp ದೇಶಿಯ ಸಂಸ್ಥೆಯಾಗಿದೆ. ಇದು ಸೃಜನಾತ್ಮಕತೆ, ತಂತ್ರಜ್ಞಾನ ಮತ್ತು ಡಾಟಾ ಸಂರಕ್ಷಣೆಯೆ ಸಮ್ಮಿಳಿತವಾಗಿದೆ. ಅವರ @gosocial_app ಸಾಮಾಜಿಕ ಜಾಲತಾಣವನ್ನು ಎದುರು ನೋಡುತ್ತಿದ್ದೇನೆ,'' ಎಂದು ಆನಂದ್ ಮಹೀಂದ್ರ ಬುಧವಾರ ಟ್ವೀಟ್ ಮಾಡಿದ್ದಾರೆ.

ಕೆಲವೊಂದು ಮಾನದಂಡಗಳನ್ನು ಪೂರೈಸುವ  ಭಾರತೀಯ ಸಾಮಾಜಿಕ ಜಾಲತಾಣ ಸ್ಟಾರ್ಟ್-ಅಪ್ ಮೇಲೆ ಹೂಡಿಕೆ ಮಾಡುವುದಾಗಿ 2018ರಲ್ಲಿ ಆನಂದ್ ಮಹೀಂದ್ರ ಘೋಷಿಸಿದ್ದರು. ಇಂತಹ ಒಂದು ಸಂಸ್ಥೆಯನ್ನು ಹುಡುಕುವಂತೆ ಅವರು ಮಹೀಂದ್ರ ಸಂಸ್ಥೆಯ ಮಾಜಿ ಅಧಿಕಾರಿ ಜಸ್ಪ್ರೀತ್ ಬಿಂದ್ರಾ ಅವರನ್ನು ಕೇಳಿಕೊಂಡಿದ್ದರು.

ಹಪ್ರಂಪ್ ತಂಡ ವೆಬ್ 3.0 ಸೋಶಿಯಲ್ ನೆಟ್ವರ್ಕ್ ಅಭಿವೃದ್ಧಿ ಪಡಿಸುತ್ತಿದೆ ಎಂದು ಬಿಂದ್ರಾ ಹೇಳಿದ್ದಾರೆ. ಅವರು ಹಪ್ರಂಪ್ ಸ್ಥಾಪಕ ತಂಡದ ಮಾರ್ಗದರ್ಶಕರಾಗಿ ಹಾಗೂ ಸಲಹೆಗಾರರಾಗಿ ಕಾರ್ಯನಿರ್ವಹಿಸಲಿದ್ದಾರೆ. ಗುರುಗ್ರಾಮ ಮೂಲದ ಇನ್ಕ್ಯುಬೇಟರ್ ಹಡ್ಡಲ್‍ನಲ್ಲಿ ಮೊದಲು ಹಪ್ರಂಪ್ ರೂಪುಗೊಂಡಿತ್ತು.

ಗೋ ಸೋಶಿಯಲ್ ಹೊರತಾಗಿ ಈ ತಂಡ ಸ್ಟೀಮ್ ಬ್ಲಾಕ್ ಚೈನ್ ಬೆಂಬಲಿತ ಸೋಶಿಯಲ್ ಮೀಡಿಯಾ ತಾಣ 1Ramp.io, ಹಾಗೂ  ಆಸ್ಟೀರಿಯಾ ಪ್ರೊಟೊಕಾಲ್ ಆರಂಭಿಸಿದೆ.

ಗೋ ಸೋಶಿಯಲ್ ಅಧಿಕೃತವಾಗಿ ಇನ್ನಷ್ಟೇ ಬಿಡುಗಡೆಗೊಳ್ಳಬೇಕಿದ್ದರೂ ಈಗಾಗಲೇ ಸುಮಾರು 50,000 ಮಂದಿ ಅದನ್ನು ಗೂಗಲ್ ಪ್ಲೇಸ್ಟೋರ್‍ನಿಂದ ಡೌನ್‍ಲೋಡ್ ಮಾಡಿದ್ದಾರೆ. ಅದು ಸದ್ಯದಲ್ಲಿಯೇ ಆ್ಯಪಲ್ ಆ್ಯಪ್ ಸ್ಟೋರ್‍ನಲ್ಲೂ ಲಭ್ಯವಾಗಲಿದೆ.

Took 2 yrs, but I finally found the start-up I was looking for! @Hapramp is indigenous, built by 5 young founders & brings together a best-in-class combination of creativity, technology & data protection. Look out for @gosocial_app their social networking platform. @j_bindra https://t.co/9mFwzjQXjF

— anand mahindra (@anandmahindra) June 10, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X