Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದ ಬೆದರಿಕೆಗೆ ಬಗ್ಗುವುದಿಲ್ಲ:...

ಚೀನಾದ ಬೆದರಿಕೆಗೆ ಬಗ್ಗುವುದಿಲ್ಲ: ಆಸ್ಟ್ರೇಲಿಯ ಪ್ರಧಾನಿ

ವಾರ್ತಾಭಾರತಿವಾರ್ತಾಭಾರತಿ11 Jun 2020 9:39 PM IST
share
ಚೀನಾದ ಬೆದರಿಕೆಗೆ ಬಗ್ಗುವುದಿಲ್ಲ: ಆಸ್ಟ್ರೇಲಿಯ ಪ್ರಧಾನಿ

ಸಿಡ್ನಿ (ಆಸ್ಟ್ರೇಲಿಯ), ಜೂ. 11: ನಾನು ಚೀನಾದ ಬೆದರಿಕೆ ಮತ್ತು ಒತ್ತಡಕ್ಕೆ ಬಗ್ಗುವುದಿಲ್ಲ ಎಂದು ಆಸ್ಟ್ರೇಲಿಯ ಪ್ರಧಾನಿ ಸ್ಕಾಟ್ ಮೊರಿಸನ್ ಹೇಳಿದ್ದಾರೆ. ರಫ್ತು ವಿಷಯದಲ್ಲಿ ವ್ಯಾಪಾರಿ ಭಾಗೀದಾರ ದೇಶವಾಗಿರುವ ಚೀನಾದಿಂದ ಆಸ್ಟ್ರೇಲಿಯ ಎದುರಿಸುತ್ತಿರುವ ಅಡೆತಡೆಗಳ ಕುರಿತ ಪ್ರಶ್ನೆಗಳಿಗೆ ಅವರು ಈ ರೀತಿಯಾಗಿ ಉತ್ತರಿಸಿದ್ದಾರೆ.

ಕೊರೋನ ವೈರಸ್‌ನ ಮೂಲ ಮತ್ತು ಹರಡುವಿಕೆ ಬಗ್ಗೆ ಅಂತರ್‌ರಾಷ್ಟ್ರೀಯ ತನಿಖೆಯಾಗಬೇಕೆಂದು ಆಸ್ಟ್ರೇಲಿಯ ಕರೆ ನೀಡಿದ ಬಳಿಕ ಈ ಎರಡು ದೇಶಗಳ ನಡುವೆ ರಾಜತಾಂತ್ರಿಕ ಉದ್ವಿಗ್ನತೆ ತಲೆದೋರಿದೆ.

ಆಸ್ಟ್ರೇಲಿಯ ಮತ್ತು ಐರೋಪ್ಯ ಒಕ್ಕೂಟದ ನೇತೃತ್ವದಲ್ಲಿ ಅಭಿಯಾನ ನಡೆದ ಬಳಿಕ, ಕಳೆದ ತಿಂಗಳು ನಡೆದ ವಿಶ್ವ ಆರೋಗ್ಯ ಸಮ್ಮೇಳನವು ಕೊರೋನ ವೈರಸ್ ಸಾಂಕ್ರಾಮಿಕದ ಬಗ್ಗೆ ಸ್ವತಂತ್ರ ತನಿಖೆ ನಡೆಯಬೇಕೆಂಬ ಪರವಾಗಿ ಮತ ಹಾಕಿದೆ.

 ವಿದ್ಯಾರ್ಥಿಗಳು ಕಲಿಯಲು ಆಸ್ಟ್ರೇಲಿಯಕ್ಕೆ ಹೋಗುವುದನ್ನು ಪುನರ್‌ಪರಿಶೀಲಿಸಬೇಕು ಎಂಬುದಾಗಿ ಚೀನಾದ ಶಿಕ್ಷಣ ಸಚಿವಾಲಯ ಮಂಗಳವಾರ ಹೇಳಿದೆ. ಇದು ಆಸ್ಟ್ರೇಲಿಯದ ನಾಲ್ಕನೇ ಅತಿ ದೊಡ್ಡ ರಫ್ತು ಉದ್ದಿಮೆಯಾಗಿರುವ ಅಂತರ್‌ರಾಷ್ಟ್ರೀಯ ಶಿಕ್ಷಣಕ್ಕೆ ಬೆದರಿಕೆಯಾಗಿದೆ. ಆಸ್ಟ್ರೇಲಿಯದ ಅಂತರ್‌ರಾಷ್ಟ್ರೀಯ ಶಿಕ್ಷಣದ ವಾರ್ಷಿಕ ವಹಿವಾಟು 38 ಬಿಲಿಯ ಆಸ್ಟ್ರೇಲಿಯ ಡಾಲರ್ (ಸುಮಾರು 2 ಲಕ್ಷ ಕೋಟಿ ರೂಪಾಯಿ) ಆಗಿದೆ.

‘‘ನಮ್ಮದು ಮುಕ್ತ ವ್ಯಾಪಾರದ ದೇಶ. ಆದರೆ, ದಬ್ಬಾಳಿಕೆ ಎಲ್ಲಿಂದ ಬಂದರೂ ಅದಕ್ಕೆ ಪ್ರತಿಕ್ರಿಯಿಸುವಾಗ ನಮ್ಮ ಮೌಲ್ಯಗಳನ್ನು ನಾನು ಮಾರಾಟ ಮಾಡುವುದಿಲ್ಲ’’ ಎಂದು ಆಕಾಶವಾಣಿ ‘2ಜಿಬಿ’ಯೊಂದಿಗೆ ಗುರುವಾರ ಮಾತನಾಡಿದ ಆಸ್ಟ್ರೇಲಿಯ ಪ್ರಧಾನಿ ಹೇಳಿದರು.

ಇತ್ತೀಚಿನ ವಾರಗಳಲ್ಲಿ ಚೀನಾವು ಆಸ್ಟ್ರೇಲಿಯದಿಂದ ದನದ ಮಾಂಸ ಆಮದು ಮಾಡುವುದನ್ನು ನಿಷೇಧಿಸಿದೆ ಹಾಗೂ ಆಸ್ಟ್ರೇಲಿಯದ ಬಾರ್ಲಿ ಆಮದಿನ ಮೇಲೆ ಹೆಚ್ಚುವರಿ ಸುಂಕ ವಿಧಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X