Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಸಿಬಿ ದಾಳಿ ಪ್ರಕರಣ: ನಾಲ್ವರು...

ಎಸಿಬಿ ದಾಳಿ ಪ್ರಕರಣ: ನಾಲ್ವರು ಅಧಿಕಾರಿಗಳ ಮನೆಯಲ್ಲಿ ಚಿನ್ನಾಭರಣ, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ11 Jun 2020 9:57 PM IST
share
ಎಸಿಬಿ ದಾಳಿ ಪ್ರಕರಣ: ನಾಲ್ವರು ಅಧಿಕಾರಿಗಳ ಮನೆಯಲ್ಲಿ ಚಿನ್ನಾಭರಣ, ಕೋಟ್ಯಂತರ ರೂ. ಮೌಲ್ಯದ ಆಸ್ತಿ ಪತ್ತೆ

ಬೆಂಗಳೂರು, ಜೂ.11: ಅಕ್ರಮ ಆಸ್ತಿ ಗಳಿಕೆ ಆರೋಪದಡಿ ನಾಲ್ವರು ಸರಕಾರಿ ಅಧಿಕಾರಿಗಳ ಮನೆ- ಕಚೇರಿ ಸೇರಿದಂತೆ ರಾಜ್ಯದೆಲ್ಲೆಡೆ 14 ಕಡೆಗಳಲ್ಲಿ ದಾಳಿ ನಡೆಸಿದ್ದ ಪ್ರಕರಣ ಸಂಬಂಧ ಕೋಟ್ಯಂತರ ರೂ. ಮೌಲ್ಯದ ಚರ ಹಾಗೂ ಸ್ಥಿರಾಸ್ತಿ ಪತ್ತೆ ಹಚ್ಚಲಾಗಿದೆ ಎಂದು ಎಸಿಬಿ ತಿಳಿಸಿದೆ.

*  ವಾಣಿಜ್ಯ ತೆರಿಗೆ ಇಲಾಖೆ ಹೆಚ್ಚುವರಿ ಆಯುಕ್ತ ಎಲ್. ಸತೀಶ್ ಕುಮಾರ್ ಅವರ ಬಳಿ ಬೆಂಗಳೂರು ಮೈಸೂರಿನ ಸರಸ್ವತಿಪುರದ 1 ವಾಸದ ಮನೆ, ಬೆಂಗಳೂರು ನಗರದಲ್ಲಿ 5 ನಿವೇಶನಗಳು, 1.17 ಕೆಜಿ ಚಿನ್ನ, 7.290 ಕೆ.ಜಿ. ಬೆಳ್ಳಿ, ಎರಡು ಕಾರು, 2.92 ಲಕ್ಷ ನಗದು ಪತ್ತೆಯಾಗಿದೆ.

* ಕೋಲಾರ ಜಿಲ್ಲೆ ಶ್ರೀನಿವಾಸಪುರ ವಲಯ ಅರಣ್ಯ ಅಧಿಕಾರಿ, ಎನ್.ರಾಮಕೃಷ್ಣ ಅವರ ಮನೆ ಮೇಲೆ ದಾಳಿ ನಡೆಸಿದಾಗ ಕೋಲಾರದಲ್ಲಿ 1 ಮತ್ತು ಬೆಂಗಳೂರಿನಲ್ಲಿ 2 ವಾಸದ ಮನೆಗಳು, ಬಂಗಾರಪೇಟೆಯ ಚಿನ್ನಕಾಮನಹಳ್ಳಿಯಲ್ಲಿ 1.23 ಎಕರೆ ಕೃಷಿ ಜಮೀನು, 877 ಗ್ರಾಂ ಚಿನ್ನ, 1.58 ಕೆ.ಜಿ ಬೆಳ್ಳಿ, ಕಾರು, ವಿವಿಧ ಬ್ಯಾಂಕ್‍ಗಳಲ್ಲಿ 8.22 ಲಕ್ಷ ನಗದು,  2.27 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳಿರುವುದು ಬೆಳಕಿಗೆ ಬಂದಿದೆ.

* ರಾಯಚೂರು ಜಿಲ್ಲಾಧಿಕಾರಿಗಳ ಕಾರ್ಯಾಲಯ ಜಿಲ್ಲಾ ನಗರಾಭಿವೃದ್ಧಿ ಕೋಶ ಕಾರ್ಯನಿರ್ವಾಹಕ ಅಭಿಯಂತರ ಗೋಪಶೆಟ್ಟಿ ಮಲ್ಲಿಕಾರ್ಜುನ ಅವರ ನಿವಾಸದ ಮೇಲೆ ದಾಳಿ ನಡೆಸಿದಾಗ ರಾಯಚೂರಿನಲ್ಲಿ 3 ಹಾಗೂ ಬೆಂಗಳೂರಿನಲ್ಲಿ ಒಂದು ವಾಸದ ಮನೆ, ರಾಯಚೂರಿನಲ್ಲಿ 2 ಫ್ಲಾಟ್ ಮತ್ತು ಕೊಪ್ಪಳದಲ್ಲಿ 2 ನಿವೇಶನ, 1.394 ಕೆಜಿ ಚಿನ್ನ, 10.395 ಕೆಜಿ ಬೆಳ್ಳಿ, 74 ಸಾವಿರ ನಗದು, ರಾಯಚೂರಿನಲ್ಲಿ ಪತ್ನಿ ಹೆಸರಿನಲ್ಲಿ ಒಂದು ಪೆಟ್ರೋಲ್ ಬಂಕ್, 2 ಟ್ರ್ಯಾಕ್ಟರ್ ಶೋ ರೂಂ, 8.38 ಎಕರೆ ಕೃಷಿ ಜಮೀನು, 1 ಬೈಕ್, 1.4 ಕೋಟಿ ಗೃಹಯೋಪಯೋಗಿ ವಸ್ತುಗಳು ಪತ್ತೆಯಾಗಿವೆ.

* ಬಾಗಲಕೋಟೆ ಕ್ಯಾಂಪ್ ಆಲಮಟ್ಟಿ ಬೀಳಗಿ ಸಹಾಯಕ ಉಪವಿಭಾಗ ರಾಘಪ್ಪ ಲಾಲಪ್ಪ ಲಮಾಣಿ, ಬಾಗಲಕೋಟೆಯಲ್ಲಿ 2 ವಾಸದ ಮನೆಗಳು, 1 ಕಾರು, 1 ಬೈಕ್, 334 ಗ್ರಾಂ ಚಿನ್ನ, 1.277 ಕೆ.ಜಿ ಬೆಳ್ಳಿ ವಿವಿಧ ಬ್ಯಾಂಕ್‍ಗಳಲ್ಲಿ 2.88 ಲಕ್ಷ ನಗದು ಹಾಗೂ 5 ಲಕ್ಷ ಮೌಲ್ಯದ ಗೃಹಯೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಸದ್ಯ ದಾಖಲಿಸಿಕೊಂಡಿರುವ ಪ್ರಕರಣಗಳಲ್ಲಿ ತನಿಖೆ ಮುಂದುವರೆದಿದ್ದು, ಸರಕಾರಿ ನೌಕರರು ಹೊಂದಿರುವ ಆಸ್ತಿ ಹಾಗೂ ಬ್ಯಾಂಕ್ ಲಾಕರ್ ಗಳ ಮೂಲದ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಎಸಿಬಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X