Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕುಡಿಯುವ ನೀರಿನ ಬಿಲ್ ಅವ್ಯವಹಾರ ಪ್ರಕರಣ:...

ಕುಡಿಯುವ ನೀರಿನ ಬಿಲ್ ಅವ್ಯವಹಾರ ಪ್ರಕರಣ: ಪಿಡಿಒ ಸಹಿತ ಒಂಬತ್ತು ಮಂದಿಗೆ ದಂಡ

ವಾರ್ತಾಭಾರತಿವಾರ್ತಾಭಾರತಿ11 Jun 2020 10:40 PM IST
share

ಉಪ್ಪಿನಂಗಡಿ : ಬಾರ್ಯ ಗ್ರಾ.ಪಂ.ನಲ್ಲಿ 2017-18ರ ಸಾಲಿನಲ್ಲಿ ರಸೀದಿ ಪುಸ್ತಕಗಳ ದುರುಪಯೋಗಪಡಿಸಿಕೊಂಡು ಅವ್ಯವಹಾರ ನಡೆಸಿರುವ ಪ್ರಕರಣವನ್ನು ತನಿಖೆ ನಡೆಸಿರುವ ದ.ಕ. ಜಿಲ್ಲಾ ಪಂಚಾಯತ್ ಗ್ರಾಮ ಪಂಚಾಯತ್ ಪಿಡಿಓ ಸಹಿತ 6 ಮಂದಿ ಸಿಬ್ಬಂದಿಯನ್ನು ತಪ್ಪಿತಸ್ಥರೆಂದು ತಿಳಿಸಿ, ನಡೆದಿರುವ 10,92,108 ರೂ. ಅವ್ಯವಹಾರಕ್ಕೆ ಸಂಬಂಧಿಸಿದಂತೆ ಅದರ 15% ಬಡ್ಡಿ ಹಣ 4,55,861 ರೂಪಾಯಿ ಪಾವತಿ ಮಾಡುವಂತೆ ಆದೇಶಿಸಿದೆ.

2016-17 ಮತ್ತು 2017-18ನೇ ಲೆಕ್ಕ ಪರಿಶೋಧನೆಯಲ್ಲಿ ಸದ್ರಿ ಗ್ರಾಮ ಪಂಚಾಯತ್‍ನಲ್ಲಿ ರಶೀದಿ ಪುಸ್ತಕಗಳನ್ನು ದುರುಪಯೋಗಪಡಿಸಿ ನೀರಿನ ವಸೂಲಿಯಲ್ಲಿ ಕ್ರಮವಾಗಿ 6,92,377 ರೂ. ಮತ್ತು 3,99,731 ಸೇರಿದಂತೆ ಒಟ್ಟು 10,92108 ರಷ್ಟು ಮೊತ್ತವನ್ನು ಬ್ಯಾಂಕಿನಲ್ಲಿರುವ ಸಂಬಂಧಿಸಿದ ಖಾತೆಗೆ ಜಮೆ ಮಾಡಿರದಿರುವುದು ಕಂಡು ಬಂತು. ಇಲ್ಲಿ ಹಣದ ದುರುಪಯೋಗ ನಡೆದಿರುವ ಬಗ್ಗೆ ಸಾರ್ವಜನಿಕರ ದೂರು ಬಂದ ಬಳಿಕ ಈ ಮೊತ್ತವನ್ನು ವಸೂಲಿ ಮಾಡಿ ನೀರಿನ ಖಾತೆಗೆ ಜಮೆ ಮಾಡಲು ಆದೇಶಿಸಲಾಗಿತ್ತು.

ಅದರಂತೆ  ಈ ಹಣವನ್ನು 10 ಕಂತುಗಳಲ್ಲಿ ಪಾವತಿ ಮಾಡಲಾಗಿತ್ತು. ಆದರೆ ದುರುಪಯೋಗಪಡಿಸಿದ ಮೊಬಲಗಿಗೆ ಶೇಕಡಾ 15ರಷ್ಟು ಬಡ್ಡಿ ಪಾವತಿ ಆಗದೇ ಇದ್ದು, ಆದ ಕಾರಣ ವಸೂಲಿ ಆದ ದಿನಾಂಕದಿಂದ ಬಾಕಿಯಾದ ಮೊಬಲಗಿನ ಮೇಲೆ ಶೇ.15ರಷ್ಟು ಬಡ್ಡಿಯನ್ನು ಸಂಬಂಧಪಟ್ಟ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿಯಿಂದ ವಸೂಲಿ ಮಾಡಿ ಪಂಚಾಯತ್ ಜಮೆ ಮಾಡಿದ ಬಗ್ಗೆ ಸೂಕ್ತ ದಾಖಲೆಯೊಂದಿಗೆ ವರದಿ ನೀಡುವಂತೆ ಬೆಳ್ತಂಗಡಿ ತಾ.ಪಂ. ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಲಾಗಿದೆ.

ಈ ಬಗ್ಗೆ ಬೆಳ್ತಂಗಡಿ ತಾಲೂಕು ಪಂಚಾಯತ್  ಕಾರ್ಯನಿರ್ವಹಣಾಧಿಕಾರಿರವರು ಗ್ರಾಮ ಪಂಚಾಯಿತಿನ ಅಂದಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಪ್ರಸಕ್ತ ಚೆನ್ನರಾಯಪಟ್ಟಣ ಜುಟ್ಟನಹಳ್ಳಿ ಗ್ರಾಮ ಪಂಚಾಯತ್ ಅಬಿವೃದ್ಧಿ ಅಧಿಕಾರಿ ಆಗಿರುವ ಹೆಚ್.ಡಿ. ದೇವರಾಜ್, ಬಾರ್ಯ ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಮಂಜು, ಗುಮಾಸ್ತೆ ಶ್ರೀಮತಿ ಪ್ರಮೀಳ, ತೆರಿಗೆ ವಸೂಲಿಗ ಸಂಜೀವ, ನಳ್ಳಿ ನೀರಿನ ಕರವಸೂಲಿಗ ಮಾಧವ ಮತ್ತು ಗ್ರಾಮ ಪಂಚಾಯತ್ ಜವಾನ ಕುಶಾಲಪ್ಪ ಇವರುಗಳಿಗೆ ನೋಟೀಸು ಜಾರಿ ಮಾಡಿ 4.55 ಲಕ್ಷ ಮರು ಪಾವತಿ ಮಾಡುವಂತೆ ಆದೇಶ ನೀಡಲಾಗಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X