Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೊರೋನಗೆ ಮತ್ತೆ ಇಬ್ಬರು ಬಲಿ,...

ಬೆಂಗಳೂರು: ಕೊರೋನಗೆ ಮತ್ತೆ ಇಬ್ಬರು ಬಲಿ, 17 ಹೊಸ ಪ್ರಕರಣಗಳು ದೃಢ

ವಾರ್ತಾಭಾರತಿವಾರ್ತಾಭಾರತಿ11 Jun 2020 10:55 PM IST
share
ಬೆಂಗಳೂರು: ಕೊರೋನಗೆ ಮತ್ತೆ ಇಬ್ಬರು ಬಲಿ, 17 ಹೊಸ ಪ್ರಕರಣಗಳು ದೃಢ

ಬೆಂಗಳೂರು, ಜೂ.11: ಬಿಎಂಟಿಸಿ ಚಾಲಕ, ನಿರ್ವಾಹಕ, ಗರ್ಭಿಣಿ, ಓರ್ವ ಆರೋಪಿ ಸೇರಿದಂತೆ ನಗರದಲ್ಲಿ ಗುರುವಾರ 17 ಜನರಿಗೆ ಕೊರೋನ ಸೋಂಕು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ.

ಅಲ್ಲದೇ ಇನ್ನು ನಾಲ್ವರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಗರದಲ್ಲಿ ಹೊಸದಾಗಿ ಕಾಣಿಸಿಕೊಂಡ ರೋಗಿಗಳ ಸಂಪರ್ಕಿತರನ್ನು ಪತ್ತೆ ಹಚ್ಚಿ ಕ್ವಾರಂಟೈನ್‍ಗೆ ಹಾಕಲಾಗಿದೆ.

ಚಿತ್ರದುರ್ಗದಿಂದ ಬಂದು ನೆಲೆಸಿದ್ದ ಗರ್ಭಿಣಿಯೊಬ್ಬರು ಗುರುವಾರ ಚಿಕಿತ್ಸೆಗೆಂದು ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಗೆ ಹೋಗಿದ್ದಾಗ, ಚಿಕಿತ್ಸೆಗೆ ಒಳಗಾಗುವ ಮೊದಲು ಕೊರೋನ ಪರೀಕ್ಷೆ ನಡೆಸಿದಾಗ ಅವರಲ್ಲಿ ಲಕ್ಷಣ ಕಂಡುಬಂದಿದೆ. ತಕ್ಷಣವೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಪರಿಶೀಲಿಸಿದಾಗ ಕೊರೋನ ಸೋಂಕು ತಗುಲಿರುವುದು ಪತ್ತೆಯಾಗಿದೆ. ಈ ಪ್ರಕರಣದಿಂದಾಗಿ ಗರ್ಭಿಣಿಯ ಜತೆಗೆ ಸಂಪರ್ಕಿತರಾಗಿದ್ದ ಕೆ.ಸಿ.ಜನರಲ್ ಆಸ್ಪತ್ರೆಯ 8 ಜನ ವೈದ್ಯರು, 8 ಜನ ಸಿಬ್ಬಂದಿ ಕ್ವಾರಂಟೈನ್ ಮಾಡಲಾಗಿದೆ.

ಕಾರ್ಪೋರೇಟರ್ ಇಮ್ರಾನ್ ಪಾಷ ಹಾಗೂ ಅವರ ತಂಡದ 24 ಆರೋಪಿಗಳನ್ನು ಬಂಧಿಸಲಾಗಿದ್ದು, ಗುರುವಾರ ಆರೋಪಿಗಳ ಪೈಕಿ ಒಬ್ಬರಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ಜತೆಗಿದ್ದವರು ಹಾಗೂ ಪೊಲೀಸರಿಗೆ ಆತಂಕ ಹೆಚ್ಚಾಗಿದೆ.

ಕೆಂಗೇರಿಯಲ್ಲೊಬ್ಬನಿಗೆ ಸೋಂಕು: ಕೆಂಗೇರಿಯ ರಾಜಕುಮಾರ್ ರಸ್ತೆಯಲ್ಲಿರುವ ಮೆಡಿಕಲ್ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬನ ಆಪ್ತನಿಗೆ ಕೊರೋನ ಸೋಂಕು ಕಾಣಿಸಿಕೊಂಡಿದ್ದರಿಂದ ಆತನನ್ನು ನಗರದ ನಿಗದಿತ ಆಸ್ಪತ್ರೆಗೆ ರವಾನಿಸಿ, ಆತ ಕೆಲಸ ಮಾಡುತ್ತಿದ್ದ ಮಳಿಗೆ ಸೇರಿದಂತೆ ಸುತ್ತಮುತ್ತ ಬಿಬಿಎಂಪಿ ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ. ಈತನ ಜತೆ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಿ ಕ್ವಾರಂಟೈನ್ ಮಾಡಲಾಗಿದೆ.

ಬಿಎಂಟಿಸಿ ಉದ್ಯೋಗಿಯೊಬ್ಬರಿಗೆ ಕೊರೋನ ಸೋಂಕು ತಗುಲಿರುವುದು ಖಚಿತವಾಗುತ್ತಿದ್ದಂತೆಯೇ ನೌಕರನನ್ನು ಚಿಕಿತ್ಸೆಗಾಗಿ ನಗರದ ನಿಗದಿತ ಕೊರೋನ ಆಸ್ಪತ್ರೆಗೆ ದಾಖಲಿಸಲಾಗಿದೆ.

ದೈನಂದಿನ ಕರ್ತವ್ಯದಲ್ಲಿದ್ದ ನೌಕರನಿಗೆ ಜ್ವರ, ಕೆಮ್ಮು ಮತ್ತು ಶೀತದಂತಹ ರೋಗಲಕ್ಷಣಗಳು ಅಥವಾ ಆರೋಗ್ಯ ಸಮಸ್ಯೆಗಳು ಕಾಣಿಸಿರಲಿಲ್ಲ. ಮೂರು ದಿನ ರಜೆಯಲ್ಲಿ ತೆರಳಿದ್ದ ನೌಕರ ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಹೋಗಿದ್ದರು ಎಂದು ತಿಳಿದು ಬಂದಿದೆ. ಪ್ರವಾಸದ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಹಾಜರಾಗುತ್ತಲೇ ಸ್ವಯಂಪ್ರೇರಿತವಾಗಿ ಕೊರೋನ ತಪಾಸಣೆಗೆ ಒಳಪಟ್ಟಿದ್ದರು. ಜೂ.10 ರಂದು ವರದಿ ಕೈಸೇರಿದ್ದು ಸೋಂಕು ದೃಢಪಟ್ಟಿದೆ. ಕೂಡಲೇ ಅವರ ಸಂಪರ್ಕದಲ್ಲಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕೆಲಸ ಆರಂಭವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X