Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಿಎಸ್‌ಟಿ ವರ್ಗೀಕರಣದ ವಿಲಕ್ಷಣತೆಗೆ...

ಜಿಎಸ್‌ಟಿ ವರ್ಗೀಕರಣದ ವಿಲಕ್ಷಣತೆಗೆ ಬೆಳಕು ಚೆಲ್ಲಿದ ಪರೋಟಾ ಕುರಿತು ಆನಂದ್ ಮಹೀಂದ್ರಾ ಟ್ವೀಟ್

ವಾರ್ತಾಭಾರತಿವಾರ್ತಾಭಾರತಿ12 Jun 2020 9:40 PM IST
share
ಜಿಎಸ್‌ಟಿ ವರ್ಗೀಕರಣದ ವಿಲಕ್ಷಣತೆಗೆ ಬೆಳಕು ಚೆಲ್ಲಿದ ಪರೋಟಾ ಕುರಿತು ಆನಂದ್ ಮಹೀಂದ್ರಾ ಟ್ವೀಟ್

ಹೊಸದಿಲ್ಲಿ, ಜೂ.12: ಜಿಎಸ್‌ಟಿಗೆ ಸಂಬಂಧಿಸಿ ರೋಟಿ ಮತ್ತು ಪರೋಟವನ್ನು ಒಂದೇ ವಿಭಾಗದಲ್ಲಿ ಪರಿಗಣಿಸಲಾಗದು ಎಂಬ ಸರಕಾರದ ಆದೇಶದ ವಿಲಕ್ಷಣತೆಯ ಬಗ್ಗೆ ಉದ್ಯಮಿ ಆನಂದ್ ಮಹೀಂದ್ರಾ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ. ರೊಟ್ಟಿಯ ಕುಟುಂಬದಿಂದ ಪರೋಟವನ್ನು ದೂರಗೊಳಿಸಿರುವುದು ಈಗಾಗಲೇ ಹಲವು ಸವಾಲುಗಳನ್ನು ಎದುರಿಸುತ್ತಿರುವ ಭಾರತಕ್ಕೆ ಸಾಕಷ್ಟು ತಳಮಳಕ್ಕೆ ಕಾರಣವಾಗಬಹುದೇ ಎಂದವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ದೇಶವು ಎದುರಿಸುತ್ತಿರುವ ಇತರ ಎಲ್ಲಾ ಸವಾಲುಗಳ ಜೊತೆಗೆ, ಈಗ ನಾವು ಪರೋಟದ ಅಸ್ತಿತ್ವವಾದದ ಬಿಕ್ಕಟ್ಟಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕೇ ಎಂದು ನೀವು ಆಶ್ಚರ್ಯ ಪಡಬಹುದು. ಆದರೆ ಭಾರತೀಯರ ವಿಶಿಷ್ಟ ಕೌಶಲ್ಯವನ್ನು ಗಮನಿಸಿದರೆ, ಯಾವುದೇ ವರ್ಗೀಕರಣಕ್ಕೆ ಸವಾಲೆಸೆಯಬಲ್ಲ ಹೊಸ ‘ಪರೋಟಿ’ ತಳಿಯ ಆವಿಷ್ಕಾರವಾಗಬಹುದು ಎಂಬ ಬಗ್ಗೆ ನನಗೆ ಖಾತರಿಯಿದೆ ಎಂದವರು ಟ್ವೀಟ್ ಮಾಡಿದ್ದಾರೆ. ಅರೆ ತಯಾರಿಸಿದ ಆಹಾರ ವಸ್ತುಗಳನ್ನು ಪೂರೈಸುವ ‘ಐಡಿ ಫ್ರೆಶ್ ಫುಡ್ಸ್’ ಎಂಬ ಸಂಸ್ಥೆ ಸಲ್ಲಿಸಿದ್ದ ಅರ್ಜಿಯ ಹಿನ್ನೆಲೆಯಲ್ಲಿ ನೀಡಿರುವ ಆದೇಶದಲ್ಲಿ ‘ಪರೋಟವು ಸಿದ್ಧಪಡಿಸಿದ ಆಹಾರವಲ್ಲ. ಅದನ್ನು ತಿನ್ನುವ ಮೊದಲು ಬಿಸಿ ಮಾಡಬೇಕು ಎಂದು ವಿಶ್ಲೇಷಿಸಲಾಗಿದೆ. ಆದ್ದರಿಂದ ಜಿಎಸ್‌ಟಿಯ 1905ನೇ ವಿಭಾಗದಡಿ ಇರುವ ಖಾಕ್ರ, ಚಪಾತಿ ಅಥವಾ ರೋಟಿಯ ವಿಭಾಗದಲ್ಲಿ ಪರೋಟವನ್ನು ಸೇರಿಸಲಾಗದು.

ಆದ್ದರಿಂದ 3ರಿಂದ 5 ದಿನಗಳವರೆಗೆ ಇಡಬಹುದಾದ ಗೋಧಿಯ ಪರೋಟ ಅಥವಾ ಮಲಬಾರ್ ಪರೋಟ(ಸಂಸ್ಕರಿಸಿದ ಹಿಟ್ಟಿನಿಂದ ಮಾಡುವ ಪರೋಟ)ವನ್ನು 18% ತೆರಿಗೆ ವಿಭಾಗದಲ್ಲಿಯೇ ಮುಂದುವರಿಸಬೇಕು ಎಂದು ಅಥಾರಿಟಿ ಫಾರ್ ಅಡ್ವಾನ್ಸ್ ರೂಲಿಂಗ್‌ನ ಕರ್ನಾಟಕ ಪೀಠದ ಆದೇಶ ತಿಳಿಸಿದೆ. ರೋಟಿಯ ಮೇಲೆ 5% ಜಿಎಸ್‌ಟಿ ವಿಧಿಸಲಾಗುತ್ತಿದೆ. ರೋಟಿಯ ವಿಭಾಗದಲ್ಲಿ ಕೇಕ್, ಬಿಸ್ಕಿಟ್ಸ್, ಬ್ರೆಡ್‌ಗಳನ್ನು ಸೇರಿಸಲಾಗಿದೆ.

With all the other challenges the country is facing, it makes you wonder if we should be worrying about an existential crisis for the ‘Parota.’ In any case, given Indian jugaad skills, I’m pretty sure there will be a new breed of ‘Parotis’ that will challenge any categorisation! https://t.co/IwHXKYpGHG

— anand mahindra (@anandmahindra) June 12, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X