Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಧಿಕಾರಕ್ಕೆ ಮರಳಲು ಚುನಾವಣೆಯಲ್ಲಿ...

ಅಧಿಕಾರಕ್ಕೆ ಮರಳಲು ಚುನಾವಣೆಯಲ್ಲಿ ಟ್ರಂಪ್ ಅಕ್ರಮ: ಜೋ ಬೈಡನ್ ಆತಂಕ

ವಾರ್ತಾಭಾರತಿವಾರ್ತಾಭಾರತಿ12 Jun 2020 9:54 PM IST
share
ಅಧಿಕಾರಕ್ಕೆ ಮರಳಲು ಚುನಾವಣೆಯಲ್ಲಿ ಟ್ರಂಪ್ ಅಕ್ರಮ: ಜೋ ಬೈಡನ್ ಆತಂಕ

ವಾಶಿಂಗ್ಟನ್, ಜೂ. 12: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನವೆಂಬರ್‌ನಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆಸುವ ಮೂಲಕ ಗೆಲ್ಲಲು ಯತ್ನಿಸುತ್ತಾರೆ ಹಾಗೂ ಒಂದು ವೇಳೆ ಅವರು ಸೋತರೆ ಅಧಿಕಾರ ಬಿಟ್ಟುಕೊಡುವುದಿಲ್ಲ ಎಂಬ ಭೀತಿಯನ್ನು ಚುನಾವಣೆಯಲ್ಲಿ ಅವರ ಎದುರಾಳಿಯಾಗಿರುವ ಡೆಮಾಕ್ರಟಿಕ್ ಪಕ್ಷದ ಜೋ ಬೈಡನ್ ವ್ಯಕ್ತಪಡಿಸಿದ್ದಾರೆ.

‘‘ನನ್ನ ಏಕೈಕ ದೊಡ್ಡ ಆತಂಕ ಎಂದರೆ, ಈ ಅಧ್ಯಕ್ಷರು ಈ ಚುನಾವಣೆಯಲ್ಲಿ ಅಕ್ರಮ ಎಸಗಿ ವಿಜಯಿಯಾಗಲು ಪ್ರಯತ್ನಿಸುತ್ತಾರೆ’’ ಎಂದು ಬುಧವಾರ ತಡರಾತ್ರಿ ಪ್ರಸಾರವಾದ ‘ಡೇಲಿ ಶೋ’ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬೈಡನ್ ಹೇಳಿದರು.

ಜಾರ್ಜಿಯ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಇತ್ತೀಚೆಗೆ ನಡೆದ ಚುನಾವಣೆಗಳಲ್ಲಿ ದೋಷಪೂರಿತ ಮತಯಂತ್ರಗಳನ್ನು ಬಳಸಲಾಗಿತ್ತು ಹಾಗೂ ಹಲವು ಸ್ಥಳಗಳಲ್ಲಿ ಉದ್ದನೆ ಸಾಲುಗಳಿಂದಾಗಿ ಮತದಾರರು ರೋಸಿ ಹೋಗಿದ್ದರು. ಈ ಘಟನೆಗಳ ಹಿನ್ನೆಲೆಯಲ್ಲಿ, ಮತದಾರರನ್ನು ಹತ್ತಿಕ್ಕುವ ತಂತ್ರಗಳ ಬಗ್ಗೆ ವ್ಯಾಪಕ ಚರ್ಚೆ ಆರಂಭಗೊಂಡಿದೆ. ಇದೇ ಹಿನ್ನೆಲೆಯಲ್ಲಿ ಅಮೆರಿಕದ ಮಾಜಿ ಉಪಾಧ್ಯಕ್ಷರೂ ಆಗಿರುವ 77 ವರ್ಷದ ಜೋ ಬೈಡನ್ ಈ ಕಳವಳ ವ್ಯಕ್ತಪಡಿಸಿದ್ದಾರೆ.

‘‘ಎಲ್ಲ ಅಂಚೆ ಮತಪತ್ರಗಳಲ್ಲಿ ಅಕ್ರಮ ನಡೆಯುತ್ತವೆ ಎಂದು ಹೇಳಿದ ವ್ಯಕ್ತಿ ಅವರು’’ ಎಂದರು.

‘ಟ್ರಂಪ್ ಅಧಿಕಾರ ಬಿಟ್ಟುಕೊಡದಿದ್ದರೆ, ಸೇನೆಯ ಮೇಲೆ ನಂಬಿಕೆಯಿದೆ’

ಒಂದು ವೇಳೆ, ಚುನಾವಣೆಯಲ್ಲಿ ಸೋತರೂ ಟ್ರಂಪ್ ಅಧಿಕಾರ ಬಿಟ್ಟುಕೊಡಲಾರರು ಎಂದು ನೀವು ಭಾವಿಸಿದ್ದೀರಾ ಎಂಬ ಪ್ರಶ್ನೆಗೆ ಹೌದೆಂದು ಬೈಡನ್ ಉತ್ತರಿಸಿದರು.

‘‘ಆದರೆ ನನಗೆ ಸೇನೆಯಲ್ಲಿ ನಂಬಿಕೆಯಿದೆ. ಅಗತ್ಯ ಬಿದ್ದರೆ ಶಾಂತಿಯುತ ಅಧಿಕಾರ ಹಸ್ತಾಂತರಕ್ಕೆ ಸೇನೆ ನೆರವಾಗಲಿದೆ ಎಂಬ ಭರವಸೆಯಿದೆ’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X