Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಝೀನತ್ ಭಕ್ಷ್, ಕಂಡತ್‌ಪಳ್ಳಿಯಲ್ಲಿ ಪುನಃ...

ಝೀನತ್ ಭಕ್ಷ್, ಕಂಡತ್‌ಪಳ್ಳಿಯಲ್ಲಿ ಪುನಃ ಜುಮಾ ನಮಾಝ್

ವಾರ್ತಾಭಾರತಿವಾರ್ತಾಭಾರತಿ12 Jun 2020 11:06 PM IST
share

ಮಂಗಳೂರು, ಜೂ.12: ಕೊರೋನ ಲಾಕ್‌ಡೌನ್ ಬಳಿಕ ಮಂಗಳೂರಿನಲ್ಲಿ ಮೊದಲ ಜುಮಾ ನಮಾಝ್‌ನ್ನು ನಗರದ ಝೀನತ್ ಭಕ್ಷ್ ಕೇಂದ್ರ ಜುಮ್ಮಾ ಮಸೀದಿ ಹಾಗೂ ಕಂಡತ್‌ಪಳ್ಳಿ ಮಸೀದಿಗಳಲ್ಲಿ ಶುಕ್ರವಾರ ನೆರವೇರಿಸಲಾಯಿತು.

ಇಲ್ಲಿಯವರೆಗೆ ಒಟ್ಟು 11 ವಾರಗಳ ಜುಮಾ ನಮಾಝ್ ನಡೆದಿಲ್ಲ. ಲಾಕ್‌ಡೌನ್ ಸಡಿಲಿಕೆಯಾದ ಹಿನ್ನೆಲೆಯಲ್ಲಿ ಶ್ರದ್ಧಾಳುಗಳು ಸುರಕ್ಷಿತ ಅಂತರ ಕಾಯ್ದು ಕೊಂಡು ಪ್ರಾರ್ಥನೆ ಸಲ್ಲಿಸಿದ್ದಾರೆ. ಸುರಕ್ಷಿತ ಅಂತರ ಕಾಯ್ದುಕೊಂಡು ನಮಾಜ್ ಮಾಡಿದ್ದರಿಂದ ಮಸೀದಿಯಲ್ಲಿ ಸ್ಥಳಾವಕಾಶದ ಸಮಸ್ಯೆ ತಲೆದೋರಿತ್ತು. ಹಾಗಾಗಿ ಮಸೀದಿಯ ಹೊರ ಆವರಣ ಹಾಗೂ ಸಮೀಪದ ರಸ್ತೆಯಲ್ಲೇ ನಿಂತು ಪ್ರಾರ್ಥನೆ ನಿರ್ವಹಿಸಿರುವುದು ಕಂಡುಬಂತು.

ತುಂಬ ಖುಷಿ ಆಯ್ತು: ‘ಜುಮ್ಮಾ ನಮಾಜ್‌ನ್ನು ವಾರಕ್ಕೊಮ್ಮೆ ನಿರ್ವಹಿಸಲಾಗುತ್ತದೆ. ಲಾಕ್‌ಡೌನ್‌ನಿಂದಾಗಿ ಜುಮ್ಮಾ ನಿರ್ವಹಿಸಲಾಗಿರಲಿಲ್ಲ. ಸದ್ಯ ಲಾಕ್‌ಡೌನ್ ಸಡಿಲಿಕೆಯ ಬಳಿಕ ನಮಾಜ್ ನಿರ್ವಹಿಸಲು ಅವಕಾಶ ದೊರೆತಿದೆ. ತುಂಬ ಖುಷಿಯಾಗಿದೆ. ಸುರಕ್ಷಿತ ಅಂತರ ಉಲ್ಲಂಘನೆಯಾಗದಂತೆ ಮಸೀದಿ ಸಮಿತಿಯವರು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ’ ಎಂದು ಶ್ರದ್ಧಾಳುವೊಬ್ಬರು ಪ್ರತಿಕ್ರಿಯಿಸಿದರು.

‘ಕಳೆದ ಎರಡು-ಮೂರು ತಿಂಗಳಿಂದ ಜುಮ್ಮಾದ ನಮಾಜ್‌ಗಳನ್ನು ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ಜುಮ್ಮಾ ನಮಾಜ್ ಮತ್ತೆ ಆರಂಭವಾಗಿರುವುದು ಸಂತಸವಾಗಿದೆ. ಝೀನತ್ ಭಕ್ಷ್ ಜುಮ್ಮಾ ಮಸೀದಿಯಲ್ಲಿ ನಮಾಜ್ ಮಾಡಿದೆವು. ಮನೆಯಲ್ಲೇ ವುಜೂ ಮಾಡಿ ಬಂದಿದ್ದೆವು. ಮಸಲ್ಲವನ್ನೂ ತಂದಿದ್ದೆವು’ ಎಂದು ಮತ್ತೊಬ್ಬ ಶ್ರದ್ಧಾಳು ಅಭಿಪ್ರಾಯ ಹಂಚಿಕೊಂಡರು.

ಕೇಂದ್ರ ಜುಮ್ಮಾ ಮಸೀದಿ ಸೇರಿದಂತೆ ಕಂಡತ್‌ಪಳ್ಳಿ ಮಸೀದಿಯಲ್ಲೂ ನಮಾಜ್ ನಿರ್ವಹಿಸಲಾಯಿತು. ಬಹಳ ದಿನದಿಂದ ಜುಮ್ಮಾ ನಿರ್ವಹಿಸಲು ಸಾಧ್ಯವಾಗಿರಲಿಲ್ಲ. ಎಲ್ಲ ಮುಸ್ಲಿಮರೂ ಖುಷಿಯಾಗಿಯೇ ನಮಾಜ್ ನಿರ್ವಹಿಸಿದ್ದಾರೆ. ಈ ಸಂದರ್ಭ ಮಸೀದಿಯಲ್ಲಿ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಪ್ರತಿ ಜಿಲ್ಲೆಯಲ್ಲೂ ಮಸೀದಿಗಳನ್ನು ಸುಲಭವಾಗಿ ತೆರೆಯಲು ಸರಕಾರ ಅವಕಾಶ ಕೊಡಬೇಕು.
ಕೆ.ಅಶ್ರಫ್,
ಮಾಜಿ ಮೇಯರ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X