Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಳಂಬಿತ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆ...

ವಿಳಂಬಿತ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆ ಮೇಲಿನ ಬಡ್ಡಿ ಶೇ.50ರಷ್ಟು ಕಡಿತ

ವಾರ್ತಾಭಾರತಿವಾರ್ತಾಭಾರತಿ12 Jun 2020 11:38 PM IST
share
ವಿಳಂಬಿತ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಕೆ ಮೇಲಿನ ಬಡ್ಡಿ ಶೇ.50ರಷ್ಟು ಕಡಿತ

ಹೊಸದಿಲ್ಲಿ,ಜೂ.12: ಜಿಎಸ್‌ಟಿ ನಿಯಮಗಳಲ್ಲಿ ಸಡಿಲಿಕೆಯನ್ನು ಪ್ರಕಟಿಸಿರುವ ಸರಕಾರವು,ಯಾವುದೇ ತೆರಿಗೆ ಬಾಧ್ಯತೆಯನ್ನು ಹೊಂದಿರದವರು ಮತ್ತು ಜುಲೈ 2017-ಜನವರಿ 2020ರ ನಡುವೆ ರಿಟರ್ನ್‌ಗಳನ್ನು ಸಲ್ಲಿಸದವರಿಗೆ ಯಾವುದೇ ವಿಳಂಬ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ತಿಳಿಸಿದೆ. ಕೊರೋನ ವೈರಸ್ ಲಾಕ್‌ಡೌನ್ ಘೋಷಣೆಯ ಬಳಿಕ ಶುಕ್ರವಾರ ಮೊದಲ ಬಾರಿಗೆ ಜಿಎಸ್‌ಟಿ ಮಂಡಳಿಯ ಸಭೆಯು ನಡೆಯಿತು.

ತೆರಿಗೆ ಏರಿಕೆ ಸಾಧ್ಯತೆಯನ್ನು ತಳ್ಳಿಹಾಕಿದ ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರು,ಇದು ತೆರಿಗೆಗಳನ್ನು ಹೆಚ್ಚಿಸುವ ಸಮಯವಲ್ಲ ಎಂದು ರಾಜ್ಯಗಳು ತಿಳಿಸಿರುವ ಹಿನ್ನೆಲೆಯಲ್ಲಿ ತೆರಿಗೆ ಹೆಚ್ಚಳದ ಎಲ್ಲ ಪ್ರಸ್ತಾವಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದರು. ಜವಳಿ ಮತ್ತು ಸಿದ್ಧ ಉಡುಪುಗಳು,ರಸಗೊಬ್ಬರಗಳು ಮತ್ತು ಪಾದರಕ್ಷೆಗಳ ಮೇಲಿನ ತೆರಿಗೆಗಳನ್ನು ಹೆಚ್ಚಿಸಲು ಸರಕಾರವು ಉದ್ದೇಶಿಸಿತ್ತು.

ಸರಕಾರವು ಐದು ಕೋ.ರೂ.ವರೆಗೆ ವಹಿವಾಟು ಹೊಂದಿರುವ ಸಣ್ಣ ಉದ್ಯಮಗಳಿಗೆ ವಿಳಂಬಿತ ಜಿಎಸ್‌ಟಿ ರಿಟರ್ನ್ ಸಲ್ಲಿಕೆಯ ಮೇಲಿನ ಬಡ್ಡಿಯನ್ನೂ ಶೇ.18ರಿಂದ ಶೇ.9ಕ್ಕೆ ಇಳಿಸಿದೆ.

 2020 ಫೆಬ್ರವರಿ,ಮಾರ್ಚ್ ಮತ್ತು ಎಪ್ರಿಲ್ ತಿಂಗಳುಗಳ ಜಿಎಸ್‌ಟಿ ರಿಟರ್ನ್‌ಗಳನ್ನು 2020,ಜು.6ರೊಳಗೆ ಸಲ್ಲಿಸಿದರೆ ಯಾವುದೇ ಬಡ್ಡಿಯನ್ನು ವಿಧಿಸಲಾಗುವುದಿಲ್ಲ. ಜುಲೈ 6ರ ನಂತರ 2020,ಸೆಪ್ಟೆಂಬರ್ 30ರವರೆಗೆ ಸಲ್ಲಿಕೆಯಾಗುವ ರಿಟರ್ನ್‌ಗಳಿಗೆ ಶೇ.9ರಷ್ಟು ಬಡ್ಡಿಯನ್ನು ವಿಧಿಸಲಾಗುವುದು ಎಂದು ಸರಕಾರವು ತಿಳಿಸಿದೆ.

                

share
ವಾರ್ತಾಭಾರತಿ
ವಾರ್ತಾಭಾರತಿ
Next Story
X