Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಾರ್ವರ್ಡ್ ವಿವಿಯಲ್ಲಿ ಪತ್ರಿಕೋದ್ಯಮ...

ಹಾರ್ವರ್ಡ್ ವಿವಿಯಲ್ಲಿ ಪತ್ರಿಕೋದ್ಯಮ ಪ್ರೊಫೆಸರ್ ಆಗಲಿರುವ ನಿಧಿ ರಾಝ್‍ದಾನ್

ಎನ್‍ಡಿಟಿವಿ ತೊರೆದ ಖ್ಯಾತ ಪತ್ರಕರ್ತೆ

ವಾರ್ತಾಭಾರತಿವಾರ್ತಾಭಾರತಿ13 Jun 2020 5:07 PM IST
share
ಹಾರ್ವರ್ಡ್ ವಿವಿಯಲ್ಲಿ ಪತ್ರಿಕೋದ್ಯಮ ಪ್ರೊಫೆಸರ್ ಆಗಲಿರುವ ನಿಧಿ ರಾಝ್‍ದಾನ್

ಹೊಸದಿಲ್ಲಿ : ಎನ್‍ಡಿಟಿವಿಯ ಖ್ಯಾತ ಪತ್ರಕರ್ತೆ ನಿಧಿ ರಾಝ್‍ದಾನ್ ತಾವು ಎನ್‍ಡಿಟಿವಿಯಲ್ಲಿನ ಉದ್ಯೋಗ ತೊರೆಯುತ್ತಿರುವುದಾಗಿ ಇಂದು ಟ್ವೀಟ್ ಮೂಲಕ ತಿಳಿಸಿದ್ದಾರೆ. ಪ್ರತಿಷ್ಠಿತ ಹಾರ್ವರ್ಡ್ ವಿಶ್ವವಿದ್ಯಾಲಯದ ಆಟ್ರ್ಸ್ ಎಂಡ್ ಸಾಯನ್ಸಸ್ ವಿಭಾಗದಲ್ಲಿ ಪತ್ರಿಕೋದ್ಯಮ ಅಸೋಸಿಯೇಟ್ ಫ್ರೊಫೆಸರ್ ಆಗಿ ತಾವು ಮುಂದೆ ಕಾರ್ಯನಿರ್ವಹಿಸುವುದಾಗಿ ನಿಧಿ ಹೇಳಿದ್ದಾರೆ. ಎನ್‍ಡಿಟಿವಿ ಜತೆ ಕಳೆದ 21 ವರ್ಷಗಳಿಂದ ನಿಧಿ ಕೆಲಸ ಮಾಡುತ್ತಿದ್ದಾರೆ.

"ಎನ್‍ಡಿಟಿವಿ ನನಗೆ ಎಲ್ಲವನ್ನೂ ಕಲಿಸಿದೆ. ಅದು ನನಗೆ ಮನೆಯಿದ್ದಂತೆ. ಬಹಳಷ್ಟು ಮಾಧ್ಯಮ ತಮ್ಮ ವಸ್ತುನಿಷ್ಠತೆಯನ್ನು ಕಳೆದುಕೊಂಡಿರುವ ಇಂದಿನ ಸಮಯದಲ್ಲಿ ನಾವು ಅಲ್ಲಿ ಮಾಡುವ ಕೆಲಸದ ಬಗ್ಗೆ ಹಾಗೂ ನಾವು ಎತ್ತಿ ಹಿಡಿದಿರುವ ಮೌಲ್ಯಗಳ ಬಗ್ಗೆ ನನಗೆ ಹೆಮ್ಮೆಯಿದೆ,'' ಎಂದು ಅವರು ತಮ್ಮ ಟ್ವೀಟ್‍ನಲ್ಲಿ ಹೇಳಿದ್ದಾರೆ.

ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆಕೆ ಮಾಡಿದ ವರದಿಗಾರಿಕೆಗೆ ಆಕೆಗೆ ಇತ್ತೀಚೆಗೆ ಪ್ರತಿಷ್ಠಿತ ಇಂಟರ್ ನ್ಯಾಷನಲ್ ಪ್ರೆಸ್ ಇನ್‍ಸ್ಟಿಟ್ಯೂಟ್ ಇಂಡಿಯಾ ಪ್ರಶಸ್ತಿ ದಕ್ಕಿತ್ತು.

ತಮ್ಮ ವೃತ್ತಿಯ ಆರಂಭದಲ್ಲಿ ಎನ್‍ಡಿಟಿವಿಯ ರಾತ್ರಿ ಸುದ್ದಿ ಬುಲೆಟಿನ್ ನಿರ್ವಹಿಸುತ್ತಿದ್ದ ನಿಧಿ ನಂತರ 'ಲೆಫ್ಟ್ ರೈಟ್ ಎಂಡ್ ಸೆಂಟರ್' ಕಾರ್ಯಕ್ರಮದ ಮೂಲಕ ಜನಪ್ರಿಯರಾದರು. ಅವರು 'ಲೆಫ್ಟ್ ರೈಟ್ ಎಂಡ್ ಸೆಂಟರ್ : ದಿ ಐಡಿಯಾ ಆಫ್ ಇಂಡಿಯಾ' ಎಂಬ ಕೃತಿಯನ್ನೂ ರಚಿಸಿದ್ದಾರೆ.

Some personal and professional news: after 21 years at NDTV, I am changing direction and moving on. Later this year, I start as an Associate Professor teaching journalism as part of Harvard University’s Faculty of Arts and Sciences 1/n

— Nidhi Razdan (@Nidhi) June 13, 2020

NDTV has taught me everything. It has been my home. I am proud of the work we do, the stories we cover, the values we stand for, especially at a time when the much of the media has surrendered its objectivity 2/n

— Nidhi Razdan (@Nidhi) June 13, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X