Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭೂ ಸುಧಾರಣೆ ಕಾಯ್ದೆ ತಿದ್ದುಪಡಿ...

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಅವೈಜ್ಞಾನಿಕ: ಕಾಂಗ್ರೆಸ್ ಟೀಕೆ

ವಾರ್ತಾಭಾರತಿವಾರ್ತಾಭಾರತಿ13 Jun 2020 10:14 PM IST
share

ಉಡುಪಿ, ಜೂ.13: ಭೂ ಸುದಾರಣೆ ಕಾಯಿದೆಗೆ ತಿದ್ದುಪಡಿ ತಂದು ಕೃಷಿಕರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡುವಂತೆ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರಕಾರ ಮುಂದಾಗಿರುವುದು ತೀರಾ ಅವೈಜ್ಞಾನಿಕ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಟೀಕಿಸಿದೆ.

ಸರಕಾರ ಕೃಷಿ ಭೂಮಿಯ ಮುಕ್ತ ಖರೀದಿಗೆ ವಿಧಿಸಲಾಗಿದ್ದ ನಿರ್ಬಂಧಗಳನ್ನು ತೆರವುಗೊಳಿಸುವ ಮೂಲಕ ರಾಜ್ಯದ ರೈತರನ್ನು ಒಕ್ಕೆಲೆಬ್ಬಿಸುವ ಪ್ರಯತ್ನಕ್ಕೆ ಮುಂದಾಗಿದೆ. ಈತಿದ್ದುಪಡಿಯಿಂದ ಕೈಗಾರಿಕೋದ್ಯಮಕ್ಕೆ ಉತ್ತೇಜನ ದೊರೆಯು ತ್ತದೆ ಎಂದು ಸರಕಾರ ಸಮರ್ಥಿಸಿಕೊಂಡರೂ ಕೈಗಾರಿಕೆ ಹೆಸರಲ್ಲಿ ಜಮೀನು ಖರೀದಿಸಿದವರು ರಿಯಲ್ ಎಸ್ಟೇಟ್ ದಂಧೆಯನ್ನು ಪ್ರಾರಂಭಿಸಬಹುದು ಎಂದು ಜಿಲ್ಲಾ ಕಾಂಗ್ರೆಸ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದೆ.

ಇದರಿಂದ ಇಷ್ಟರವರೆಗೆ ಉಳುವವನೇ ಹೊಲದೊಡೆಯ ಎಂದಿರುವುದನ್ನು ಇನ್ನು ಮುಂದೆ ಉಳ್ಳವನೇ ಭೂಮಿ ಒಡೆಯ ಎಂದು ಬದಲಾಯಿಸ ಲಾಗಿದೆ. ಕೃಷಿಕರಲ್ಲದವರು ಕೃಷಿ ಜಮೀನು ಖರೀದಿಸಿದಾಗ ಕೃಷಿ ಮತ್ತು ಅದಕ್ಕೆ ಸಂಬಂಧ ಪಟ್ಟ ಉಪಕಸುಬುಗಳಿಗೆ ಮಾತ್ರ ಬಳಸಬೇಕು ಎಂದು ತಿದ್ದುಪಡಿಯಲ್ಲಿ ನಮೂದಿಸದೆ ಇರುವುದರಿಂದ ಈ ಅವಕಾಶವನ್ನು ಉಪಯೋಗಿಸಿಕೊಂಡು ರಿಯಲ್ ಎಸ್ಟೇಟ್‌ಗೆ ಕೃಷಿ ಭೂಮಿ ಬಳಕೆ ಯಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿಕೆ ಕಳವಳ ವ್ಯಕ್ತಪಡಿಸಿದೆ.

ಬಹುರಾಷ್ಟ್ರೀಯ ಕಂಪೆನಿಗಳ ಪ್ರವೇಶಕ್ಕೆ ಅವಕಾಶ ನೀಡುವ ನಿಟ್ಟಿನಲ್ಲಿ ಈ ಮೊದಲು ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತರಲಾಗಿತ್ತು. ಇದೀಗ ಅವರು ಕೃಷಿ ಭೂಮಿಯ ಒಡೆಯರಾಗಲು ಮತ್ತೊಂದು ತಿದ್ದುಪಡಿಯನ್ನು ತರಲಾಗಿದೆ. ಇದರಿಂದಾಗಿ ಬಿಜೆಪಿ ಸರಕಾರ ನಿರಂತರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಕೃಷಿಕರ ಭವಿಷ್ಯದ ಮೇಲೆ ಪರಿಣಾಮ ಬೀರುವ ಈ ಮಸೂದೆಗಳು ರೈತರ ಆದಾಯ ಭದ್ರತೆ ಹಾಗೂ ದೇಶದ ಆಹಾರ ಭದ್ರತೆಯ ಮೇಲೂ ಪರಿಣಾಮ ಬೀರಲಿದೆ ಎಂದು ರಾಜ್ಯ ಸರಕಾರ ತರಲು ಉದ್ದೇಶಿಸಿರುವ ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು ವಿರೋಧ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X