Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಲ್ಲಿ ಒಂದೇ ದಿನ ಮತ್ತೆ 57 ಮಂದಿಗೆ...

ಚೀನಾದಲ್ಲಿ ಒಂದೇ ದಿನ ಮತ್ತೆ 57 ಮಂದಿಗೆ ಕೊರೋನ ಸೋಂಕು ಕೋವಿಡ್-19 ಎರಡನೆ ಅಲೆ ಆರಂಭ?

ವಾರ್ತಾಭಾರತಿವಾರ್ತಾಭಾರತಿ14 Jun 2020 10:44 PM IST
share
ಚೀನಾದಲ್ಲಿ ಒಂದೇ ದಿನ ಮತ್ತೆ 57 ಮಂದಿಗೆ ಕೊರೋನ ಸೋಂಕು ಕೋವಿಡ್-19 ಎರಡನೆ ಅಲೆ ಆರಂಭ?

ಬೀಜಿಂಗ್, ಜೂ.14: ಚೀನಾದಲ್ಲಿ ರವಿವಾರ 57 ಕೊರೋನ ಸೋಂಕಿನ ಪ್ರಕರಣ ಗಳು ವರದಿಯಾಗಿದ್ದು, ಇದು ಎಪ್ರಿಲ್‌ನಿಂದೀಚೆಗೆ ಒಂದು ದಿನದ ಗರಿಷ್ಠ ಸಂಖ್ಯೆ ಯಾಗಿದೆ. ಇದರೊಂದಿಗೆ ಚೀನಾದಲ್ಲಿ ಕೊರೋನ ಹಾವಳಿ ಮತ್ತೆ ತಲೆಯೆತ್ತಿರುವ ಬಗ್ಗೆ ವ್ಯಾಪಕ ಭೀತಿಯುಂಟಾಗಿದೆ.

  ಜಗತ್ತಿನಲ್ಲೇ ಕಳೆದ ವರ್ಷಾಂತ್ಯದಲ್ಲಿ ಮೊದಲ ಬಾರಿಗೆ ಕೊರೋನ ವೈರಸ್ ಸೋಂಕು ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿತ್ತು. ಆನಂತರ ಈ ವರ್ಷ ಆರಂಭದಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ನಂತಹ, ತ್ವರಿತ ಕ್ರಮಗಳನ್ನು ಕೈಗೊಳ್ಳುವ ಮೂಲಕ ರೋಗವು ನಿಯಂತ್ರಣಕ್ಕೆ ಬಂದಿತ್ತು.

    ಬೀಜಿಂಗ್‌ನಲ್ಲಿ ಇಂದು ಪತ್ತೆಯಾದ 36 ಹೊಸ ಪ್ರಕರಣಗಳು ಸ್ಥಳೀಯವಾಗಿ ಹರಡಿರುವ ಸೋಂಕುಗಳೆಂದು ರಾಷ್ಟ್ರೀಯ ಆರೋಗ್ಯ ಆಯೋಗವು ತಿಳಿಸಿದೆ. ಈಶಾನ್ಯ ಚೀನಾದ ಲಿಯಾನೊಯಿಂಗ್ ಪ್ರಾಂತದಲ್ಲಿ ಇನ್ನೆರಡು ಸೋಂಕಿನ ಪ್ರಕರಣಗಳು ವರದಿಯಾಗಿವೆ. ಇದು ಬೀಜಿಂಗ್‌ನಲ್ಲಿನ ಸೋಂಕಿತರ ಸಂಪರ್ಕದಿಂದ ಉಂಟಾಗಿದೆಯೆನ್ನಲಾಗಿದೆ.

ಶನಿವಾರ ಬೀಜಿಂಗ್‌ನಲ್ಲಿ ವರದಿಯಲ್ಲಿ ಕೊರೋನ ವೈರಸ್ ಸೋಂಕಿನ 9 ಪ್ರಕರಣಗಳಲ್ಲಿ ಸೋಂಕಿತರ್ಯಾರೂ ರೋಗ ಲಕ್ಷಣಗಳನ್ನು ಪ್ರದರ್ಶಿಸಿರಲಿಲ್ಲವೆಂದು ತಿಳಿದುಬಂದಿದೆ.

  ಬೀಜಿಂಗ್‌ನಲ್ಲಿ ಕೊರೋನ ಸೋಂಕಿನ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ರೋಗ ಹರಡುವುದನ್ನು ತಡೆಯಲು ಚೀನಾ ಸಮರೋಪಾದಿಯಲ್ಲಿ ಕ್ರಮಗಳನ್ನು ಕೈಗೊಂಡಿದೆ. ಪ್ರವಾಸೋದ್ಯಮ ಹಾಗೂ ಕ್ರೀಡಾ ಕಾರ್ಯಕ್ರಮಗಳನ್ನು ಶನಿವಾರ ರದ್ದುಪಡಿಸಲಾಗಿದೆ. ಬೀಜಿಂಗ್‌ನಲ್ಲಿ ವರದಿಯಾದ ನೋವೆಲ್ ಕೊರೋನ ವೈರಸ್ ಸೋಂಕಿನ ಪ್ರಕರಣಗಳು ನಗರದ ಪ್ರಮುಖ ಸಗಟು ಮಾರುಕಟ್ಟೆಯ ಆಸುಪಾಸಿನಲ್ಲಿ ಕೇಂದ್ರೀಕೃತವಾಗಿರುವುದು, ಕೋವಿಡ್-19 ರೋಗದ ಎರಡನೆ ಅಲೆ ದೇಶದಲ್ಲಿ ಆರಂಭವಾಗಿದೆಯೆಂಬ ಭೀತಿಯನ್ನು ಸೃಷ್ಟಿಸಿದೆ.

11 ವಸತಿ ಸ್ಥಳಗಳ ಸೀಲ್ ಡೌನ್

 ಕೊರೋನ ಹರಡುವ ಸಾಧ್ಯತೆಯ ಹಿನ್ನೆಲೆಯಲ್ಲಿ ಬೀಜಿಂಗ್‌ನ ಸಗಟು ಮಾರುಕಟ್ಟೆಯ 11 ವಸತಿ ಸ್ಥಳಗಳನ್ನು ಸೀಲ್‌ಡೌನ್ ಮಾಡಲಾಗಿದ್ದು, ಜನರು ಮನೆಯೊಳಗೆ ಉಳಿದುಕೊಳ್ಳುವಂತೆ ಸೂಚನೆ ನೀಡಲಾಗಿದೆ.

ನಗರದ ಆಹಾರ ಪೂರೈಕೆ ವ್ಯವಸ್ಥೆಯ ಸುರಕ್ಷತೆಯ ಬಗ್ಗೆಯೂ ಆತಂಕ ಮೂಡಿರುವ ಹಿನ್ನೆಲೆಯಲ್ಲಿ ಬೀಜಿಂಗ್‌ನ ಇತರ ಕೆಲವು ಮಾರುಕಟ್ಟೆಗಳನ್ನು ಮುಚ್ಚುಗಡೆಗೊಳಿಸಲಾಗಿದೆ. ಮಾರುಕಟ್ಟೆ ಸಮೀಪದ 9 ಶಾಲೆಗಳು ಹಾಗೂ ಶಿಶುವಿಹಾರಗಳನ್ನು ಕೂಡಾ ಮುಚ್ಚುಗಡೆಗೊಳಿಸಲಾಗಿದೆಯೆಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X