Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. 7 ನಿಮಿಷಗಳಲ್ಲಿ ಕೋಚ್ ಹುದ್ದೆಗೆ...

7 ನಿಮಿಷಗಳಲ್ಲಿ ಕೋಚ್ ಹುದ್ದೆಗೆ ಆಯ್ಕೆಯಾಗಿದ್ದ ಕರ್ಸ್ಟನ್‌

ವಾರ್ತಾಭಾರತಿವಾರ್ತಾಭಾರತಿ15 Jun 2020 11:44 PM IST
share
7 ನಿಮಿಷಗಳಲ್ಲಿ ಕೋಚ್ ಹುದ್ದೆಗೆ ಆಯ್ಕೆಯಾಗಿದ್ದ ಕರ್ಸ್ಟನ್‌

ಮುಂಬೈ, ಜೂ.15: ವಿಶ್ವಕಪ್ ಜಯಿಸಲು ಎಂ.ಎಸ್. ಧೋನಿ ನೇತೃತ್ವದ ಭಾರತದ ಕ್ರಿಕೆಟ್ ತಂಡಕ್ಕೆ ಮಾರ್ಗದರ್ಶನ ನೀಡಿದ ಭಾರತದ ಮಾಜಿ ಕೋಚ್ ಗ್ಯಾರಿ ಕರ್ಸ್ಟನ್ ಅವರು 2007 ರಲ್ಲಿ ಉನ್ನತ ಉದ್ಯೋಗವನ್ನು ಹೇಗೆ ಪಡೆದುಕೊಂಡರು ಎಂಬುದನ್ನು ನೆನಪಿಸಿಕೊಂಡಿದ್ದಾರೆ. ಕರ್ಸ್ಟನ್‌ಗೆ ಕೋಚಿಂಗ್‌ನಲ್ಲಿ ಎಂದಿಗೂ ಆಸಕ್ತಿ ಇರಲಿಲ್ಲ. ಈ ಕಾರಣದಿಂದಾಗಿ ಈ ಕೆಲಸಕ್ಕೆ ಅರ್ಜಿ ಸಲ್ಲಿಸಿರಲಿಲ್ಲ. ಆದರೆ ಗ್ಯಾರಿ ಕರ್ಸ್ಟನ್ 2007 ರಲ್ಲಿ ಉನ್ನತ ಮಟ್ಟದ ಇಂಡಿಯಾ ಕೋಚ್ ಹುದ್ದೆಯನ್ನು ಪಡೆಯಲು ನಿಖರವಾಗಿ ಏಳು ನಿಮಿಷಗಳನ್ನು ತೆಗೆದುಕೊಂಡಿದ್ದರು. ಸುನೀಲ್ ಗವಾಸ್ಕರ್ ಕೋಚ್ ಆಯ್ಕೆ ಪ್ರಕ್ರಿಯೆಯನ್ನು ನಡೆಸಿದ್ದರು.

ಕ್ರಿಕೆಟ್ ಕಲೆಕ್ಟಿವ್ ಪಾಡ್ಕಾಸ್ಟ್‌ನಲ್ಲಿ ಮಾತನಾಡಿದ ಕರ್ಸ್ಟನ್ 2007 ರಲ್ಲಿ ತೆರೆದುಕೊಂಡ ಅವಕಾಶವನ್ನು ಅವರು ನೆನಪಿಸಿಕೊಂಡರು.

ಕೋಚ್ ಆಯ್ಕೆ ಸಮಿತಿಯ ಭಾಗವಾಗಿದ್ದ ಗವಾಸ್ಕರ್ ಅವರ ಆಹ್ವಾನದ ಮೇರೆಗೆ ಸಂದರ್ಶನಕ್ಕೆ ಹೋಗಿದ್ದರು. ಗ್ರೆಗ್ ಚಾಪೆಲ್ ಅವರ ಒಪ್ಪಂದವನ್ನು ಕೊನೆಗೊಳಿಸಿದ ನಂತರ ಕರ್ಸ್ಟನ್‌ಗೆ ಈ ಜವಾಬ್ದಾರಿಯನ್ನು ನೀಡಲಾಗಿತ್ತು.

‘‘ನನಗೆ ಸುನೀಲ್ ಗವಾಸ್ಕರ್ ಅವರಿಂದ ಇಮೇಲ್ ಬಂದಿತ್ತು. ಇದು ವಂಚನೆ ಎಂದು ನಾನು ಭಾವಿಸಿದೆ. ನಾನು ಅದಕ್ಕೆ ಉತ್ತರಿಸಲಿಲ್ಲ. ಅವರು ನನಗೆ ಇನ್ನೊಂದು ಇಮೇಲ್ ಕಳುಹಿಸಿದರು. ‘ನೀವು ಸಂದರ್ಶನಕ್ಕೆ ಬರುತ್ತೀರಾ?’ ಎಂದು ಗವಾಸ್ಕರ್ ಕೇಳಿದ್ದರು. ನನಗೆ ಬಂದಿರುವ ಆಹ್ವಾನ ಪತ್ರವನ್ನು ಹೆಂಡತಿಗೆ ತೋರಿಸಿದೆ ಮತ್ತು ಆಗ ಆಕೆ ‘ಅವರು ತಪ್ಪಾದ ವ್ಯಕ್ತಿಯನ್ನು ಹೊಂದಿರಬೇಕು ಎಂದು ಹೇಳಿದರು’’ ಎಂದು ಅಂದಿನ ಘಟನೆಯನ್ನು ಕರ್ಸ್ಟನ್ ನೆನಪಿಸಿಕೊಂಡರು.

ಸಂದರ್ಶನಕ್ಕಾಗಿ ಭಾರತಕ್ಕೆ ಬಂದಿಳಿದ ಕರ್ಸ್ಟನ್ ಮಾಜಿ ನಾಯಕ ಅನಿಲ್ ಕುಂಬ್ಳೆ ಅವರನ್ನು ಭೇಟಿಯಾಗಿದ್ದರು. ಆಗ ಅವರಿಗೆ ಯಾವುದೇ ಕೋಚಿಂಗ್ ಅನುಭವವಿಲ್ಲದಿದ್ದರೂ, ಕರ್ಸ್ಟನ್ ಭಾರತದ ಸಾರ್ವಕಾಲಿಕ ಯಶಸ್ವಿ ತರಬೇತುದಾರರಲ್ಲಿ ಒಬ್ಬರಾದರು. ಎಂ.ಎಸ್. ಧೋನಿ ನೇತೃತ್ವದ ತಂಡವನ್ನು 2009 ರಲ್ಲಿ ಟೆಸ್ಟ್ ಶ್ರೇಯಾಂಕದಲ್ಲಿ ಅಗ್ರಸ್ಥಾನಕ್ಕೆ ಮತ್ತು ನಂತರ ವಿಶ್ವಕಪ್ ಗೆಲ್ಲಲು ತಂಡಕ್ಕೆ ಮಾರ್ಗದರ್ಶನ ನೀಡಿದರು. ‘‘ಸಂದರ್ಶನಕ್ಕೆ ಹೋಗುವಾಗ ನಾನು ಯಾವುದೇ ಸಿದ್ಧತೆ ಮಾಡಿಕೊಂಡಿರಲಿಲ್ಲ. ಈಗಿನ ಭಾರತದ ಕೋಚ್ ರವಿಶಾಸ್ತ್ರಿ ಅವರು ಆ ಸಮಯದಲ್ಲಿ ಕೋಚ್ ಆಯ್ಕೆ ಸಮಿತಿಯಲ್ಲಿದ್ದರು. ಆದರೆ ಆಯ್ಕೆಯಾಗುವ ನಂಬಿಕೆ ನನಗಿರಲಿಲ್ಲ’’ ಎಂದು ಆಫ್ರಿಕಾದ ಮಾಜಿ ಓಪನರ್ ಹೇಳಿದರು.

ಮಂಡಳಿಯ ಕಾರ್ಯದರ್ಶಿ ಅವರು ‘‘ಮಿ. ಕರ್ಸ್ಟನ್, ಭಾರತೀಯ ಕ್ರಿಕೆಟ್‌ನ ಭವಿಷ್ಯಕ್ಕಾಗಿ ನಿಮ್ಮ ಚಿಂತನೆಯನ್ನು ಪ್ರಸ್ತುತಪಡಿಸಲು ನೀವು ಬಯಸುವಿರಾ? ಎಂದು ಕೇಳಿದರು. ನಾನು ಹೌದು ಎಂದೆ. ಇದಕ್ಕಾಗಿ ಏನನ್ನೂ ಸಿದ್ಧಪಡಿಸುವಂತೆ ಯಾರೂ ನನ್ನನ್ನು ಕೇಳಲಿಲ್ಲ.’’ ಕರ್ಸ್ಟನ್ ಹೇಳಿದರು.

ಸಮಿತಿಯಲ್ಲಿದ್ದ ರವಿಶಾಸ್ತ್ರಿ ‘‘ಗ್ಯಾರಿ, ನಮಗೆ ಹೇಳಿ, ದಕ್ಷಿಣ ಆಫ್ರಿಕಾದ ತಂಡಕ್ಕೆ ಭಾರತೀಯರನ್ನು ಸೋಲಿಸಲು ನೀವು ಏನು ಮಾಡಿದ್ದೀರಿ?’ ಎಂದು ಕೇಳಿದರು. ನಾವು ದಿನನಿತ್ಯ ಬಳಸುವ ತಂತ್ರಗಳನ್ನು ಹೇಳದೆ, ಸುಮಾರು ಎರಡು-ಮೂರು ನಿಮಿಷಗಳಲ್ಲಿ ಆ ಪ್ರಶ್ನೆಗೆ ಉತ್ತರಿಸಿದ್ದೆ’’ ಎಂದು ಕರ್ಸ್ಟನ್ ನೆನಪಿಸಿಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X