Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ 9 ಮಾನವಹಕ್ಕು ಹೋರಾಟಗಾರರ ವಿರುದ್ಧ...

ಭಾರತದ 9 ಮಾನವಹಕ್ಕು ಹೋರಾಟಗಾರರ ವಿರುದ್ಧ ಸ್ಪೈವೇರ್ ಬೇಹುಗಾರಿಕೆ!

ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್-ಸಿಟಿಝನ್ ಲ್ಯಾಬ್ ಆರೋಪ

ವಾರ್ತಾಭಾರತಿವಾರ್ತಾಭಾರತಿ15 Jun 2020 11:57 PM IST
share
ಭಾರತದ 9 ಮಾನವಹಕ್ಕು ಹೋರಾಟಗಾರರ ವಿರುದ್ಧ ಸ್ಪೈವೇರ್ ಬೇಹುಗಾರಿಕೆ!

ಹೊಸದಿಲ್ಲಿ, ಜೂ.15: ಭಾರತದ ಒಂಭತ್ತು ಮಂದಿ ಮಾನವಹಕ್ಕು ಹೋರಾಟಗಾರರ ವಿರುದ್ಧ ಸ್ಪೈವೇರ್ ಅಭಿಯಾನವನ್ನು ನಡೆಸಲಾಗಿತ್ತು ಎಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ಹಾಗೂ ಇಂಟರ್‌ನೆಟ್ ಕಣ್ಗಾವಲು ಸಂಸ್ಥೆ ಸಿಟಿಝನ್ ಲ್ಯಾಬ್ ನಡೆಸಿದ ತನಿಖೆಯಿಂದ ಬೆಳಕಿಗೆ ಬಂದಿದೆ ಎಂದು Thewire.in ವರದಿ ಮಾಡಿದೆ.

ಈ ಮಾನವಹಕ್ಕು ಹೋರಾಟಗಾರರ ಚಟುವಟಿಕೆಗಳ ಹಾಗೂ ಸಂಪರ್ಕಗಳ ಬಗ್ಗೆ ನಿಗಾ ಇರಿಸುವುದೇ ಇದರ ಉದ್ದೇಶವಾಗಿತ್ತು ಎಂದು ತನಿಖಾ ವರದಿ ತಿಳಿಸಿದೆ. ಭಾರತದ ಪ್ರಸಿದ್ಧ ಸಾಮಾಜಿಕ ಹೋರಾಟಗಾರರು, ನ್ಯಾಯವಾದಿಗಳು, ವಿದ್ವಾಂಸರು ಹಾಗೂ ಪತ್ರಕರ್ತರು ಸ್ಪೈವೇರ್ ದಾಳಿಗೆ ಒಳಗಾದವರಲ್ಲಿ ಸೇರಿದ್ದಾರೆ.

ಈ 9 ಮಂದಿಯ ಪೈಕಿ 7 ಮಂದಿ ಭೀಮಾಕೋರೆಗಾಂವ್ ಹಿಂಸಾಚಾರದಲ್ಲಿ ಪೊಲೀಸರಿಂದ ದೋಷಾರೋಪಪಟ್ಟಿ ದಾಖಲಿಸಲ್ಪಟ್ಟವರಾಗಿದ್ದಾರೆಂದು ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ವರದಿ ಮಾಡಿದೆ.

ಜನವರಿ ಹಾಗೂ ಅಕ್ಟೋಬರ್ 2019ರವರೆಗೆ ಮಾನವಹಕ್ಕುಗಳ ಹೋರಾಟಗಾರರನ್ನು ಗುರಿಯಿರಿಸಿ ಅವರ ಇಮೇಲ್‌ಗಳಿಗೆ ಲಿಂಕ್‌ಗಳನ್ನು ಕಳುಹಿಸಲಾಗಿತ್ತು. ಒಂದು ವೇಳೆ ಈ ಲಿಂಕ್‌ಗಳಿಗೆ ಕ್ಲಿಕ್ ಮಾಡಿದಲ್ಲಿ ಕೂಡಲೇ ಅವರ ಕಂಪ್ಯೂಟರ್‌ನಲ್ಲಿ ಸ್ಪೈವೇರ್‌ಗಳು ಸೇರಿಕೊಳ್ಳುತ್ತಿದ್ದವು. ಆ ಮೂಲಕ ಅವರ ಚಟುವಟಿಕೆಗಳು ಹಾಗೂ ಸಂಪರ್ಕಗಳ ಬಗ್ಗೆ ಗೂಢಚರ್ಯೆ ನಡೆಸಲಾಗುತ್ತಿತ್ತು ಎಂದು ಸಿಟಿಝನ್ ಲ್ಯಾಬ್-ಆ್ಯಮ್ನೆಸ್ಟಿ ಇಂಟರ್‌ನ್ಯಾಶನಲ್ ವರದಿ ತಿಳಿಸಿದೆ.

ಆದಾಗ್ಯೂ ಈ ಸ್ಪೈವೇರ್ ಅಭಿಯಾನದ ಹಿಂದೆ ಯಾರ ಕೈವಾಡವಿದೆಯೆಂಬುದು ಇನ್ನೂ ಸ್ಪಷ್ಟವಾಗಿಲ್ಲ. ನ್ಯಾಯವಾದಿ, ಸಾಮಾಜಿಕ ಹೋರಾಟಗಾರ್ತಿ ನಿಹಾಲ್‌ಸಿಂಗ್ ಬಿ.ರಾಥೋಡ್, ಡೇಗ್ರಿ ಪ್ರಸಾದ್ ಚೌಹಾಣ್, ಯುಗ್ ಮೋಹಿತ್ ಚೌಧುರಿ ಹಾಗೂ ರಾಗಿಣಿ ಅಹುಜಾ, ಶಿಕ್ಷಣತಜ್ಞರಾದ ಪಾರ್ತೊ ಸಾರಥಿ ರೇ ಹಾಗೂ ಪಿ.ಕೆ.ವಿಜಯನ್, ಮಾನವಹಕ್ಕು ಹೋರಾಟಗಾರ ಸಂಸ್ಥೆ ಜಗದಾಳ್‌ಪುರ ಕಾನೂನು ನೆರವು ಸಮೂಹ (ಜೆಎಜಿಎಲ್‌ಎಜಿ) ಹಾಗೂ ನ್ಯಾಯವಾದಿ ಶಾಲಿನಿ ಗೇರಾ ಅವರು ಸ್ಪೈವೇರ್‌ಗಳ ಗುರಿಗಳಾಗಿದ್ದರೆಂದು ವರದಿಯು ಹೇಳಿದೆ.

ಭೀಮಾ-ಕೋರೆಗಾಂವ್ ಹಿಂಸಾಚಾರದ ವರದಿ ಮಾಡಿರುವ ಮಹಾರಾಷ್ಟ್ರದ ಪತ್ರಕರ್ತೆ ಇಶಾ ಖಂಡೇಲ್‌ವಾಲ್ ಕೂಡಾ ಸ್ಪೈವೇರ್‌ಗಳನ್ನು ಒಳಗೊಂಡ ಇಮೇಲ್ ಬಂದಿದ್ದವು. ಆದರೆ ಅವರ ಹೆಸರನ್ನು ವರದಿಯಲ್ಲಿ ಉಲ್ಲೇಖಿಸಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X