Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ನಾನಿನ್ನೂ ಉತ್ತಮವಾಗಿ ಆಡಿಲ್ಲ: ಸವಿತಾ

ನಾನಿನ್ನೂ ಉತ್ತಮವಾಗಿ ಆಡಿಲ್ಲ: ಸವಿತಾ

ವಾರ್ತಾಭಾರತಿವಾರ್ತಾಭಾರತಿ16 Jun 2020 11:39 PM IST
share
ನಾನಿನ್ನೂ ಉತ್ತಮವಾಗಿ ಆಡಿಲ್ಲ: ಸವಿತಾ

ಬೆಂಗಳೂರು, ಜೂ.16:ಭಾರತೀಯ ಮಹಿಳಾ ಹಾಕಿ ತಂಡದ ಗೋಲ್ ಕೀಪರ್ ಸವಿತಾ ಅವರು ತನ್ನ ಅತ್ಯುತ್ತಮ ಆಟ ಇನ್ನೂ ಬರಬೇಕಿದೆ ಮತ್ತು ಟೋಕಿಯೊ ಕ್ರೀಡಾಕೂಟದಲ್ಲಿ ಇತಿಹಾಸವನ್ನು ರಚಿಸುವ ಮೂಲಕ ರಿಯೋ ಒಲಿಂಪಿಕ್ಸ್ ನಲ್ಲಿ ಆಗಿರುವ ವೈಫಲ್ಯವನ್ನು ಮರೆಮಾಚಲು ನಿರ್ಧರಿಸಿದ್ದಾರೆ.

  ಭಾರತದ ಮಹಿಳಾ ಹಾಕಿ ತಂಡವು 36 ವರ್ಷಗಳ ಅಂತರದ ನಂತರ 2016ರ ರಿಯೋ ಒಲಿಂಪಿಕ್ಸ್ ಅರ್ಹತೆ ಪಡೆದಿತ್ತು. ಆದರೆ ಗುಂಪು ಹಂತದಲ್ಲಿಯೇ ನಿರ್ಗಮಿಸಿತು.

     ‘‘ಟೋಕಿಯೋ ಒಲಿಂಪಿಕ್ಸ್‌ನಲ್ಲಿ ನನ್ನ ತಂಡಕ್ಕಾಗಿ ಅಸಾಧಾರಣ ಪ್ರದರ್ಶನ ನೀಡುವುದು ನನ್ನ ಗುರಿ. ರಿಯೋ ಒಲಿಂಪಿಕ್ಸ್‌ನಲ್ಲಿ ಆಗಿರುವ ವೈಫಲ್ಯವನ್ನು ಸರಿಪಡಿಸುವ ವಿಶ್ವಾಸ ನನಗಿದೆ ’’ ಎಂದು ಸಿರ್ಸಾ ಮೂಲದ ಸವಿತಾ ಹೇಳಿದ್ದಾರೆ. ಅವರ ಹೇಳಿಕೆಯನ್ನು ಹಾಕಿ ಇಂಡಿಯಾ ಬಿಡುಗಡೆ ಮಾಡಿದೆ.

 ‘‘ಆ ಸಮಯದಲ್ಲಿ ನಮ್ಮ ತಂಡವು ನಿಜವಾಗಿಯೂಹೆಚ್ಚಿನ ಅನುಭವ ಹೊಂದಿರಲಿಲ್ಲ ಎಂದು ನಾನು ಭಾವಿಸುತ್ತೇನೆ ಮತ್ತು ನಾವು ಕೆಲವು ತಪ್ಪುಗಳನ್ನು ಮಾಡಿದ್ದೇವೆ. ಆದಾಗ್ಯೂ, ಟೋಕಿಯೋದಲ್ಲಿ 2021 ಖಂಡಿತವಾಗಿಯೂ ನಮ್ಮ ತಂಡಕ್ಕೆ ಇತಿಹಾಸ ನಿರ್ಮಿಸಲು ಉತ್ತಮ ಅವಕಾಶವಾಗಿದೆ ’’ ಎಂದು ಸವಿತಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಎಫ್‌ಐಎಚ್ ವಿಶ್ವ ಶ್ರೇಯಾಂಕದಲ್ಲಿ ಭಾರತದ ಹಾಕಿ ತಂಡ ಒಂಭತ್ತನೇ ಸ್ಥಾನದಲ್ಲಿದೆ.

 ಕಳೆದ 12 ವರ್ಷಗಳಿಂದ ಭಾರತೀಯ ತಂಡಕ್ಕೆ ಹಿಂಭಾಗದಲ್ಲಿ ಬಂಡೆಯಂತೆ ನಿಲ್ಲುವ ಸವಿತಾ, ತಮ್ಮ ವೃತ್ತಿಜೀವನದ ಆರಂಭಿಕ ಹಂತದಲ್ಲಿ ಆತ್ಮ ವಿಶ್ವಾಸದ ಕೊರತೆ ಇತ್ತು ಎಂದು ಹೇಳಿದರು.

‘‘ನಾನು ಮೊದಲು ವೃತ್ತಿಬದುಕು ಪ್ರಾರಂಭಿಸಿದಾಗ, ಇತರರೊಂದಿಗೆ ಹೋಲಿಸಿದರೆ ನನ್ನ ಆತ್ಮ ನಂಬಿಕೆ ಮತ್ತು ಕ್ರೀಡೆಯ ಬಗೆಗಿನ ಉತ್ಸಾಹ ನಿಜವಾಗಿಯೂ ಕಡಿಮೆಯಾಗಿದೆ ಎಂಬುದು ಒಂದು ತಮಾಷೆಯ ವಿಷಯ. ಹೇಗಾದರೂ, ಸಮಯದೊಂದಿಗೆ, ನಾನು ಕ್ರೀಡೆಯನ್ನು ಪ್ರೀತಿಸಲು ಪ್ರಾರಂಭಿಸಿದೆ, ಮತ್ತು ನನ್ನಿಂದ ಉತ್ತಮವಾದ ಆಟ ಇನ್ನೂ ಬರಬೇಕಿದೆ ಎಂದು ನಾನು ಈಗ ನಂಬುತ್ತೇನೆ’’ ಎಂದು ಅವರು ಹೇಳಿದರು.

ಬೆಂಗಳೂರಿನ ಕ್ರೀಡಾ ಪ್ರಾಧಿಕಾರ (ಸಾಯ್) ಕ್ಯಾಂಪಸ್‌ನಲ್ಲಿ ಬೀಡು ಬಿಟ್ಟಿರುವ ಭಾರತದ ಹಾಕಿ ತಂಡಗಳು ಇತ್ತೀಚೆಗೆ ಕೊರೋನ ವೈರಸ್ ಲಾಕ್‌ಡೌನ್ ತೆರವಾದ ನಂತರ ತರಬೇತಿಯನ್ನು ಪುನರಾರಂಭಿಸಿವೆ.

  ಲಾಕ್‌ಡೌನ್ ಸಮಯದಲ್ಲಿ ಕಳೆದ ಸಮಯವನ್ನು ಇತರ ತಂಡಗಳ ಆಟವನ್ನು ವಿಶ್ಲೇಷಿಸಲು ತಂಡವು ಬಳಸಿಕೊಂಡಿದೆ ಎಂದು ಭಾರತದ ಗೋಲ್ ಕೀಪರ್ ಹೇಳಿದ್ದಾರೆ.

 ‘‘ನಾವು ಕಳೆದ ಎರಡು ತಿಂಗಳುಗಳಿಂದ ನಮ್ಮ ಹೋಮ್ ವರ್ಕ್‌ನ್ನು ಮಾಡುತ್ತಿದ್ದೇವೆ, ಅಲ್ಲಿ ನಾವು ನಮ್ಮ ಮತ್ತು ನಮ್ಮ ವಿರೋಧಿಗಳ ಆಟದ ವಿವಿಧ ಅಂಶಗಳನ್ನು ಅಧ್ಯಯನ ಮಾಡುತ್ತಿದ್ದೇವೆ ಮತ್ತು ವಿಶ್ಲೇಷಿಸುತ್ತಿದ್ದೇವೆ ’’ ಎಂದು ಅವರು ಹೇಳಿದರು.

 ವಿರಾಮವು ತನಗೆ ತಾಳ್ಮೆಯನ್ನು ಕಲಿಸಿದೆ ಮತ್ತು ಜೀವನದ ಸಣ್ಣ ಕ್ಷಣಗಳನ್ನು ಮೌಲ್ಯೀಕರಿಸಲು ಹೆಚ್ಚಿನ ಒತ್ತು ನೀಡಿದೆ ಎಂದು ಸವಿತಾ ಹೇಳಿದರು.

 ಲಾಕ್‌ಡೌನ್ ಸಮಯದಲ್ಲಿ ನಾವು ಕಳೆದ ಸಮಯವು ನನ್ನ ತಾಳ್ಮೆ ಮಟ್ಟವನ್ನು ಹೊಸ ಎತ್ತರಕ್ಕೆ ಕೊಂಡೊಯ್ದಿದೆ ಎಂದು ನಾನು ನಂಬುತ್ತೇನೆ ’’ ಎಂದು 29ರ ಹರೆಯದ ಸವಿತಾ ಹೇಳಿದರು.

​

share
ವಾರ್ತಾಭಾರತಿ
ವಾರ್ತಾಭಾರತಿ
Next Story
X