Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೋವಿಡ್-19 ವರದಿ ಮಾಡಿದ್ದಕ್ಕಾಗಿ 55...

ಕೋವಿಡ್-19 ವರದಿ ಮಾಡಿದ್ದಕ್ಕಾಗಿ 55 ಪತ್ರಕರ್ತರ ವಿರುದ್ಧ ಎಫ್‌ಐಆರ್

ವಾರ್ತಾಭಾರತಿವಾರ್ತಾಭಾರತಿ17 Jun 2020 10:56 AM IST
share
ಕೋವಿಡ್-19 ವರದಿ ಮಾಡಿದ್ದಕ್ಕಾಗಿ 55 ಪತ್ರಕರ್ತರ ವಿರುದ್ಧ ಎಫ್‌ಐಆರ್

ಹೊಸದಿಲ್ಲಿ : ಅಶ್ವಿನಿ ಸೈನಿ, ಹಿಮಾಚಲಪ್ರದೇಶದ ಮಂಡಿ ಜಿಲ್ಲೆಯ ಸುದ್ದಿ ಪ್ರಕಟಿಸುವ ಫೇಸ್‌ಬುಕ್ ಪೇಜ್ ಒಂದರ ವರದಿಗಾರ್ತಿ. ದೈನಿಕ್ ಜಾಗರಣ್ ಪತ್ರಿಕೆಗೆ ಹವ್ಯಾಸಿ ಬರಹಗಾರ್ತಿ ಕೂಡಾ. ಫೇಸ್‌ಬುಕ್ ಪುಟದಲ್ಲಿ ಎ. 8ರಂದು ಮಂಡಿ ಲೈವ್ ಎಂಬ ವೀಡಿಯೊ ಪ್ರಸಾರ ಮಾಡಿದರು. ಸುಂದರನಗರದಲ್ಲಿ ಸಿಕ್ಕಿಹಾಕಿಕೊಂಡ ವಲಸೆ ಕಾರ್ಮಿಕರಿಗೆ ಪಡಿತರ ವಿತರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿರುವುದನ್ನು ವರದಿ ಬಿಂಬಿಸಿತ್ತು.

ಆದರೆ ಸುಂದರನಗರ ಉಪವಿಭಾಗಾಧಿಕಾರಿ ರಾಹುಲ್ ಚೌಹಾಣ್ ಅವರು ಸೈನಿ ವಿರುದ್ಧ ಸುಳ್ಳು ಸುದ್ದಿ ಹರಡುತ್ತಿರುವ ಆರೋಪದಡಿ ವಿಕೋಪ ನಿರ್ವಹಣೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದರು. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಜೈರಾಂ ಠಾಕೂರ್ ಅವರಿಗೆ ಸೈನಿ ಪತ್ರ ಬರೆದು, ಅಧಿಕಾರಿಗಳು ಪತ್ರಿಕೆ ದಮನಿಸುತ್ತಿದ್ದಾರೆ ಎಂದು ಆಪಾದಿಸಿದರು.

ಪರಿಣಾಮವೆಂದರೆ ಸೈನಿ ವಿರುದ್ಧ ಮೂರು ಹೆಚ್ಚುವರಿ ಎಫ್‌ಐಆರ್ ದಾಖಲಾದದ್ದು. ವಿಚಲಿತರಾಗದ ಸೈನಿ ಹಾಗೂ ದಿವ್ಯ ಹಿಮಾಚಲದ ಮತ್ತೊಬ್ಬ ಪತ್ರಕರ್ತರು ಇನ್ನೊಂದು ವರದಿ ಪ್ರಕಟಿಸಿದರು. ಉಪವಿಭಾಗದಲ್ಲಿ ಲಾಕ್‌ಡೌನ್ ಉಲ್ಲಂಘಿಸಿ, ಇಟ್ಟಿಗೆ ಭಟ್ಟಿ ಚಟುವಟಿಕೆಗಳು ನಡೆಯುತ್ತಿರುವ ಬಗೆಗೆ ಇದು ವಿವರಿಸಿತ್ತು. ಪೊಲೀಸರು ಕಾರ್ಯಾಚರಣೆ ನಡೆಸಿ ಇಟ್ಟಿಗೆ ಭಟ್ಟಿ ಮುಚ್ಚಿಸಿದರು; ಆದರೆ ಸೈನಿ ವಿರುದ್ಧ ಐಪಿಸಿಯ ಹಲವು ಕಾಯ್ದೆಗಳಡಿ ಪ್ರಕರಣ ದಾಖಲಿಸಿದರು.

ಮೋಟಾರು ವಾಹನ ಕಾಯ್ದೆಯಡಿ ಪ್ರಕರಣ ದಾಖಲಿಸಿ ಅವರು ವರದಿಗಾರಿಕೆಗೆ ಬಳಸಿದ್ದ ಕಾರನ್ನು ವಶಪಡಿಸಿಕೊಳ್ಳಲಾಯಿತು. ಬಿಜೆಪಿ ಆಡಳಿತದ ರಾಜ್ಯದಲ್ಲಿ ಒಂದೇ ತಿಂಗಳಲ್ಲಿ ಒಟ್ಟು ಸೈನಿ ವಿರುದ್ಧ 5 ಎಫ್‌ಐಆರ್ ದಾಖಲಾಗಿವೆ.

ಹಿಮಾಚಲದ ಮತ್ತೊಬ್ಬ ಪತ್ರಕರ್ತ ಓಂ ಶರ್ಮಾ ವಿರುದ್ಧ ಮೂರು ಎಫ್‌ಐಆರ್‌ಗಳು ದಾಖಲಾಗಿವೆ. ರಾಷ್ಟ್ರೀಯ ವಾಹಿನಿಯ ವರದಿಗಾರ ವಿಶಾಲ್ ಆನಂದ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಬಹುತೇಕ ಎಲ್ಲವೂ ಸುಳ್ಳು ಸುದ್ದಿ ಹರಡಿದ್ದಾರೆ ಎಂಬ ಆರೋಪ ಹೊರಿಸಿದ ಪ್ರಕರಣಗಳು.

ಇಂಡಿಯಾ: ಮೀಡಿಯಾಸ್ ಕ್ರ್ಯಾಕ್‌ಡೌನ್ ಡ್ಯೂರಿಂಗ್ ಕೋವಿಡ್-19 ಲಾಕ್‌ಡೌನ್ ಎಂಬ ವರದಿಯಲ್ಲಿ ಇಂಥ ಹಲವು ಪ್ರಕರಣಗಳನ್ನು ಉಲ್ಲೇಖಿಸಲಾಗಿದೆ. ದೆಹಲಿ ಮೂಲದ ರಿಸ್ಕ್ ಅನಾಲಿಸಿಸ್ ಗ್ರೈಪ್ ಈ ವರದಿ ಸಿದ್ಧಪಡಿಸಿದ್ದು, ಮಾ. 25ರಿಂದ 31 ಅವಧಿಯಲ್ಲಿ ಕೋವಿಡ್-19 ವರದಿ ಮಾಡಿದ್ದಕ್ಕಾಗಿ ದೇಶಾದ್ಯಂತ ಇಂಥ 55 ಎಫ್‌ಐಆರ್‌ಗಳನ್ನು ಪತ್ರಕರ್ತರ ವಿರುದ್ಧ ದಾಖಲಿಸಲಾಗಿದೆ ಅಥವಾ ಎಫ್‌ಐಆರ್ ದಾಖಲಿಸಲಾಗಿದೆ ಇಲ್ಲವೇ ಸಮನ್ಸ್ ಅಥವಾ ಶೋಕಾಸ್ ನೋಟಿಸ್ ನೀಡಲಾಗಿದೆ. ದೈಹಿಕ ಹಲ್ಲೆ, ಆಸ್ತಿ ನಾಶ ಮತ್ತು ಬೆದರಿಕೆಯ ಪ್ರಕರಣಗಳೂ ನಡೆದಿವೆ.

ಉತ್ತರ ಪ್ರದೇಶದಲ್ಲಿ ಪತ್ರಕರ್ತರ ವಿರುದ್ಧ ಗರಿಷ್ಠ (11) ಹಲ್ಲೆ ಪ್ರಕರಣಗಳು ವರದಿಯಾಗಿವೆ. ಜಮ್ಮುಕಾಶ್ಮೀರ (6), ಹಿಮಾಚಲ ಪ್ರದೇಶ (5), ತಮಿಳುನಾಡು, ಪಶ್ಚಿಮ ಬಂಗಾಳ, ಒಡಿಶಾ ಹಾಗೂ ಮಹಾರಾಷ್ಟ್ರ (ತಲಾ 4) ದಲ್ಲೂ ಪ್ರಕರಣ ದಾಖಲಾಗಿದೆ. ಪಂಜಾಬ್, ದೆಹಲಿ, ಮಧ್ಯಪ್ರದೇಶ ಹಾಗೂ ಕೇರಳದಲ್ಲಿ ತಲಾ 2, ಅಸ್ಸಾಂ, ಅರುಣಾಚಲ ಪ್ರದೇಶ, ಬಿಹಾರ, ಗುಜರಾತ್, ಛತ್ತೀಸ್‌ಗಢ, ನಾಗಾಲ್ಯಾಂಡ್, ಕರ್ನಾಟಕ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಹಾಗೂ ತೆಲಂಗಾಣದಲ್ಲಿ ತಲಾ ಒಂದು ಹಲ್ಲೆ ಪ್ರಕರಣಗಳು ನಡೆದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X