Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಝ್ರತ್ ಖ್ವಾಜಾ ಗರೀಬ್ ನವಾಝ್ ರ ನಿಂದನೆ:...

ಹಝ್ರತ್ ಖ್ವಾಜಾ ಗರೀಬ್ ನವಾಝ್ ರ ನಿಂದನೆ: ಭಾರೀ ಆಕ್ರೋಶದ ನಂತರ ಕ್ಷಮೆಯಾಚಿಸಿದ ಪತ್ರಕರ್ತ ಅಮೀಷ್ ದೇವಗನ್

#ArrestAmishDevgan ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ17 Jun 2020 1:18 PM IST
share
ಹಝ್ರತ್ ಖ್ವಾಜಾ ಗರೀಬ್ ನವಾಝ್ ರ ನಿಂದನೆ: ಭಾರೀ ಆಕ್ರೋಶದ ನಂತರ ಕ್ಷಮೆಯಾಚಿಸಿದ ಪತ್ರಕರ್ತ ಅಮೀಷ್ ದೇವಗನ್

ಹೊಸದಿಲ್ಲಿ: ಟಿವಿ ಕಾರ್ಯಕ್ರಮದಲ್ಲಿ ಪ್ರಸಿದ್ಧ ಸೂಫಿ ಸಂತ ಅಜ್ಮೀರ್ ಶರೀಫ್‍ ನ ಹಝ್ರತ್ ಖ್ವಾಜ ಗರೀಬ್ ನವಾಝ್ ಅವರನ್ನು ಅವಮಾನಿಸಿದ ನ್ಯೂಸ್ 18 ಇಂಡಿಯಾ ವಾಹಿನಿಯ ಆ್ಯಂಕರ್ ಅಮೀಷ್ ದೇವಗನ್ ಭಾರೀ ಆಕ್ರೋಶ ವ್ಯಕ್ತವಾದ ನಂತರ ಕ್ಷಮೆ ಯಾಚಿಸಿದ್ದಾರೆ.

ಅಮೀಷ್ ದೇವಗನ್ ರನ್ನು ಬಂಧಿಸಬೇಕು ಎಂಬ ಕೂಗು ಹೆಚ್ಚಾದಂತೆ ಹಾಗೂ ಟ್ವಿಟರ್‍ ನಲ್ಲಿ #ArrestAmishDevgan ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗುತ್ತಿದ್ದಂತೆಯೇ ಪತ್ರಕರ್ತ ಅನಿವಾರ್ಯವಾಗಿ ಕ್ಷಮೆಯಾಚಿಸಿದ್ದಾರೆ.

ನಕಲಿ ಸುದ್ದಿಗಳನ್ನು ವೈಭವೀಕರಿಸುವುದಕ್ಕಾಗಿ ಸಾಕಷ್ಟು ಟೀಕೆಗಳನ್ನು ಈಗಾಗಲೇ ಎದುರಿಸುತ್ತಿರುವ ಅಮೀಷ್ ದೇವಗನ್ ತಮ್ಮ ಒಂದು ಟಿವಿ ಚರ್ಚಾ ಕಾರ್ಯಕ್ರಮದಲ್ಲಿ ಹಝ್ರತ್ ಖ್ವಾಜಾ ಗರೀಬ್ ನವಾಝ್ ಎಂದೇ ಹೆಚ್ಚಾಗಿ ಕರೆಯಲ್ಪಡುವ 12ನೇ ಶತಮಾನದ ಮುಸ್ಲಿಂ ಸೂಫಿ ಸಂತ ಮೊಯಿನುದ್ದೀನ್ ಚಿಷ್ತಿ ಅವರನ್ನು ‘ಆಕ್ರಮಣಕಾರ' ಹಾಗೂ `ಕಳ್ಳ' ಎಂದಿದ್ದರು.

“ಆಕ್ರಮಣಕಾರಿ ಚಿಷ್ತಿ ಬಂದ, ದಾಳಿಕೋರ ಚಿಷ್ತಿ ಬಂದ, ಕಳ್ಳ ಚಿಷ್ತಿ ಬಂದ ಹಾಗೂ ಸಂಭಾಷಣೆ ಆರಂಭಗೊಂಡಿತು'' ಎಂದು ಟಿವಿ ಶೋ ಒಂದರಲ್ಲಿ ಅವರು ಕೂಗಾಡಿದ್ದರು.

ಈ ವಿಡಿಯೋ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಆಕ್ರೋಶ ಮೂಡಿಸಿತ್ತು. ನಂತರ #ArrestAmishDevgan ಹ್ಯಾಶ್ ಟ್ಯಾಗ್ ಟ್ರೆಂಡಿಂಗ್ ಆಗಿತ್ತು. ಮುಂಬೈ ಶಾಸಕ ಜೀಶನ್ ಸಿದ್ದೀಕ್ ಕೂಡ ಟ್ವೀಟ್ ಮಾಡಿ  ದೇವಗನ್ ಅವರನ್ನು ಬಂಧಿಸುವಂತೆ  ಮುಂಬೈ ಪೊಲೀಸರನ್ನು ಟ್ಯಾಗ್ ಮಾಡಿ ಮನವಿ ಮಾಡಿದ್ದರು. ಈ ಎಲ್ಲಾ ಬೆಳವಣಿಗೆಗಳ ನಂತರ ಟ್ವೀಟ್ ಮಾಡಿರುವ ಅಮಿಷ್ ದೇವಗನ್, “ನನ್ನ ಒಂದು ಚರ್ಚಾ ಕಾರ್ಯಕ್ರಮದಲ್ಲಿ , ನಾನು ಖಿಲ್ಜಿ ಬದಲಿ ‘ಚಿಷ್ತಿ’ ಎಂದು ಹೇಳಿದ್ದೆ. ಈ ದೊಡ್ಡ ತಪ್ಪಿಗಾಗಿ ಮತ್ತು ಸೂಫಿ ಸಂತ ಮೊಯಿನುದ್ದೀನ್ ಚಿಷ್ತಿ ಅವರ ಅನುಯಾಯಿಗಳಿಗೆ ದುಃಖವಾಗಿದ್ದರೆ ನಾನು ಕ್ಷಮೆ ಯಾಚಿಸುತ್ತೇನೆ. ನಾನು ಅವರನ್ನು ಗೌರವಿಸುತ್ತೇನೆ. ಈ ಹಿಂದೆ ಅವರ ದರ್ಗಾದಿಂದ ನಾನು ಆಶೀರ್ವಾದವನ್ನೂ ಪಡೆದಿದ್ದೆ. ಈ ತಪ್ಪಿಗಾಗಿ ನಾನು ವಿಷಾದಿಸುತ್ತೇನೆ” ಎಂದಿದ್ದಾರೆ.

In 1 of my debates,I inadvertently referred to ‘Khilji’ as Chishti. I sincerely apologise for this grave error and the anguish it may hv caused to followers of the Sufi saint Moinuddin Chishti, whom I revere. I have in the past sought blessings at his dargah.I regret this error

— Amish Devgan (@AMISHDEVGAN) June 16, 2020

News18India is owned by Reliance Group Chief Mukesh Ambani. We should write to Mr Ambani asking if he condones one of his media employees abusing a famous Muslim saint. BTW Hazrat Moeenuddin Chishti is revered by people from all faiths. pic.twitter.com/zzyzu0paZC

— Rifat Jawaid (@RifatJawaid) June 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X