Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುತಾತ್ಮ ಯೋಧ ಸಂತೋಷ್ ಬಾಬು ಜತೆಗಿನ...

ಹುತಾತ್ಮ ಯೋಧ ಸಂತೋಷ್ ಬಾಬು ಜತೆಗಿನ ಕೊನೆಯ ದೂರವಾಣಿ ಸಂಭಾಷಣೆ ನೆನಪಿಸಿದ ಹೆತ್ತವರು

ವಾರ್ತಾಭಾರತಿವಾರ್ತಾಭಾರತಿ17 Jun 2020 3:30 PM IST
share
ಹುತಾತ್ಮ ಯೋಧ ಸಂತೋಷ್ ಬಾಬು ಜತೆಗಿನ ಕೊನೆಯ ದೂರವಾಣಿ ಸಂಭಾಷಣೆ ನೆನಪಿಸಿದ ಹೆತ್ತವರು

ಹೊಸದಿಲ್ಲಿ : ಪೂರ್ವ ಲಡಾಖ್‍ನಲ್ಲಿ ಸೋಮವಾರ ರಾತ್ರಿ ಚೀನಾ  ಪಡೆಗಳ ಜತೆಗೆ ಘರ್ಷಣೆಯಲ್ಲಿ  ಹುತಾತ್ಮರಾದ ಸೇನಾಧಿಕಾರಿ ಕರ್ನಲ್  ಸಂತೋಷ್ ಬಾಬು ಅವರಿಗೆ ಹೈದರಾಬಾದ್‍ಗೆ ವರ್ಗಾವಣೆಯಾಗಲಿತ್ತಾದರೂ ಲಾಕ್ ಡೌನ್‍ನಿಂದಾಗಿ ಈ ಪ್ರಕ್ರಿಯೆ ವಿಳಂಬಗೊಂಡಿತ್ತು. ರವಿವಾರವಷ್ಟೇ ಅವರು ತಮ್ಮ ಹೆತ್ತವರೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದರು.

ಸಂತೋಷ್ ಬಾಬು ಅವರ ಹೆತ್ತವರಾದ ಬಿ ಉಪೇಂದರ್ ಹಾಗು ಮಂಜುಳಾ ಪುತ್ರನ ಸಾವಿನಿಂದ ಆಘಾತಗೊಂಡಿದ್ದಾರೆ. ರವಿವಾರ ತಮ್ಮೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದ ಸಂತೋಷ್ ಗಡಿಯಲ್ಲಿನ ಉದ್ವಿಗ್ನತೆ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಅದು ಸೂಕ್ಷ್ಮ ವಿಚಾರವಾದುದರಿಂದ ಅದರ ಬಗ್ಗೆ ಚರ್ಚಿಸುವುದು ಬೇಡ ಎಂದು ಹೇಳಿದ್ದರು ಎಂದು ನೆನಪಿಸುವ ಉಪೇಂದರ್ ಜಾಗರೂಕತೆಯಿಂದಿರುವಂತೆ ತಾವು ಸಲಹೆ ನೀಡಿದ್ದಾಗಿಯೂ ನೆನಪಿಸುತ್ತಾರೆ.

ಇದಕ್ಕೆ ಉತ್ತರಿಸಿದ್ದ ಸಂತೋಷ್, ಆತಂಕಪಡದಂತೆ ಹೆತ್ತವರಿಗೆ ಹೇಳಿದ್ದರಲ್ಲದೆ, ಮಾಧ್ಯಮದಲ್ಲಿ ವರದಿಯಾಗಿರುವಷ್ಟು ಕೆಟ್ಟ ವಾಸ್ತವ ಪರಿಸ್ಥಿತಿಯಿಲ್ಲ ಎಂದಿದ್ದರು. ಕಿರಿಯ ಸೋದರಿ ಹಾಗೂ ಮೈದುನನ ವಿವಾಹ ವಾರ್ಷಿಕೋತ್ಸವಕ್ಕೆ ಶುಭಾಶಯ ಕೋರಿದ್ದಾಗಿಯೂ ಅವರು ಹೆತ್ತವರಲ್ಲಿ ಹೇಳಿದ್ದರು.

ಕರ್ನಲ್ ಸಂತೋಷ್ ಬಾಬು ಅವರ ತಂದೆ ನಿವೃತ್ತ ಬ್ಯಾಂಕರ್ ಆಗಿದ್ದು ಸೇನೆ ಸೇರಬೇಕೆಂಬ ಹಂಬಲ ಈಡೇರಿರಲಿಲ್ಲ. ಆದುದರಿಂದ ಪುತ್ರ ಸೇನೆ ಸೇರಬೇಕೆಂದು ಅವರು ಪ್ರೋತ್ಸಾಹಿಸಿದ್ದರು.

“ನನಗೆ ದುಃಖವೂ ಆಗುತ್ತಿದೆ ಮಗನ ಬಗ್ಗೆ ಹೆಮ್ಮೆಯೂ ಇದೆ. ದೇಶಕ್ಕಾಗಿ ತನ್ನ ಪ್ರಾಣವನ್ನು ಆತ ಬಲಿದಾನಗೈದಿದ್ದಾನೆ. ತಾಯಿಯಾಗಿ ನನಗೆ ದುಃಖವಿದೆ ಆತ ನನ್ನ ಏಕೈಕ ಪುತ್ರ'' ಎಂದು ಮಂಜುಳಾ ನೋವಿನಿಂದ ಹೇಳಿದರು.

ಸಂತೋಷ್ ಬಾಬು ಅವರ ಪತ್ನಿ, ಎಂಟು ವರ್ಷದ ಪುತ್ರಿ ಹಾಗೂ ನಾಲ್ಕು ವರ್ಷದ ಪುತ್ರಿ ದಿಲ್ಲಿಯಲ್ಲಿ ವಾಸಿಸುತ್ತಿದ್ದಾರೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X