Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂವರು ಅಧಿಕಾರಿಗಳ ನಿವಾಸ ಮೇಲೆ ಎಸಿಬಿ...

ಮೂವರು ಅಧಿಕಾರಿಗಳ ನಿವಾಸ ಮೇಲೆ ಎಸಿಬಿ ದಾಳಿ ಪ್ರಕರಣ: ಅಪಾರ ಪ್ರಮಾಣದ ಅಸ್ತಿ ಪತ್ತೆ

ವಾರ್ತಾಭಾರತಿವಾರ್ತಾಭಾರತಿ17 Jun 2020 9:39 PM IST
share
ಮೂವರು ಅಧಿಕಾರಿಗಳ ನಿವಾಸ ಮೇಲೆ ಎಸಿಬಿ ದಾಳಿ ಪ್ರಕರಣ: ಅಪಾರ ಪ್ರಮಾಣದ ಅಸ್ತಿ ಪತ್ತೆ

ಬೆಂಗಳೂರು, ಜೂ.17: ಆದಾಯಕ್ಕೂ ಮೀರಿ ಆಸ್ತಿಗಳಿಸಿದ ಆರೋಪದ ಮೇಲೆ ಮೂವರು ಸರಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದ ಪ್ರಕರಣ ಸಂಬಂಧ, ಅಧಿಕಾರಿಗಳ ಬಳಿ ಅಪಾರ ಪ್ರಮಾಣದ ಆಸ್ತಿ, ಚಿನ್ನಾಭರಣ ಪತ್ತೆಯಾಗಿದೆ.  

ಬೆಳಗಾವಿಯ ಕಾನೂನು ಮಾಪನಶಾಸ್ತ್ರ ತನಿಖಾ ದಳದ ಸಹಾಯ ನಿಯಂತ್ರಕ ಸುಭಾಷ ಸುರೇಂದ್ರ ಉಪ್ಪಾರ ಅವರ ಬಳಿ ಬೆಳಗಾವಿ ಜಿಲ್ಲೆಯ ರುಕ್ಮಿಣಿ ನಗರದಲ್ಲಿನ ಎರಡು ವಾಸದ ಮನೆ, 337 ಗ್ರಾಂ ಚಿನ್ನ, 1.511 ಕೆಜಿ ಬೆಳ್ಳಿ, ಎರಡು ಬೈಕ್, ವಿವಿಧ ಬ್ಯಾಂಕ್ ಗಳಲ್ಲಿ 51 ಲಕ್ಷ ರೂ. ಠೇವಣಿ ಹಾಗೂ 10 ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ವಿಜಯಪುರದ ಪ್ರಭಾರ ಭೂ ದಾಖಲೆಗಳ ಉಪ ನಿರ್ದೇಶಕ ಹಾಗೂ ಬಾಗಲಕೋಟೆ ಭೂ ದಾಖಲೆಗಳ ಉಪ ನಿರ್ದೇಶಕ ಗೋಪಾಲ ಎಲ್. ಮಾಲಗತ್ತಿ ಅವರ ಮನೆ ಮೇಲೆ ದಾಳಿ ನಡೆಸಿದಾಗ ಕೊಪ್ಪಳ ನಗರದಲ್ಲಿ 3 ವಾಸದ ಮನೆ, ಆರು ನಿವೇಶನ, 605 ಗ್ರಾಂ ಚಿನ್ನ, 658 ಗ್ರಾಂ ಬೆಳ್ಳಿ, ಎರಡು ಕಾರು, 2 ಬೈಕ್, 7.47 ಲಕ್ಷ ರೂ. ನಗದು, 20 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಅದೇ ರೀತಿ, ಯಾದಗಿರಿ ಮತ್ತು ಕಲಬುರ್ಗಿ ಜಿಲ್ಲೆಯ ದೇವರಾಜ ಅರಸ್ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಭಿವೃದ್ಧಿ ಅಧಿಕಾರಿ ಜಗದೇವಪ್ಪ ನಿವಾಸ ಮೇಲೆ ದಾಳಿ ನಡೆಸಿದಾಗ ಕಲಬುರಗಿ ನಗರದಲ್ಲಿ 1 ವಾಸದ ಮನೆ, 4 ನಿವೇಶನ, 14.35 ಎಕರೆ ಕೃಷಿ ಭೂಮಿ,  ವಾಣಿಜ್ಯ ಸಂಕೀರ್ಣದಲ್ಲಿ ಒಂದು ವಾಣಿಜ್ಯ ಮಳಿಗೆ ಹಾಗೂ ಈ ಮಳಿಗೆಯಲ್ಲಿ 15 ಲಕ್ಷ ಬೆಲೆ ಬಾಳುವ ಹೋಂ ಅಪ್ಲೈಯನ್ಸ್‍ಸ್, ನಗದು 91 ಸಾವಿರ ನಗದು, ಮತ್ತು 15 ಲಕ್ಷ ಗೃಹೋಪಯೋಗಿ ವಸ್ತುಗಳು ಇರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ತನಿಖೆ ಮುಂದುವರೆದಿದೆ ಎಂದು ಎಸಿಬಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X