Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಗುತ್ತಿಗೆದಾರರ ಸಾಮೂಹಿಕ ರಾಜೀನಾಮೆ...

ಗುತ್ತಿಗೆದಾರರ ಸಾಮೂಹಿಕ ರಾಜೀನಾಮೆ ವಾಪಸ್: ಖಾಯಂ ಮಾಡಲು ಸಚಿವರ ಭರವಸೆ

ವಾರ್ತಾಭಾರತಿವಾರ್ತಾಭಾರತಿ17 Jun 2020 10:22 PM IST
share
ಗುತ್ತಿಗೆದಾರರ ಸಾಮೂಹಿಕ ರಾಜೀನಾಮೆ ವಾಪಸ್: ಖಾಯಂ ಮಾಡಲು ಸಚಿವರ ಭರವಸೆ

ಬೆಂಗಳೂರು, ಜೂ.17: ಗುತ್ತಿಗೆ ವೈದ್ಯರನ್ನು ಖಾಯಂಗೊಳಿಸುವುದು ಹಾಗೂ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದ ವೇತನ ಹೆಚ್ಚಳ ಬೇಡಿಕೆ ಈಡೇರದಿದ್ದರೆ ಸಾಮೂಹಿಕವಾಗಿ ಗುತ್ತಿಗೆ ನೌಕರರು ರಾಜೀನಾಮೆಗೆ ಮುಂದಾಗಿದ್ದ ಗುತ್ತಿಗೆ ವೈದ್ಯರು ಸದ್ಯಕ್ಕೆ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.

ಬುಧವಾರ ಆರೋಗ್ಯ ಸಚಿವ ಶ್ರೀರಾಮುಲು, ಗುತ್ತಿಗೆ ವೈದ್ಯರ ಸಂಘಟನೆಗಳ ಜೊತೆಗೆ ಸಭೆ ನಡೆಸಿ, ರಾಜೀನಾಮೆ ತೀರ್ಮಾನದ ಕುರಿತು ನಿರ್ಧಾರ ಹಿಂದಕ್ಕೆ ಪಡೆಯುವಂತೆ ಮನವಿ ಮಾಡಿದರು. ಈ ವೇಳೆ ಗುತ್ತಿಗೆ ವೈದ್ಯರು ಸಚಿವರಿಗೆ ತಮ್ಮ ಮನವಿ ಸಲ್ಲಿಸಿದರು. 

ಸದ್ಯ ಗುತ್ತಿಗೆ ವೈದ್ಯರಿಗೆ 45 ಸಾವಿರ ಸಂಬಳ ಇದ್ದು, 67 ಸಾವಿರಕ್ಕೆ ಹೆಚ್ಚಳ ಮಾಡುವ ನಿರ್ಧಾರ ಮಾಡಿದ್ದೇವೆ ಎಂದು ಸಚಿವರು ಮಾಹಿತಿ ನೀಡಿದರು. ಸಚಿವರ ಭರವಸೆ ಮೇರೆಗೆ ಸಾಮೂಹಿಕ ರಾಜೀನಾಮೆ ವಾಪಸ್ ಪಡೆಯಲು ಗುತ್ತಿಗೆ ವೈದ್ಯರು ತೀರ್ಮಾನಿಸಿದ್ದಾರೆ. 

ಬಳಿಕ ಮಾತನಾಡಿದ ಸಚಿವ ಶ್ರೀರಾಮುಲು, ಗ್ರಾಮೀಣ ಪ್ರದೇಶದಲ್ಲಿ ಸೇವೆ ಮಾಡಿರುವ 600 ವೈದ್ಯರನ್ನು ಖಾಯಂ ಮಾಡಲು ತಕ್ಷಣ ಸರಕಾರ ಸಕಾರಾತ್ಮಕ ಕ್ರಮ ಕೈಗೊಳ್ಳಲಿದೆ. ಈಗಾಗಲೇ ವೇತನ ಹೆಚ್ಚಿಸುವ ಬಗ್ಗೆ ಸರಕಾರದಲ್ಲಿ ತೀರ್ಮಾನ ಆಗಿದ್ದು, ಶೀಘ್ರದಲ್ಲೇ ಆದೇಶ ಹೊರಬೀಳಲಿದೆ ಎಂದು ಹೇಳಿದರು.

ಖಾಯಂ ಮಾಡುವುದು ಮೊದಲಿನಿಂದಲೂ ನನ್ನ ಆದ್ಯತೆಯಾಗಿದ್ದು, ಸಮಸ್ಯೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಖಾಯಂಗೊಳಿಸುತ್ತೇವೆ. ರಾಜೀನಾಮೆ ನೀಡುವ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದರು. ಅಲ್ಲದೇ ಕೋವಿಡ್-19 ನಿರ್ವಹಣೆಯಲ್ಲಿ ನಿಮ್ಮ ಸೇವೆಯನ್ನು ಅಭಿನಂದಿಸುತ್ತೇನೆ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X