Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಿರ್ಗಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ...

ಕಿರ್ಗಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯದ 150ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು

ವಾರ್ತಾಭಾರತಿವಾರ್ತಾಭಾರತಿ18 Jun 2020 9:46 AM IST
share
ಕಿರ್ಗಿಸ್ತಾನದಲ್ಲಿ ಸಿಕ್ಕಿಹಾಕಿಕೊಂಡಿರುವ ರಾಜ್ಯದ 150ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳು

ಬೆಂಗಳೂರು : ವೈದ್ಯಕೀಯ ಶಿಕ್ಷಣಕ್ಕಾಗಿ ತೆರಳಿರುವ ರಾಜ್ಯದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಂದ್ರ ಏಷ್ಯಾ ದೇಶವಾದ ಕಿರ್ಗಿಸ್ತಾನ್‌ನಲ್ಲಿ ಸಿಕ್ಕಿಹಾಕಿಕೊಂಡಿದ್ದು, ತಾಯ್ನಾಡಿಗೆ ಮರಳಲು ಕಾಯುತ್ತಿದ್ದಾರೆ.

ಕಿರ್ಗಿಸ್ತಾನದಲ್ಲಿ ಮಾ. 17ರಂದು ಲಾಕ್‌ಡೌನ್ ಘೋಷಣೆಯಾದ ಹಿನ್ನೆಲೆಯಲ್ಲಿ ಸಾವಿರಾರು ಮಂದಿ ಭಾರತೀಯರು ಅರೆಕಾರಿಕ ಉದ್ಯೋಗ ಕಳೆದುಕೊಂಡು, ಬಾಡಿಗೆ ಹಾಗೂ ಇತರ ವೆಚ್ಚಗಳನ್ನು ಭರಿಸಲಾಗದೇ ಪರದಾಡುತ್ತಿದ್ದಾರೆ. ವಂದೇ ಭಾರತ್ ಮಿಷನ್ ಆರಂಭವಾದ ಬಳಿಕ ಬಹಳಷ್ಟು ಮಂದಿ ಭಾರತೀಯ ವಿದ್ಯಾರ್ಥಿಗಳು ಬಿಷ್ಕಾಕ್‌ನಿಂದ ಭಾರತಕ್ಕೆ ಏರ್ ಇಂಡಿಯಾ ವಿಮಾನಗಳಲ್ಲಿ ಬಂದಿದ್ದರು.

ವಿಷಾದದ ಸಂಗತಿಯೆಂದರೆ ಕರ್ನಾಟಕದ 150-200 ವಿದ್ಯಾರ್ಥಿಗಳು ಇಲ್ಲಿ ಸಿಕ್ಕಿಹಾಕಿಕೊಂಡಿದ್ದರೂ ಕರ್ನಾಟಕಕ್ಕೆ ಯಾವ ವಿಮಾನವನ್ನೂ ಕಲ್ಪಿಸಿಲ್ಲ. ನಾವು ಎಲ್ಲಿಗೂ ಹೋಗುವಂತಿಲ್ಲ ಎಂದು ಮಾಗಡಿರಸ್ತೆ ಮೂಲದ ಅಜಿತ್ ಕುಮಾರ್ ವಿವರಿಸಿದರು. ಬಿಷ್ಕಾಕ್‌ನಲ್ಲಿ ಅವರು ಮೂರನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ.

ಕುಮಾರ್ ಅವರ ತಂದೆ ಬೆಂಗಳೂರಿನಲ್ಲಿ ತೀವ್ರ ಅಸ್ವಸ್ಥರಾಗಿದ್ದು, ಅವರ ಆರೋಗ್ಯ ವಿಚಾರಿಸಲು ತಾಯ್ನಾಡಿಗೆ ಮರಳಲು ವ್ಯವಸ್ಥೆ ಕಲ್ಪಿಸುವಂತೆ ಕೋರಿ ಹಲವು ಬಾರಿ ಅವರು ಭಾರತೀಯ ರಾಯಭಾರ ಕಚೇರಿಗೆ ಅಲೆದಿದ್ದಾರೆ. ಆದರೆ ಪ್ರಯತ್ನ ವ್ಯರ್ಥವಾಗಿದೆ. ದೆಹಲಿ, ಅಹ್ಮದಾಬಾದ್, ಹೈದರಾಬಾದ್ ಹಾಗೂ ನಾಗ್ಪುರಕ್ಕೆ ತೆರಳಿದ ವಿಮಾನಗಳಲ್ಲಿ ನಮ್ಮ ಹಲವು ಮಂದಿ ಸಹಪಾಠಿಗಳು ಭಾರತಕ್ಕೆ ಮರಳಿದ್ದಾರೆ ಎಂದು ಅವರು ವಿವರಿಸುತ್ತಾರೆ.

ಸಂಕಷ್ಟದಲ್ಲಿರುವ ವಿದ್ಯಾರ್ಥಿಗಳು ವಾಟ್ಸ್ಆ್ಯಪ್ ಮೂಲಕ ಸಂಪರ್ಕದಲ್ಲಿದ್ದು, ಬೆಂಗಳೂರಿಗೆ ಮರಳುವ ಮಾರ್ಗೋಪಾಯದ ಬಗ್ಗೆ ಚಿಂತಿಸುತ್ತಿದ್ದಾರೆ. ನಮ್ಮ ಸ್ನೇಹಿತೆಯರು ಹಾಸ್ಟೆಲ್‌ನಿಂದ ಹೋಗಿದ್ದಾರೆ ಎಂದು ಉತ್ತರ ಕನ್ನಡ ಜಿಲ್ಲೆ ಕೈಗಾದ ಜೆ.ಸುನೀತಾ ಹೇಳುತ್ತಾರೆ. ಇವರು ಕೂಡಾ ಮೂರನೇ ವರ್ಷದ ವೈದ್ಯ ವಿದ್ಯಾರ್ಥಿನಿ. ರಾಯಭಾರ ಕಚೇರಿಗೆ ಹಲವು ಬಾರಿ ಕರೆ ಮಾಡಿದರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ; ಹೈದರಾಬಾದ್‌ಗೆ ತೆರಳುವ ವಿಮಾನದಲ್ಲಿ ಟಿಕೆಟ್ ಪಡೆಯುವ ಪ್ರಯತ್ನ ಮಾಡುತ್ತಿದ್ದೇನೆ ಎಂದು ಹೇಳಿದರು.

ಬಿಷ್ಕಾಕ್ ಹೊರತುಪಡಿಸಿ ಜಲಾಲ್ ಅಬಾದ್ ಮತ್ತು ಓಷಾದಲ್ಲೂ ಬಹಳಷ್ಟು ವಿದ್ಯಾರ್ಥಿಗಳು ಸಿಕ್ಕಿಹಾಕಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X