Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ನಕಲಿ ವಾಟ್ಸ್ಯಾಪ್ ಸಂದೇಶವನ್ನು ನಂಬಿ...

ನಕಲಿ ವಾಟ್ಸ್ಯಾಪ್ ಸಂದೇಶವನ್ನು ನಂಬಿ ‘ಮೃತ 30 ಚೀನಿ ಸೈನಿಕರ' ಹೆಸರುಗಳನ್ನು ಪ್ರಕಟಿಸಿದ ಟೈಮ್ಸ್ ನೌ!

ವಾರ್ತಾಭಾರತಿವಾರ್ತಾಭಾರತಿ18 Jun 2020 6:28 PM IST
share
ನಕಲಿ ವಾಟ್ಸ್ಯಾಪ್ ಸಂದೇಶವನ್ನು ನಂಬಿ ‘ಮೃತ 30 ಚೀನಿ ಸೈನಿಕರ ಹೆಸರುಗಳನ್ನು ಪ್ರಕಟಿಸಿದ ಟೈಮ್ಸ್ ನೌ!

ಹೊಸದಿಲ್ಲಿ: ಲಡಾಖ್‍ನಲ್ಲಿ ವಾಸ್ತವಿಕ ಗಡಿ ನಿಯಂತ್ರಣ ರೇಖೆ ಸಮೀಪ ಇತ್ತೀಚೆಗೆ ಭಾರತ-ಚೀನಾ ಸೇನಾಪಡೆಗಳ ನಡುವೆ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತೀಯ ಯೋಧರು ಹುತಾತ್ಮರಾಗಿದ್ದು ಚೀನಾದ ಕಡೆಯಲ್ಲಿ ಎಷ್ಟು ಮಂದಿ ಮೃತಪಟ್ಟಿದ್ದಾರೆಂಬ ಕುರಿತು ಸ್ಪಷ್ಟತೆಯಿಲ್ಲ.

ಈ ನಡುವೆ ಟೈಮ್ಸ್ ನೌ ವಾಹಿನಿ ಜೂನ್ 17ರಂದು ಪ್ರಸಾರ ಮಾಡಿದ ಬ್ರೇಕಿಂಗ್ ನ್ಯೂಸ್‍ನಲ್ಲಿ “ಲಡಾಖ್ ಸಂಘರ್ಷದಲ್ಲಿ ತನ್ನ 30 ಸೈನಿಕರು ಹತರಾಗಿರುವ ಕುರಿತು ಚೀನಾ ಒಪ್ಪಿಕೊಂಡಿದೆ'' ಎಂದು ಹೇಳಿತ್ತಲ್ಲದೆ ಚೀನಾದ ಗ್ಲೋಬಲ್ ಟೈಮ್ಸ್ ಸುದ್ದಿ ಆಧಾರದಲ್ಲಿ ಈ ಹೇಳಿಕೆ ನೀಡಲಾಗಿದೆ  ಎಂದೂ ತಿಳಿಸಿತ್ತು. ಈ ಕುರಿತಾದ ಟ್ವೀಟ್ ‍ಗಳನ್ನು ಟೈಮ್ಸ್ ನೌ ಈಗ ತೆಗೆದು ಹಾಕಿದೆ.

ಈ ಸುದ್ದಿಯನ್ನು ಟೈಮ್ಸ್ ನೌ ಆ್ಯಂಕರ್‍ಗಳಾದ ರಾಹುಲ್ ಶಿವಶಂಕರ್ ಹಾಗೂ ನವೀಕ ಕುಮಾರ್ ಅವರು ವಾಚಿಸಿದ್ದು, ಮೃತಪಟ್ಟಿದ್ದಾರೆನ್ನಲಾದ 30 ಚೀನಿ ಸೈನಿಕರ ಹೆಸರುಗಳನ್ನೂ ಓದಿ ಹೇಳಿದ್ದರು. “ಗ್ಲೋಬಲ್ ಟೈಮ್ಸ್ ಹಾಕಿದ ಈ ಪಟ್ಟಿ ಕೂಡ ನಕಲಿ ಫಾರ್ವರ್ಡ್ ಸುದ್ದಿಯಾಗಿರಬಹುದು'' ಎಂದು ಕೊನೆಯಲ್ಲಿ ನವೀಕಾ ಕುಮಾರ್ ಹೇಳಿದ್ದರು.

ಆದರೆ ವಾಸ್ತವವಾಗಿ ನಕಲಿ ಫಾವರ್ಡ್ ಸಂದೇಶವೊಂದನ್ನು ಬಳಸಿ ಟೈಮ್ಸ್ ನೌ ಈ  ಸುದ್ದಿ ಪ್ರಕಟಿಸಿತ್ತು. ಫೇಸ್ ಬುಕ್ ಹಾಗೂ ಟ್ವಿಟರ್ ನಲ್ಲಿ ವ್ಯಾಪಕವಾಗಿ ಹರಡಿದ್ದ ಈ ಸಂದೇಶದಲ್ಲಿ , “ಭಾರತದ ಕಾರ್ಯಾಚರಣೆಯಿಂದಾಗಿ  ಮೃತಪಟ್ಟ 30 ಚೀನಿ ಯೋಧರ ಹೆಸರುಗಳನ್ನು  ಭಾರತದೊಂದಿಗಿನ ಚೀನಾ ಗಡಿಯ ರಕ್ಷಣಾ ವ್ಯವಸ್ಥೆ ನೋಡಿಕೊಳ್ಳುವ ವೆಸ್ಟರ್ನ್ ಥಿಯೇಟರ್ ಕಮಾಂಡ್ ವಕ್ತಾರರು  ಬಿಡುಗಡೆಗೊಳಿಸಿದ್ದಾರೆ'' ಎಂದು ಹೇಳಲಾಗಿತ್ತು. ಈ ನಕಲಿ ಸಂದೇಶದ ಪಟ್ಟಿಯಲ್ಲಿರುವ ಹೆಸರುಗಳನ್ನು ಟೈಮ್ಸ್ ನೌ ಆ್ಯಂಕರ್‍ಗಳು ಓದಿ ಹೇಳಿದ್ದರು. ಆದರೆ ಅಂತರ್ಜಾಲದಲ್ಲಿ ಹಾಗು ಗ್ಲೋಬಲ್ ಟೈಮ್ಸ್‍ನ ವೆಬ್ ತಾಣ ಹಾಗೂ ಟ್ವಿಟ್ಟರ್ ಪುಟದಲ್ಲಿ ಹುಡುಕಿದಾಗ  ಎಲ್ಲಿಯೂ ಇಂತಹ ಸುದ್ದಿ ದೊರಕಿಲ್ಲ.

Oh dear god. This is just embarrassing. Refer to Alt News piece above. pic.twitter.com/SlZebbcEQP

— Manisha Pande (@MnshaP) June 18, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X