Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದೇಶಾದ್ಯಂತ ಕೊರೋನ ವೈರಸ್ ಪರೀಕ್ಷೆಗೆ...

ದೇಶಾದ್ಯಂತ ಕೊರೋನ ವೈರಸ್ ಪರೀಕ್ಷೆಗೆ ಏಕರೂಪದ ಶುಲ್ಕ ವಿಧಿಸಲು ಸುಪ್ರೀಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ19 Jun 2020 8:03 PM IST
share
ದೇಶಾದ್ಯಂತ ಕೊರೋನ ವೈರಸ್ ಪರೀಕ್ಷೆಗೆ ಏಕರೂಪದ ಶುಲ್ಕ ವಿಧಿಸಲು ಸುಪ್ರೀಂ ಸೂಚನೆ

ಹೊಸದಿಲ್ಲಿ,ಜೂ.19: ವಿವಿಧ ರಾಜ್ಯಗಳಲ್ಲಿ ಕೊರೋನ ವೈರಸ್ ಪರೀಕ್ಷಾ ಶುಲ್ಕಗಳಲ್ಲಿ ವ್ಯತ್ಯಾಸಗಳಿರುವುದನ್ನು ಶುಕ್ರವಾರ ಬೆಟ್ಟು ಮಾಡಿದ ಸರ್ವೋಚ್ಚ ನ್ಯಾಯಾಲಯವು,ಈ ಪರೀಕ್ಷಾ ಶುಲ್ಕಗಳಿಗೆ ಗರಿಷ್ಠ ಮಿತಿಯೊಂದನ್ನು ನಿಗದಿಗೊಳಿಸುವಂತೆ ಕೇಂದ್ರಕ್ಕೆ ಸೂಚಿಸಿತು.

 ಕೊರೋನ ವೈರಸ್ ಪರೀಕ್ಷೆಗೆ ಎಲ್ಲ ರಾಜ್ಯಗಳಲ್ಲಿ ಏಕರೂಪದ ಶುಲ್ಕವಿರಬೇಕು. ಕೆಲವು ರಾಜ್ಯಗಳಲ್ಲಿ 2,200 ರೂ ಮತ್ತು ಇನ್ನು ಕೆಲವು ರಾಜ್ಯಗಳಲ್ಲಿ 4,500 ರೂ.ಶುಲ್ಕ ವಿಧಿಸಲಾಗುತ್ತಿದೆ ಎಂದು ಹೇಳಿದ ನ್ಯಾಯಮೂರ್ತಿಗಳಾದ ಅಶೋಕ ಭೂಷಣ್, ಎಸ್.ಕೆ.ಕೌಲ್ ಮತ್ತು ಎಂ.ಆರ್.ಶಾ ಅವರನ್ನೊಳಗೊಂಡ ಪೀಠವು, ಆದರೆ ನ್ಯಾಯಾಲಯವು ಶುಲ್ಕಗಳನ್ನು ನಿಗದಿಗೊಳಿಸುವ ಗೋಜಿಗೆ ಹೋಗುವುದಿಲ್ಲ ಮತ್ತು ಅದನ್ನು ಸರಕಾರವು ನೋಡಿಕೊಳ್ಳಲಿದೆ ಎಂದು ಹೇಳಿತು.

ಸರಕಾರದ ಪರ ಉಪಸ್ಥಿತರಿದ್ದ ಸಾಲಿಸಿಟರ್ ಜನರಲ್ ತುಷಾರ ಮೆಹ್ತಾ ಅವರು, ಗರಿಷ್ಠ ಮಿತಿಯನ್ನು ನಿಗದಿಗೊಳಿಸುವುದನ್ನು ರಾಜ್ಯಗಳಿಗೆ ಬಿಡಬೇಕು. ಕೆಲವು ರಾಜ್ಯಗಳು ಇನ್ನೂ ಕಡಿಮೆ ಶುಲ್ಕಗಳ ಬಗ್ಗೆ ಚರ್ಚಿಸುತ್ತಿರಬಹುದು ಎಂದು ನ್ಯಾಯಾಲಯವನ್ನು ಕೋರಿದರು.

ಆದರೆ ಅವರ ಕೋರಿಕೆಯನ್ನು ತಳ್ಳಿಹಾಕಿದ ಪೀಠವು,ಕೇಂದ್ರವು ಗರಿಷ್ಠ ಮಿತಿಯನ್ನು ನಿಗದಿಗೊಳಿಸಲಿ,ಉಳಿದದ್ದನ್ನು ರಾಜ್ಯಗಳು ಮಾಡುತ್ತವೆ ಎಂದು ಹೇಳಿತು.

 ಕಳೆದ ತಿಂಗಳು ಟೆಸ್ಟಿಂಗ್ ಕಿಟ್‌ಗಳ ಬೆಲೆಗಳು ಇಳಿದ ಹಿನ್ನೆಲೆಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್)ಯು ಕೊರೋನ ವೈರಸ್ ಪರೀಕ್ಷೆಗೆ 4,500 ರೂ.ಗಳ ಗರಿಷ್ಠ ಶುಲ್ಕದ ಮಿತಿಯನ್ನು ತೆಗೆದುಹಾಕಿತ್ತು. ಖಾಸಗಿ ಲ್ಯಾಬ್‌ಗಳಲ್ಲಿ ಸ್ಯಾಂಪಲ್‌ಗಳ ಪರೀಕ್ಷೆಗೆ ಪರಸ್ಪರ ಸಹಮತದ ದರಗಳನ್ನು ನಿಗದಿಗೊಳಿಸುವಂತೆಯೂ ಅದು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿತ್ತು.

 ಮಹಾರಾಷ್ಟ್ರ, ಉತ್ತರ ಪ್ರದೇಶ, ತೆಲಂಗಾಣ ಮತ್ತು ದಿಲ್ಲಿ ಸೇರಿದಂತೆ ಹಲವು ರಾಜ್ಯಗಳು ಐಸಿಎಂಆರ್ ಸೂಚನೆಯ ಬಳಿಕ ಪರೀಕ್ಷಾ ದರಗಳನ್ನು ತಗ್ಗಿಸಿದ್ದರೆ,ಇತರ ರಾಜ್ಯಗಳು ದರ ಪರಿಷ್ಕರಣೆಯನ್ನು ಇನ್ನಷ್ಟೇ ಕೈಗೆತ್ತಿಕೊಳ್ಳಬೇಕಿದೆ.

ಕೇಂದ್ರ ಗೃಹಸಚಿವಾಲಯವು ದಿಲ್ಲಿಯಲ್ಲಿ 4,500 ರೂ.ಗಳ ಗರಿಷ್ಠ ಮಿತಿಯನ್ನು ಬುಧವಾರ 2,400 ರೂ.ಗಳಿಗೆ ಪರಿಷ್ಕರಿಸಿದೆ. ನೆರೆಯ ಉತ್ತರ ಪ್ರದೇಶವು ಆರ್‌ಟಿ-ಪಿಸಿಆರ್ ವಿಧಾನದ ಮೂಲಕ ಕೊರೋನ ವೈರಸ್ ಪರೀಕ್ಷೆಗೆ 2,500 ರೂ.ಗಳ ಗರಿಷ್ಠ ಶುಲ್ಕವನ್ನು ನಿಗದಿಗೊಳಿಸಿದೆ. ಮಹಾರಾಷ್ಟ್ರ ಮತ್ತು ತೆಲಂಗಾಣ ಸರಕಾರಗಳು ಗರಿಷ್ಠ ಶುಲ್ಕವನ್ನು 2,200 ರೂ.ಗಳಿಗೆ ನಿಗದಿಗೊಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X