Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ: ಲಕ್ಷಾಂತರ ಅಕ್ರಮ ವಲಸಿಗರ...

ಅಮೆರಿಕ: ಲಕ್ಷಾಂತರ ಅಕ್ರಮ ವಲಸಿಗರ ಗಡಿಪಾರು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ಡೊನಾಲ್ಡ್ ಟ್ರಂಪ್‌ಗೆ ಭಾರೀ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ19 Jun 2020 8:46 PM IST
share
ಅಮೆರಿಕ: ಲಕ್ಷಾಂತರ ಅಕ್ರಮ ವಲಸಿಗರ ಗಡಿಪಾರು ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ವಾಶಿಂಗ್ಟನ್, ಜೂ. 19: ಮಕ್ಕಳಿದ್ದಾಗ ಅಮೆರಿಕವನ್ನು ಅಕ್ರಮವಾಗಿ ಪ್ರವೇಶಿಸಿದ್ದ ಲಕ್ಷಾಂತರ ವಲಸಿಗರನ್ನು ಗಡಿಪಾರಿನಿಂದ ರಕ್ಷಿಸುವ ಕಾನೂನನ್ನು ರದ್ದುಪಡಿಸುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ರ ಪ್ರಯತ್ನಗಳಿಗೆ ದೇಶದ ಸುಪ್ರೀಂ ಕೋರ್ಟ್ ಗುರುವಾರ ತಡೆಯೊಡ್ಡಿದೆ. ಅಧ್ಯಕ್ಷೀಯ ಚುನಾವಣೆ ಸಮೀಪಕ್ಕೆ ಬರುತ್ತಿರುವಂತೆಯೇ ಟ್ರಂಪ್‌ಗೆ ಎದುರಾದ ಮಹತ್ವದ ಹಿನ್ನಡೆ ಇದಾಗಿದೆ.

ಅಮೆರಿಕದ ಸುಪ್ರೀಂ ಕೋರ್ಟ್ 5-4ರ ಬಹುಮತದ ತೀರ್ಪಿನ ಮೂಲಕ ಕೆಳ ನ್ಯಾಯಾಲಯವೊಂದರ ತೀರ್ಪನ್ನು ಎತ್ತಿಹಿಡಿದಿದೆ.

ವಲಸಿಗರಿಗೆ ರಕ್ಷಣೆ ನೀಡುವ ಡೆಫರ್ಡ್ ಆ್ಯಕ್ಷನ್ ಫಾರ್ ಚೈಲ್ಡ್‌ಹುಡ್ ಅರೈವಲ್ಸ್ (ಡಿಎಸಿಎ) ಕಾನೂನನ್ನು ರದ್ದುಪಡಿಸುವ ಸರಕಾರಿ ಆದೇಶವೊಂದಕ್ಕೆ ಟ್ರಂಪ್ 2017ರಲ್ಲಿ ಸಹಿ ಹಾಕಿದ್ದರು. ಆದರೆ ಈ ಸರಕಾರಿ ಆದೇಶವು ಕಾನೂನುಬಾಹಿರ ಎಂಬುದಾಗಿ ಕೆಳ ನ್ಯಾಯಾಲಯವು ತೀರ್ಪು ನೀಡಿತ್ತು. ವಲಸಿಗರನ್ನು ರಕ್ಷಿಸುವ ಈ ಕಾನೂನನ್ನು ಮಾಜಿ ಅಧ್ಯಕ್ಷ ಬರಾಕ್ ಒಬಾಮ 2012ರಲ್ಲಿ ರೂಪಿಸಿದ್ದರು.

ಟ್ರಂಪ್ ಸರಕಾರದ ಆದೇಶವು ‘ಅಡ್ಮಿನಿಸ್ಟ್ರೇಟಿವ್ ಪ್ರೊಸೀಜರ್ ಆ್ಯಕ್ಟ್’ ಎಂಬ ಫೆಡರಲ್ ಕಾನೂನೊಂದರ ಪ್ರಕಾರ ಸ್ವೇಚ್ಛಾಚಾರದಿಂದ ಕೂಡಿದೆ ಎಂಬ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಬಂದಿದೆ. ಈ ತೀರ್ಪಿನ ಪರವಾಗಿ ನಾಲ್ವರು ಲಿಬರಲ್ ನ್ಯಾಯಾಧೀಶರ ಜೊತೆಗೆ ಕನ್ಸರ್ವೇಟಿವ್ ಮುಖ್ಯ ನ್ಯಾಯಾಧೀಶರು ಮತ ಹಾಕಿದರು.

ಈ ಆದೇಶದ ಫಲಶ್ರುತಿಯಾಗಿ ಡಿಎಸಿಎ ಕಾರ್ಯಕ್ರಮದಡಿಯಲ್ಲಿ ನೋಂದಾಯಿಸಿಕೊಂಡಿರುವ ಸುಮಾರು 6.49,000 ವಲಸಿಗರು ಗಡಿಪಾರಿನಿಂದ ರಕ್ಷಣೆ ಪಡೆಯುತ್ತಾರೆ ಹಾಗೂ ನವೀಕರಿಸಬಹುದಾದ ಎರಡು ವರ್ಷಗಳ ಉದ್ಯೋಗ ಪರ್ಮಿಟ್‌ಗಳನ್ನು ಪಡೆಯಲು ಅರ್ಹತೆ ಪಡೆಯುತ್ತಾರೆ. ಈ ಪೈಕಿ ಹೆಚ್ಚಿನವರು ಮೆಕ್ಸಿಕೊ ಮತ್ತು ಇತರ ಲ್ಯಾಟಿನ್ ಅಮೆರಿಕ ದೇಶಗಳಲ್ಲಿ ಜನಿಸಿದ ಹಿಸ್ಪಾನಿಕ್ ಜನಾಂಗೀಯರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X