Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿ ಹಿಂಸಾಚಾರ: ಗಾಯಾಳುವಿನ...

ದಿಲ್ಲಿ ಹಿಂಸಾಚಾರ: ಗಾಯಾಳುವಿನ ಸಾವಿನಲ್ಲಿ ಪೊಲೀಸರ ಪಾತ್ರವನ್ನು ಕೈಬಿಟ್ಟ ಎಫ್‌ಐಆರ್!

ವಾರ್ತಾಭಾರತಿವಾರ್ತಾಭಾರತಿ19 Jun 2020 9:20 PM IST
share
ದಿಲ್ಲಿ ಹಿಂಸಾಚಾರ: ಗಾಯಾಳುವಿನ ಸಾವಿನಲ್ಲಿ ಪೊಲೀಸರ ಪಾತ್ರವನ್ನು ಕೈಬಿಟ್ಟ ಎಫ್‌ಐಆರ್!

ಹೊಸದಿಲ್ಲಿ,ಜೂ.23: ಈ ವರ್ಷ ಈಶಾನ್ಯದಿಲ್ಲಿಯಲ್ಲಿ ನಡೆದ ಹಿಂಸಾಚಾರದ ವೇಳೆ 23 ವರ್ಷದ ಯುವಕನೊಬ್ಬನ ಸಾವಿನಲ್ಲಿ ಪೊಲೀಸರ ಕೈವಾಡವಿರುವ ಆರೋಪದ ಬಗ್ಗೆ ಪ್ರಥಮ ಮಾಹಿತಿ ವರದಿಯಲ್ಲಿ (ಎಫ್‌ಐಆರ್)ನಲ್ಲಿ ಯಾವುದೇ ಉಲ್ಲೇಖವನ್ನು ಮಾಡಿಲ್ಲವೆಂದು  Huffpost ವರದಿ ಮಾಡಿದೆ.

ಫೆಬ್ರವರಿ 24ರಿಂದ ಮೂರು ದಿನಗಳ ಕಾಲ ಈಶಾನ್ಯ ದಿಲ್ಲಿಯಲ್ಲಿ ಕೋಮು ಹಿಂಸಾಚಾರ ಭುಗಿಲೆದ್ದ ಸಂದರ್ಭ, ಐವರು ಗಾಯಾಳುಗಳು ರಸ್ತೆಯಲ್ಲಿ ನರಳುತ್ತಾ ಬಿದ್ದುಕೊಂಡಿರುವುದನ್ನು ಹಾಗೂ ಅವರಿಗೆ ರಾಷ್ಟ್ರಗೀತೆ ಹಾಗೂ ವಂದೇಮಾತರಂ ಹಾಡುವಂತೆ ಪೊಲೀಸರು ಬಲವಂತಪಡಿಸುವ ದೃಶ್ಯವಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು.

ಈ ಗಾಯಾಳುಗಳಲ್ಲಿ ಓರ್ವನಾದ ಕರ್ದಾಮ್‌ಪುರಿ ಪ್ರದೇಶದ ನಿವಾಸಿ ಫೈಝಾನ್ ಆಸ್ಪತ್ರೆಯಲ್ಲಿ ಗಂಭೀರ ಗಾಯಗಳೊಂದಿಗೆ ಕೊನೆಯುಸಿರೆಳೆದಿದ್ದರು.

ಆದಾಗ್ಯೂ, ಘಟನೆಗೆ ಸಂಬಂಧಿಸಿ ಭಜನ್‌ಪುರ ಪೊಲೀಸ್‌ಠಾಣೆಯಲ್ಲಿ ಸಲ್ಲಿಸಲಾದ ಎಫ್‌ಐಆರ್‌ನಲ್ಲಿ ವಿವಾದಿತ ವಿಡಿಯೋದ ಯಾವುದೇ ಉಲ್ಲೇಖ ಮಾಡಲಾಗಿಲ್ಲ. ಫೈಝಾನ್ ಹಾಗೂ ಇತರ ನಾಲ್ವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಆರೋಪವನ್ನ್ನು ಕೂಡಾ ಎಫ್‌ಐಆರ್ ಪ್ರಸ್ತಾಪಿಸಿಲ್ಲ. ಹಲ್ಲೆಗೊಳಗಾದ ಬಳಿಕ ಫೈಝಾನ್ ಪೊಲೀಸರ ವಶದಲ್ಲಿದ್ದನೆಂಬ ಈ ಮೊದಲು ಪೊಲೀಸರು ನೀಡಿದ ಹೇಳಿಕೆಗಳನ್ನು ಕೂಡಾ ಎಫ್‌ಐಆರ್ ಕೈಬಿಟ್ಟಿದೆ. ಪೊಲೀಸರು ಸಲ್ಲಿಸಿರುವ ಎಫ್‌ಐಆರ್‌ನಲ್ಲಿ ಗಾಯಾಳು ಪೈಝಾನನ್ನು ಗುರುತೇಗ್‌ಬಹಾದೂರ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಬಳಿಕ ಆತ ಅಲ್ಲಿಂದ ನಾಪತ್ತೆಯಾಗಿದ್ದ ಎಂದು ತಿಳಿಸಲಾಗಿದೆ. ಪೊಲೀಸರು ಫೈಝಾನ್‌ನ ನಿವಾಸಕ್ಕೆ ಹೋದಾಗ ಆತ ಅಲ್ಲಿರಲಿಲ್ಲ. ಆನಂತರ ಆತ ಲೋಕನಾಯಕ ಆಸ್ಪತ್ರೆಗೆ ದಾಖಲಾಗಿದ್ದ ಮತ್ತು ಅಲ್ಲಿ ಆತ ಸಾವನ್ನಪ್ಪಿದನೆಂದು ಎಫ್‌ಐಆರ್ ಹೇಳಿದೆ.

 ಹೇಳಿಕೆ ಬದಲಿಸಲು ಪೊಲೀಸರ ಅಮಿಷ: ಫೈಝಾನ್ ತಾಯಿಯ ಆರೋಪ

ಫೈಝಾನ್‌ನ ಮರಣೋತ್ತರ ಪರೀಕ್ಷೆಯ ವರದಿಯು ಆತನ ಕುಟುಂಬಕ್ಕೆ ಇನ್ನೂ ಲಭ್ಯವಾಗಿಲ್ಲ. ತನ್ನ ಪುತ್ರನ ಮೇಲೆ ಹಲ್ಲೆ ನಡೆಸಿದ್ದಾರೆಂದು ತಾನು ಈ ಮೊದಲು ನೀಡಿದ್ದ ಹೇಳಿಕೆಯನ್ನು ಬದಲಿಸುವಂತೆ ಪೊಲೀಸರು ತಿಳಿಸಿದ್ದರೆಂದು ಆತನ 61 ವರ್ಷ ವಯಸ್ಸಿನ ತಾಯಿ ತಿಳಿಸಿದ್ದಾರೆ. ತನ್ನ ಹೇಳಿಕೆಯನ್ನು ಬದಲಿಸಿದಲ್ಲಿ ಹಣ ನೀಡುವುದಾಗಿಯೂ ಪೊಲೀಸರು ಆಮಿಷವೊಡ್ಡಿದ್ದರೆಂದು ಆಕೆ ಹೇಳಿರುವುದಾಗಿ Huffpost ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X