Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀಡಿ ಕಾರ್ಮಿಕರಿಗೆ ಪರಿಹಾರ ನೀಡಲು...

ಬೀಡಿ ಕಾರ್ಮಿಕರಿಗೆ ಪರಿಹಾರ ನೀಡಲು ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Jun 2020 10:46 PM IST
share
ಬೀಡಿ ಕಾರ್ಮಿಕರಿಗೆ ಪರಿಹಾರ ನೀಡಲು ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ

ಮಂಗಳೂರು, ಜೂ.19: ರಾಜ್ಯ ಸರಕಾರವು ಬೀಡಿ ಕಾರ್ಮಿಕರಿಗೆ ಕೋವಿಡ್-19 ಪರಿಹಾರ ಧನ 10,000 ಘೋಷಿಸುವಂತೆ ಆಗ್ರಹಿಸಿ ಎಐಟಿಯುಸಿ ಸಂಯೋಜಿತ ಎಸ್.ಕೆ.ಬೀಡಿ ವರ್ಕರ್ಸ್‌ ಫೆಡರೇಶನ್‌ನ ನೇತೃತ್ವದಲ್ಲಿ ಶುಕ್ರವಾರ ದ.ಕ. ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.

ಬೀಡಿ ಕಾರ್ಮಿಕರ ನೈಜ ಸಮಸ್ಯೆಗಳ ಕುರಿತು ಹಲವು ಬಾರಿ ಮನವಿ ಸಲ್ಲಿಸಿದ್ದರೂ ಸರಕಾರ ಬೀಡಿ ಕಾರ್ಮಿಕರ ವಿಚಾರದಲ್ಲಿ ಕಾಳಜಿ ವಹಿಸದಿರುವುದು ದುರಂತ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ತಮ್ಮ ಮೌನ ಮುರಿದು ಬೀಡಿ ರ್ಕಾುಕರ ಅನುಭವಿಸುತ್ತಿರುವ ಬವಣೆಗಳ ಕುರಿತು ಸರಕಾರದ ಮೇಲೆ ಒತ್ತಡ ತಂದು ಬೀಡಿ ಕಾರ್ಮಿಕರಿಗೆ ಪರಿಹಾರ ದೊರಕುವಂತೆ ಪ್ರಯತ್ನಿಸಬೇಕು ಎಂದು ಒತ್ತಾಯಿಸುವ ಮನವಿಯನ್ನು ಜಿಲ್ಲಾಧಿಕಾರಿಯ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಅರ್ಪಿಸಲಾಯಿತು.

ಲಾಕ್‌ಡೌನ್ ಸಂದರ್ಭ ಬಹುತೇಕ ಬೀಡಿ ಕಾರ್ಮಿಕರ ಕುಟುಂಬ ಒಂದೆಡೆ ಬೀಡಿ ಕೆಲಸವಿಲ್ಲದೆ ಇನ್ನೊಂದೆಡೆ ಕೂಲಿ ಕೆಲಸವೂ ಇಲ್ಲದೆ ಬಹಳ ಕಷ್ಟದಿಂದ ಜೀವನ ಸಾಗಿಸಿದೆ. ಈ ಸಂದರ್ಭ ಕಳೆದ 201 ರಿಂದ ಬಾಕಿ ಇರಿಸಿದ ತುಟ್ಟಿಭತ್ತೆ 12.75 ರೂ.ವನ್ನು 2018ರ ಎಪ್ರಿಲ್‌ನಿಂದ ಕೊಡಬೇಕಾದ ಕನಿಷ್ಟ ವೇತನ 210 ರೂ. ಅಲ್ಲದೆ ಈ ವರ್ಷ ಸರಕಾದ ಗಜೆಟೆಡ್ ನೋಟಿಫಿಕೇಶನ್ ಮುಖೇನ ಪ್ರಕಟಿಸಿದ ತುಟ್ಟಿಭತ್ತೆ 13.92 ರೂ.ವನ್ನು ಮಾಲಕರು ಕಾರ್ಮಿಕರಿಗೆ ಪಾವತಿಸಲು ಕಾಲಹರಣ ಮಾಡಿ ವಂಚಿಸಲು ಹವಣಿಸುತ್ತಿದ್ದಾರೆ ಎಂದು ಫೆಡರೇಶನ್ ಆರೋಪಿಸಿದೆ.

ಈ ಸಂದರ್ಭ ಸಿಪಿಐ ಜಿಲ್ಲಾ ಕಾರ್ಯದರ್ಶಿ ವಿ.ಕುಕ್ಯಾನ್, ಎಐಟಿಯುಸಿ ದ.ಕ. ಮತ್ತು ಉಡುಪಿ ಜಿಲ್ಲಾಧ್ಯಕ್ಷ ಕೆ.ವಿ.ಭಟ್, ಪ್ರಧಾನ ಕಾರ್ಯದರ್ಶಿ ಎಚ್.ವಿ.ರಾವ್, ಎಸ್.ಕೆ ಬೀಡಿ ವರ್ಕರ್ಸ್‌ ಫೆಡರೇಶನ್ ಕಾರ್ಯದರ್ಶಿ ವಿ.ಎಸ್. ಬೇರಿಂಜ, ಬೀಡಿ ಆ್ಯಂಡ್ ಟೊಬೆಕ್ಕೊ ಲೇಬರ್ ಯೂನಿಯನ್‌ನ ಅಧ್ಯಕ್ಷೆ ಸುಲೋಚನಾ ಕವತ್ತಾರು, ಕೋಶಾಧಿಕಾರಿ ಎಂ.ಕರುಣಾಕರ್, ಬಂಟ್ವಾಳ ತಾಲೂಕು ಬೀಡಿ ಲೇರ್ ಯೂನಿಯನ್‌ನ ಕಾರ್ಯದರ್ಶಿ ಬಿ.ಶೇಖರ್, ಅಧ್ಯಕ್ಷ ಬಾಬು ಭಂಡಾರಿ, ಸಹ ಕಾರ್ಯದರ್ಶಿಗಳಾದ ಹರ್ಷಿತ್ ಮತ್ತು ಸರೋಜಿನಿ, ಪಾಣೆಮಂಗಳೂರು ಫಿರ್ಕಾ ಬೀಡಿ ಆ್ಯಂಡ್ ಜನರಲ್ ವರ್ಕರ್ಸ್‌ ಯೂನಿಯನ್‌ನ ಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್, ಭಾರತೀಯ ಮಹಿಳಾ ಒಕ್ಕೂಟದ ಜಿಲ್ಲಾ ಕಾರ್ಯದರ್ಶಿ ಭಾರತಿ ಶಂಭೂರು, ಸುಧಾಕರ್ ಕೆ., ಕೃಷ್ಣಪ್ಪ ವಾಮಂಜೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X