Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಚುನಾವಣಾ ಆಯೋಗ ನಿದ್ರೆಯಿಂದ ಎದ್ದೇಳಲಿ:...

ಚುನಾವಣಾ ಆಯೋಗ ನಿದ್ರೆಯಿಂದ ಎದ್ದೇಳಲಿ: ಹೆಚ್.ಡಿ. ರೇವಣ್ಣ

ವಾರ್ತಾಭಾರತಿವಾರ್ತಾಭಾರತಿ19 Jun 2020 11:51 PM IST
share
ಚುನಾವಣಾ ಆಯೋಗ ನಿದ್ರೆಯಿಂದ ಎದ್ದೇಳಲಿ: ಹೆಚ್.ಡಿ. ರೇವಣ್ಣ

ಹಾಸನ, ಜೂ.19: ಈಗಾಗಲೇ ಚುನಾವಣೆ ಆಯೋಗವು ಮಲಗಿದ್ದು, ಕೂಡಲೇ ನಿದ್ರೆಯಿಂದ ಎದ್ದೇಳಲಿ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ವ್ಯಂಗ್ಯವಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಸೇರಿ ಚುನಾವಣೆ ಮೊದಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಕ್ಯಾಟಗರಿ ಮಾಡಬೇಕು. ನ್ಯಾಯಾಲಯದಲ್ಲಿದೆ ಎಂದು ಸುಮ್ಮನೆ ಕುಳಿತಿದೆ. ಈ ಬಗ್ಗೆ ಕಾನೂನು ಮಂತ್ರಿ ಮತ್ತು ಸರಕಾರ ಹಾಗೂ ಅಡ್ವಕೇಟ್ ಜನರಲ್ ಹಾಗೂ ಸರಕಾರಿ ವಕೀಲರಿಗೂ ಮನವಿ ಮಾಡಲಾಗುವುದು. ದಯಮಾಡಿ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಯಾವ ಲೋಪ ಎಸಗಬೇಡಿ ಎಂದರು.

ಕಳೆದ ಆರು ತಿಂಗಳಿನಿಂದ ಗ್ರಾಮ ಪಂಚಾಯತನ್ನು ಏತಕ್ಕಾಗಿ ರಿಸರ್ವೇಷನ್ ಮಾಡಲಿಲ್ಲ. ಕೊರೋನ ಬಂದು ಮೂರು ತಿಂಗಳುಗಳಾಗಿದೆ. ಚುನಾವಣೆ ಆಯುಕ್ತರ ಹುದ್ದೆಯ ಗೌರವವನ್ನು ಹಾಳು ಮಾಡಬೇಡಿ, ನ್ಯಾಯಾಲಯದ ನೆಪ ಹೇಳಿಕೊಂಡು ಒಂದು ಚುನಾವಣೆ ನಡೆಸುವುದಕ್ಕೆ 2 ವರ್ಷಗಳ ಕಾಲ ಬೇಕಾ ಎಂದು ಪ್ರಶ್ನೆ ಮಾಡಿದ ಅವರು, ಇಷ್ಟು ದಿನಗಳಾದ ಮೇಲೆ ಚುನಾವಣೆಯನ್ನೆ ರದ್ದು ಮಾಡಿ ಎಂದು ಆಗ್ರಹಿಸಿದರು. ವಿರೋಧ ಪಕ್ಷವದರಾಗಿ ಚುನಾವಣಾ ಆಯೋಗವನ್ನು ಎಚ್ಚರಿಸಬೇಕಾಗಿದೆ. ಈಗಾಗಲೇ ಚುನಾವಣಾ ಆಯೋಗ ಮಲಗಿದ್ದು, ನಿದ್ರೆಯಿಂದ ಮೇಲಕ್ಕೆ ಹೇಳಬೇಕಾಗಿದೆ ಎಂದು ವ್ಯಂಗ್ಯವಾಡಿದರು. 

ಮೂರು ಸಾವಿರ ಎಕರೆಯಲ್ಲಿ ಬಿತ್ತನೆ ಆಲೂಗೆಡ್ಡೆ ಹಾಳಾಗಿ ನಷ್ಟವಾಗಿದೆ. ಈ ಬಗ್ಗೆ ಸರಕಾರ ಕೂಡಲೇ ಸ್ಪಂದಿಸಬೇಕು. ತೋಟಗಾರಿಕೆ ಇಲಾಖೆ ಕಾಲೇಜು ಮಾಡಿದರೆ ಜಿಲ್ಲೆಗೆ ಒಳ್ಳೆಯದು. ಒಳ್ಳೆ ಕೆಲಸ ನಾನು ಇಲ್ಲವೇ ಅವರು ಮಾಡಿದರೇನು ಜಿಲ್ಲೆಗೆ ಒಳ್ಳೆಯದು ಇದಕ್ಕೆ ನನ್ನ ಸಂಪೂರ್ಣ ಸಹಕಾರವಿದೆ ಎಂದರು. 

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕೆಲಸದ ಎರಡೂವರೆ ಲಕ್ಷ ಕಾಮಗಾರಿಗಾಗಿ ಚೀಪ್ ಇಂಜಿನಿಯರ್ ಗೆ ಹೋಗುವುದನ್ನು ತಪ್ಪಿಸಿ ಎಂದ ಅವರು ಈ ಸರಕಾರದ ಆಡಳಿತ ನೋಡಿದರೆ ನಾಚಿಕೆಯಾಗುತ್ತದೆ. ಬಿ.ಎಸ್. ಯಡಿಯೂರಪ್ಪ ಮತ್ತು ಈಶ್ವರಪ್ಪನವರು ಈ ಬಗ್ಗೆ ಗಮನ ನೀಡುವಂತೆ ಮನವಿ ಮಾಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X