Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 'ಯಾರೂ ನಮ್ಮ ಗಡಿಯೊಳಕ್ಕೆ ಪ್ರವೇಶಿಸಿಲ್ಲ'...

'ಯಾರೂ ನಮ್ಮ ಗಡಿಯೊಳಕ್ಕೆ ಪ್ರವೇಶಿಸಿಲ್ಲ' ಎಂಬ ಪ್ರಧಾನಿ ಹೇಳಿಕೆಗೆ ಆಕ್ರೋಶ: #ModiSurrendersToChina ಟ್ರೆಂಡಿಂಗ್

ವಾರ್ತಾಭಾರತಿವಾರ್ತಾಭಾರತಿ20 Jun 2020 4:14 PM IST
share
ಯಾರೂ ನಮ್ಮ ಗಡಿಯೊಳಕ್ಕೆ ಪ್ರವೇಶಿಸಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ಆಕ್ರೋಶ: #ModiSurrendersToChina ಟ್ರೆಂಡಿಂಗ್

ಹೊಸದಿಲ್ಲಿ: ಲಡಾಕ್ ನ ಗಲ್ವಾನ್ ಕಣಿವೆಯಲ್ಲಿ 20 ಯೋಧರು ಹುತಾತ್ಮರಾದ ನಂತರ ನಿನ್ನೆ ಸರ್ವಪಕ್ಷ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದರು. ಈ ಸಂದರ್ಭ ಅವರು, “ಯಾರೂ ನಮ್ಮ ಗಡಿಯೊಳಕ್ಕೆ ಪ್ರವೇಶಿಸಿಲ್ಲ ಮತ್ತು ಯಾರೂ ನಮ್ಮ ಪೋಸ್ಟ್ ಅನ್ನು ವಶಪಡಿಸಿಕೊಂಡಿಲ್ಲ” ಎಂದು ಹೇಳಿಕೆ ನೀಡಿದ್ದರು. ಪ್ರಧಾನಿಯ ಈ ಹೇಳಿಕೆಯ ವಿರುದ್ಧ ವಿಪಕ್ಷಗಳು ಆಕ್ರೋಶ ವ್ಯಕ್ತಪಡಿಸಿದ್ದು, ಹಾಗಿದ್ದರೆ 20 ಯೋಧರು ಹುತಾತ್ಮರಾಗಲು ಕಾರಣವೇನು ಎಂದು ಪ್ರಶ್ನಿಸಿದ್ದು, ಇದೀಗ ಟ್ವಿಟರಿಗರೂ ಈ ಹೇಳಿಕೆ ವಿರುದ್ಧ ಆಕ್ರೋಶಗೊಂಡಿದ್ದಾರೆ. ಇಂದು ಬೆಳಗ್ಗಿನಿಂದ ಟ್ವಿಟರ್ ನಲ್ಲಿ #ModiSurrendersToChina ಹ್ಯಾಶ್ ಟ್ಯಾಗ್  ಟ್ರೆಂಡಿಂಗ್ ಆಗುತ್ತಿದೆ.

ಪ್ರಧಾನಿಯ ಹೇಳಿಕೆಗೆ ಆಕ್ಷೇಪ ಸೂಚಿಸಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, “ನಮ್ಮ ಸೈನಿಕರನ್ನೇಕೆ ಕೊಲ್ಲಲಾಯಿತು?, ಚೀನಾದ ಆಕ್ರಮಣಕ್ಕೆ ಪ್ರಧಾನಿ ಭಾರತದ ಭೂಭಾಗವನ್ನು ಒಪ್ಪಿಸಿದ್ದಾರೆ. ಆ ಭೂಭಾಗ ಚೀನೀಯರದ್ದಾಗಿದ್ದರೆ 1. ನಮ್ಮ ಸೈನಿಕರ ಹತ್ಯೆಯೇಕೆ ನಡೆಯಿತು?., 2. ಅವರು ಎಲ್ಲಿ ಕೊಲ್ಲಲ್ಪಟ್ಟರು?'' ಎಂದು ಪ್ರಶ್ನಿಸಿದ್ದರು.

“ನಾವು ನಮ್ಮ ಗಲ್ವಾನ್ ಕಣಿವೆಯನ್ನು ಬಿಟ್ಟುಕೊಟ್ಟಿದ್ದೇವೆಯೇ ಅಥವಾ ಪಿಎಲ್‌ಎಯನ್ನು ಅಲ್ಲಿಂದ ಉಚ್ಚಾಟಿಸಿದ್ದೇವೆಯೇ ಎಂದು ದೇಶವು ತಿಳಿದುಕೊಳ್ಳಲು ಬಯಸಿದೆ” ಎಂದು ಶಿವಸೇನೆಯ ನಾಯಕಿ ಪ್ರಿಯಾಂಕಾ ಚತುರ್ವೇದಿ ಹೇಳಿದ್ದಾರೆ.

ಈ ನಡುವೆ ಟ್ವಿಟರ್ ನಲ್ಲಿ  #ModiSurrendersToChina ಹ್ಯಾಶ್ ಟ್ಯಾಗ್  ಟ್ರೆಂಡಿಂಗ್ ಆಗುತ್ತಿದೆ.

“ಇದು ಗಲ್ವಾನ್ ಕಣಿವೆ, ದುರದೃಷ್ಟವಶಾತ್ ನಿನ್ನೆ ಮೋದಿ ಈ ಸುಂದರ ಕಣಿವೆಯನ್ನು ಚೀನಾಗೆ ಒಪ್ಪಿಸಿದ್ದಾರೆ”, “ಬಿಜೆಪಿ ಈಗ ಬೀಜಿಂಗ್ ಜಿನ್ ಪಿಂಗ್ ಪಾರ್ಟಿ”, “ಇನ್ನು ಮುಂದೆ ಚೀನಿಯರು ಪ್ರಧಾನಿ ಮೋದಿಯ ಹೇಳಿಕೆಯನ್ನು ಬಳಸಬಹುದು”, “ಇನ್ನು ಬಿಜೆಪಿ ಚೀನಾದಲ್ಲು ಸರಕಾರ ಸ್ಥಾಪಿಸಬಹುದು”.. ಹೀಗೆ ಸಾವಿರಾರು ಟ್ವೀಟ್ ಗಳನ್ನು ಟ್ವಿಟರಿಗರು ಮಾಡಿದ್ದಾರೆ.

ಈವರೆಗೆ 1,26,000 ಬಾರಿ ಈ ಹ್ಯಾಶ್ ಟ್ಯಾಗ್ ನೊಂದಿಗೆ ಟ್ವೀಟ್ ಮಾಡಲಾಗಿದೆ.

Now Chinese are using statement of PM Modi to substantiate their claim on our territory ! Shameful !#ModiSurrendersToChina https://t.co/Vv0nCkUbL4

— Rohan Gupta (@rohanrgupta) June 20, 2020

Even the PMO isn't confident about what the PM says - hence the contradiction in the statements. #ModiSurrendersToChina pic.twitter.com/x1MaOIXm2V

— Congress (@INCIndia) June 20, 2020

At the end of the meeting, the Prime Minister made his concluding remarks. These remarks have left practically everyone baffled and bewildered. The PM said, and I quote, “No outsider was inside Indian territory in Ladakh”: @PChidambaram_IN #ModiSurrendersToChina pic.twitter.com/Uqgpn5YMjM

— Congress (@INCIndia) June 20, 2020

This is Galwan valley.
Unfortunately Yesterday Modi Surrendered This Beautiful Valley To China .#ModiSurrendersToChina pic.twitter.com/AcPjXVxexI

— Congress TaskForce (@CongressTask) June 20, 2020

Defence minister says Chinese soldiers came to Indian territory.

Prime minister says Chinese soldiers didn't cross the border.

One of them is lying. #ModiSurrendersToChina pic.twitter.com/QnUjq4ySQj

— Spirit of Congress (@SpiritOfCongres) June 20, 2020

Now it's clear BJP stands for:-
'BEIJING JINPING PARTY'

Agree ?#ModiSurrendersToChina pic.twitter.com/ZHBFk8Mj3l

— Srinivas B V (@srinivasiyc) June 20, 2020

I am 100% Sure Now BJP can form government in China too.#ModiSurrendersToChina https://t.co/LPfuQ9rrnx

— Srinivas B V (@srinivasiyc) June 20, 2020

This is shocking. @narendramodi, @rajnathsingh and @AmitShah must come clean on this. #ModiSurrendersToChina https://t.co/e22zoXZsqa

— Saral Patel (@SaralPatel) June 20, 2020

Savarkar betrayed Subhash Chandra Bose.

Modi betrayed Indian Army.#ModiSurrendersToChina

— Spirit of Congress (@SpiritOfCongres) June 20, 2020

If China didn't enter in Indian territory.then @narendramodi ji How our Brave hearts Martyrs.Stop this Shit of politics in This. Be like a Prime Minister. otherwise boycott is trend now!!!!#ModiSurrendersToChina pic.twitter.com/mM0mdFIhuq

— Piyush Thakare (@PiyushRThakare) June 20, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X