Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯ ಸರಕಾರಕ್ಕೆ 10 ಲಕ್ಷ ರೂ. ದಂಡ...

ರಾಜ್ಯ ಸರಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ವಾರ್ತಾಭಾರತಿವಾರ್ತಾಭಾರತಿ21 Jun 2020 10:12 PM IST
share
ರಾಜ್ಯ ಸರಕಾರಕ್ಕೆ 10 ಲಕ್ಷ ರೂ. ದಂಡ ವಿಧಿಸಿದ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ

ಬೆಂಗಳೂರು, ಜೂ.21: ನಗರದ ಬೊಮ್ಮಸಂದ್ರ ವ್ಯಾಪ್ತಿಯ ಕಿತ್ತಗಾನಹಳ್ಳಿ ಕೆರೆಯಲ್ಲಿ ಸಮರ್ಪಕವಾಗಿ ಮಾಲಿನ್ಯ ನಿಯಂತ್ರಣ ಮಾಡಿಲ್ಲ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ರಾಜ್ಯ ಸರಕಾರಕ್ಕೆ 10 ಲಕ್ಷ ರೂ.‌ ಮತ್ತು ಬೊಮ್ಮಸಂದ್ರ ಪುರಸಭೆಗೆ 5 ಲಕ್ಷ ರೂ.‌ದಂಡ ವಿಧಿಸಿದೆ.

ಕಿತ್ತಗಾನಹಳ್ಳಿ ಕೆರೆಯಲ್ಲಿ ಮಾಲಿನ್ಯ ಕಾರಕ ವಸ್ತುಗಳು ಕೆರೆ ಸೇರುವುದನ್ನು ತಡೆಯುವಲ್ಲಿ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸಂಜಯ್‌ ರಾವ್‌ ಹಾಗೂ ಇತರರು ಅರ್ಜಿ ಸಲ್ಲಿಸಿದ್ದರು.

ರವಿವಾರ ಎನ್‌ಜಿಟಿ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ಆದರ್ಶ್‌ ಕುಮಾರ್‌ ಗೋಯೆಲ್‌ ನೇತೃತ್ವದ ನ್ಯಾಯಪೀಠವು ಅರ್ಜಿ ವಿಚಾರಣೆ ನಡೆಸಿ, ಬೊಮ್ಮಸಂದ್ರ ಪುರಸಭೆಯು ಕರ್ತವ್ಯ ನಿರ್ವಹಿಸುವಲ್ಲಿ ವಿಫಲವಾಗಿದೆ ಹಾಗೂ‌ ಪರಿಸರಕ್ಕೆ ಹಾನಿಯುಂಟಾಗಿದ್ದರಿಂದ ರಾಜ್ಯ ಸರ್ಕಾರಕ್ಕೆ 10 ಲಕ್ಷ ರೂ. ಹಾಗೂ ಬೊಮ್ಮಸಂದ್ರ ಪುರಸಭೆಗೆ 5 ಲಕ್ಷ ರೂ. ಮಧ್ಯಂತರ ದಂಡ ವಿಧಿಸಲಾಗಿದೆ. ರಾಜ್ಯ ಮತ್ತು ಪುರಸಭೆಯ ಪ್ರತಿಕ್ರಿಯೆ ನಂತರ ಅಂತಿಮ ಪರಿಹಾರ ನಿರ್ಧರಿಸಲಾಗುವುದು ಎಂದು ನ್ಯಾಯಮಂಡಳಿ ತಿಳಿಸಿದೆ.

ಪುರಸಭೆ ಹಾಗೂ ರಾಜ್ಯ ಸರಕಾರದ ಅಧಿಕಾರಿಗಳು ಮಾಲಿನ್ಯ ತಡಗಟ್ಟುವಲ್ಲಿ ವಿಫಲರಾಗಿದ್ದಾರೆ. ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್‌ ಆದೇಶಗಳನ್ನು ಪಾಲಿಸಿಲ್ಲ. ಇದು ದುರದೃಷ್ಟಕರವಾಗಿದ್ದು, ಇದಕ್ಕೆ ತ್ವರಿತ ಪರಿಹಾರ ಕ್ರಮ ತೆಗೆದುಕೊಳ್ಳುವ ಅಗತ್ಯವಿದೆ. ಕೇವಲ ಪತ್ರ ಬರೆದರೆ ಕಾನೂನು ಅನುಸರಣೆ ಮಾಡಿದಂತಾಗುವುದಿಲ್ಲ. ಸಂಸ್ಕರಿಸದ ಒಳಚರಂಡಿ ನೀರು ಕೆರೆಗೆ ಸೇರುವ ಮೂಲಕ ಭಾರಿ ಹಾನಿಯಾಗಿದೆ. ಸಾರ್ವಜನಿಕರ ಆರೋಗ್ಯದ ಮೇಲೂ ಇದು ಪರಿಣಾಮ ಬೀರುತ್ತದೆ. ಒಳಚರಂಡಿ ನೀರು ಸೇರುವುದನ್ನು ತಡೆಯುವುದು ಅಧಿಕಾರಿಗಳ ಕರ್ತವ್ಯ ಎಂದು ಎನ್‌ಜಿಟಿ ತಿಳಿಸಿದೆ.

ಅಗತ್ಯ ಬಿದ್ದರೆ ತಜ್ಞರ ಸಮಿತಿಯನ್ನು ನೇಮಕ ಮಾಡಲಾಗುವುದು. ತಪ್ಪಿತಸ್ಥ ಅಧಿಕಾರಿಗಳಿಂದ ದಂಡದ ಮೊತ್ತವನ್ನು ವಸೂಲಿ ಮಾಡಲು ರಾಜ್ಯ ಮತ್ತು ಪುರಸಭೆಗೆ ಅಧಿಕಾರವಿದೆ. ಮಧ್ಯಂತರ ದಂಡವನ್ನು ಒಂದು ತಿಂಗಳೊಳಗೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ (ಸಿಪಿಸಿಬಿ) ಜಮಾ ಮಾಡಿ, ಪರಿಸರ ಪುನರ್‌ ಸ್ಥಾಪನೆಗೆ ಅದನ್ನು ಬಳಸಲಾಗುವುದು ಎಂದು ನ್ಯಾಯಮಂಡಳಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X