Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಅವರು ಬ್ಯಾಟ್‌ಗಳಲ್ಲ, ಬ್ಯಾಟ್‌ಮನ್‌ಗಳು:...

‘ಅವರು ಬ್ಯಾಟ್‌ಗಳಲ್ಲ, ಬ್ಯಾಟ್‌ಮನ್‌ಗಳು: ಬಿಹಾರ ರೆಜಿಮೆಂಟ್‌ ಕೊಂಡಾಡಿದ ಸೇನೆ

ವಾರ್ತಾಭಾರತಿವಾರ್ತಾಭಾರತಿ21 Jun 2020 11:23 PM IST
share
‘ಅವರು ಬ್ಯಾಟ್‌ಗಳಲ್ಲ, ಬ್ಯಾಟ್‌ಮನ್‌ಗಳು: ಬಿಹಾರ ರೆಜಿಮೆಂಟ್‌ ಕೊಂಡಾಡಿದ ಸೇನೆ

 ಹೊಸದಿಲ್ಲಿ,ಜೂ.21: ಪೂರ್ವ ಲಡಾಖ್‌ನ ಗಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗೆ ಕೆಚ್ಚೆದೆಯ ಕಾದಾಟ ನಡೆಸಿದ್ದ ಬಿಹಾರ ರೆಜಿಮೆಂಟ್‌ನ ಯೋಧರ ಧೈರ್ಯ ಮತ್ತು ಶೌರ್ಯವನ್ನು ಗೌರವಿಸಿ ವೀಡಿಯೊವೊಂದನ್ನು ಟ್ವೀಟಿಸಿರುವ ಭಾರತೀಯ ಸೇನೆಯು,21 ವರ್ಷಗಳ ಹಿಂದಿನ ಕಾರ್ಗಿಲ್ ಯುದ್ಧದಲ್ಲಿ ಅವರ ಕೊಡುಗೆಯನ್ನು ಸ್ಮರಿಸಿದೆ.

ಧ್ರುವ ವಾರಿಯರ್ಸ್ ಮತ್ತು ಬಿಹಾರ ರೆಜಿಮೆಂಟ್ ಹ್ಯಾಷ್‌ಟ್ಯಾಗ್‌ಗಳನ್ನು ಬಳಸಿ ಟ್ವೀಟಿಸಿರುವ ಸೇನೆಯ ನಾರ್ದರ್ನ್ ಕಮಾಂಡ್,‘‘ಬಿಹಾರ ರೆಜಿಮೆಂಟ್‌ನ ಈ ಸಿಂಹಗಳು ಹೋರಾಡಲೆಂದೇ ಹುಟ್ಟಿದ್ದಾರೆ. ಅವರು ಬ್ಯಾಟ್ (ಬಾವಲಿ)ಗಳಲ್ಲ,ಅವರು ಬ್ಯಾಟ್‌ಮನ್‌ಗಳಾಗಿದ್ದಾರೆ ’ಎಂದು ಕೊಂಡಾಡಿದೆ.

‘ಪ್ರತಿ ಸೋಮವಾರದ ಬಳಿಕ ಮಂಗಳವಾರ ಬಂದೇ ಬರುತ್ತದೆ. ಬಜರಂಗ ಬಲಿ ಕೀ ಜೈ’ಎಂದೂ ಅದು ಟ್ವೀಟಿಸಿದೆ. ‘ಜೈ ಬಜರಂಗ ಬಲಿ’ ಬಿಹಾರ ರೆಜಿಮೆಂಟ್‌ನ ಯೋಧರು ವೈರಿಯನ್ನು ಎದುರಿಸಲು ಯುದ್ಧರಂಗಕ್ಕೆ ತೆರಳಿದಾಗ ಹೊರಡಿಸುವ ರಣಕೇಕೆಯಾಗಿದೆ.

1 ನಿಮಿಷ 57 ಸೆಕೆಂಡ್‌ಗಳ ಈ ವೀಡಿಯೊ 1857ರಿಂದ 1999ರಲ್ಲಿ ರೆಜಿಮೆಂಟ್‌ನ ಮೊದಲ ಬೆಟಾಲಿಯನ್ ಕಾರ್ಗಿಲ್‌ನ ವ್ಯೂಹಾತ್ಮಕ ಪ್ರದೇಶವನ್ನು ಪಾಕಿಸ್ತಾನಿ ಸೇನೆಯಿಂದ ವಶಪಡಿಸಿಕೊಂಡ ಸಾಧನೆಯವರೆಗೆ ಬಿಹಾರ ರೆಜಿಮೆಂಟ್‌ನ ಕೆಲವು ಅತ್ಯಂತ ಸಾಹಸಮಯ ಅಭಿಯಾನಗಳನ್ನು ನೆನಪಿಸಿದೆ.

‘21 ವರ್ಷಗಳ ಹಿಂದೆ ಇದೇ ತಿಂಗಳಲ್ಲಿ ಬಿಹಾರ ರೆಜಿಮೆಂಟ್ ಕಾರ್ಗಿಲ್ ಅತಿಕ್ರಮಣಕೋರರ ರಕ್ತದ ಓಕುಳಿಯಾಡಿತ್ತು. ಅತಿಕ್ರಮಣಕೋರರು ಎತ್ತರದ ಪ್ರದೇಶದಲ್ಲಿದ್ದರು ಮತ್ತು ಸಂಪೂರ್ಣ ಸಜ್ಜಾಗಿದ್ದರು. ನಮ್ಮ ಯೋಧರು ಕೆಚ್ಚೆದೆಯಿಂದ ಅಲ್ಲಿಗೆ ತೆರಳಿದ್ದರು ಮತ್ತು ವಿಜಯದೊಂದಿಗೆ ಮರಳಿದ್ದರು ಎಂದು ’ವೀಡಿಯೊದ ನಿರೂಪಕ ಮೇಜರ್ ಅಖಿಲ ಪ್ರತಾಪ್ ಹೇಳಿದ್ದಾರೆ.

ಗಲ್ವಾನ್ ಕಣಿವೆಯಲ್ಲಿ ಚೀನಿ ಸೈನಿಕರೊಂದಿಗೆ ಹಿಂಸಾತ್ಮಕ ಘರ್ಷಣೆಗಳಲ್ಲಿ ಹುತಾತ್ಮರಾದ 16 ಬಿಹಾರ ರೆಜಿಮೆಂಟ್‌ನ ಕಮಾಂಡಿಂಗ್ ಅಧಿಕಾರಿ ಸಂತೋಷ ಬಾಬು ಅವರಿಗೂ ಸೇನೆಯು ಶ್ರದ್ಧಾಂಜಲಿಯನ್ನು ಸಲ್ಲಿಸಿದೆ.

ಸ್ವಾತಂತ್ರ್ಯಾನಂತರ ಭಾರತವು ಹೋರಾಡಿದ ಎಲ್ಲ ಯುದ್ಧಗಳಲ್ಲಿಯೂ ಬಿಹಾರ ರೆಜಿಮೆಂಟ್ ಭಾಗವಾಗಿದೆ. ಸೋಮಾಲಿಯಾ ಮತ್ತು ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ವಿಶ್ವಸಂಸ್ಥೆಯ ಶಾಂತಿಪಾಲನಾ ಕಾರ್ಯಾಚರಣೆಗಳಲ್ಲಿಯೂ ಅದು ಪಾಲ್ಗೊಂಡಿತ್ತು.

                   

share
ವಾರ್ತಾಭಾರತಿ
ವಾರ್ತಾಭಾರತಿ
Next Story
X