Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಮಾಮ್‌ನಿಂದ ಮಂಗಳೂರು ತಲುಪಿದ ಅನಿವಾಸಿ...

ದಮಾಮ್‌ನಿಂದ ಮಂಗಳೂರು ತಲುಪಿದ ಅನಿವಾಸಿ ಕನ್ನಡಿಗರನ್ನು ಹೊತ್ತ ಬಾಡಿಗೆ ವಿಮಾನ

‘ಸೌದಿ ಕನ್ನಡಿಗಾಸ್ ಹ್ಯುಮಾನಿಟಿ ಫೋರಮ್’ನಿಂದ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ22 Jun 2020 9:50 PM IST
share
ದಮಾಮ್‌ನಿಂದ ಮಂಗಳೂರು ತಲುಪಿದ ಅನಿವಾಸಿ ಕನ್ನಡಿಗರನ್ನು ಹೊತ್ತ ಬಾಡಿಗೆ ವಿಮಾನ

ಮಂಗಳೂರು, ಜೂ.22: ಕೊರೋನ-ಲಾಕ್‌ಡೌನ್ ಹಿನ್ನೆಲೆಯಲ್ಲಿ ಗಲ್ಫ್ ರಾಷ್ಟ್ರಗಳಲ್ಲಿ ಸಂಕಷ್ಟಕ್ಕೀಡಾದ ಅನಿವಾಸಿ ಕನ್ನಡಿಗರನ್ನು ತವರೂರಿಗೆ ಕಳುಹಿಸಿಕೊಡುವ ಪ್ರಕ್ರಿಯೆ ಮುಂದುವರಿದ ಭಾಗವಾಗಿ ಸೋಮವಾರ ದಮಾಮ್‌ನಿಂದ (ಸೌದಿ ಅರೇಬಿಯಾದ ಕಾಲಮಾನ 2 ಗಂಟೆ) ಹೊರಟ ಬಾಡಿಗೆಯ ಇಂಡಿಗೋ ವಿಮಾನವು ರಾತ್ರಿ 9:30ಕ್ಕೆ ಮಂಗಳೂರು ವಿಮಾನ ನಿಲ್ದಾಣ ತಲುಪಿದೆ.

ಸೌದಿ ಅರೇಬಿಯಾದಲ್ಲಿ ಅಸ್ತಿತ್ವಕ್ಕೆ ಬಂದ ‘ಸೌದಿ ಕನ್ನಡಿಗಾಸ್ ಹ್ಯುಮಾನಿಟಿ ಫೋರಂ’ ಈ ವ್ಯವಸ್ಥೆ ಕಲ್ಪಿಸಿದೆ. ಪ್ರಯಾಣದ ವೆಚ್ಚವನ್ನು ಪ್ರಯಾಣಿಕರೇ ಭರಿಸಿದ್ದಾರೆ. ಈ ವಿಮಾನದಲ್ಲಿ 8 ಪುಟಾಣಿಗಳಲ್ಲದೆ ಇತರ 165 ಪ್ರಯಾಣಿಕರಿದ್ದರು ಎಂದು ‘ಸೌದಿ ಕನ್ನಡಿಗಾಸ್ ಹ್ಯುಮಾನಿಟಿ ಫೋರಂ’ನ ಮುಖಂಡರು ತಿಳಿಸಿದ್ದಾರೆ.

ಕರ್ನಾಟಕ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಕ್ಲಬ್ (ಕೆಎಸ್‌ಸಿಸಿ) ವ್ಯವಸ್ಥೆಗೊಳಿಸಿದ್ದ ವಿಮಾನವು ರವಿವಾರ ಮಂಗಳೂರಿಗೆ ಆಗಮಿಸಿತ್ತು. ಇದರಲ್ಲಿ 173 ಪ್ರಯಾಣಿಕರಿದ್ದರು. ಅಲ್ಲದೆ ವಂದೇ ಮಾತರಂ ಮಿಷನ್ ಯೋಜನೆಯಡಿ ರವಿವಾರ ಮಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ 11 ಪುಟಾಣಿಗಳು ಮತ್ತು ಇತರ 169 ಪ್ರಯಾಣಿಕರಿದ್ದರು.

ವಿದೇಶದಿಂದ ಬಂದ ಎಲ್ಲಾ ಪ್ರಯಾಣಿಕರನ್ನು ಸಾಂಸ್ಥಿಕ ನಿಗಾವಣೆ (ಇನ್‌ಸ್ಟಿಟ್ಯೂಶನಲ್ ಕ್ವಾರಂಟೈನ್)ಯಲ್ಲಿರಿಸಲಾಗುತ್ತದೆ. ಈ ಪ್ರಯಾಣಿಕರ ಗಂಟಲಿನ ದ್ರವ ಮಾದರಿಯ ಪರೀಕ್ಷೆಯನ್ನು ಪ್ರಯೋಗಾಲಯಕ್ಕೆ ಕಳುಹಿಸಿ ಆ ವರದಿ ಬರುವವರೆಗೂ ಪ್ರಯಾಣಿಕರು ಕ್ವಾರಂಟೈನ್‌ನಲ್ಲಿರುತ್ತಾರೆ.
1987 ಪ್ರಯಾಣಿಕರ ಆಗಮನ: ದ.ಕ. ಜಿಲ್ಲೆಗೆ ಕಳೆದ ಮೂರು ವಾರಗಳ ಅವಧಿಯಲ್ಲಿ 12 ವಿಮಾನಗಳಲ್ಲಿ 1987 ಪ್ರಯಾಣಿಕರು (ಸೋಮವಾರ ಬಂದ 173 ಮಂದಿಯ ಸಹಿತ) ವಿದೇಶದಿಂದ ಆಗಮಿಸಿದ್ದಾರೆ. ಆ ಪೈಕಿ 239 ಮಂದಿಗೆ ಕೊರೋನ ಪಾಸಿಟಿವ್ ಆಗಿದೆ. ಉಳಿದಂತೆ 1,575 ಮಂದಿಯ ವರದಿಯು ನೆಗೆಟಿವ್ ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X