Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು ನಗರ: ಜೂ.24ರಂದು ಹಲವೆಡೆ ನೀರು...

ಬೆಂಗಳೂರು ನಗರ: ಜೂ.24ರಂದು ಹಲವೆಡೆ ನೀರು ಪೂರೈಕೆ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ23 Jun 2020 12:02 AM IST
share

ಬೆಂಗಳೂರು, ಜೂ.22: ವೆಲ್ಲಾರ ಜಂಕ್ಷನ್ ನಲ್ಲಿ ಬಿಎಂಆರ್‍ಸಿಎಲ್ ನ 900*900 ಮಿ.ಮೀ ವ್ಯಾಸದ ಕೊಳವೆ ಜೋಡಣೆ ಕಾಮಗಾರಿಗಾಗಿ ಬೆಂಗಳೂರು ಜಲಮಂಡಳಿಯ ಕಾವೇರಿ ನೀರು ಸರಬರಾಜು ಯೋಜನೆ ಒಂದನೇ ಹಂತದ ಟಿ.ಕೆ.ಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯ ಯಂತ್ರಗಾರಗಳು ಸ್ಥಗಿತಗೊಳ್ಳುವುದರಿಂದ ಬುಧವಾರ ಜೂ.24 ರ ಬೆಳಗ್ಗೆ 9 ರಿಂದ ಗುರುವಾರ ಬೆಳಗ್ಗೆ 9 ಗಂಟೆಯವರೆಗೆ ನಗರದ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಬಸವನಗುಡಿ, ತ್ಯಾಗರಾಜನಗರ, ಶ್ರೀನಗರ, ಶಾಂತಿನಗರ, ಆನೇಪಾಳ್ಯ/ಎಲ್.ಆರ್.ನಗರ ,ನೀಲಸಂದ್ರ, ಬ್ರಿಗೇಡ್ ರಸ್ತೆ, ಅಶೋಕನಗರ, ವಿಕ್ಟೋರಿಯಲ್ ಬಡಾವಣೆ, ವನ್ನಾರಾಪೇಟೆ, ಈಜೀಪುರ, ಅಂಬೇಡ್ಕರ್‍ನಗರ ಮತ್ತು ಸುತ್ತಲಿನ ಪ್ರದೇಶ.

ವಿನಾಯಕ ನಗರ ,ರಿಚ್‍ಮಂಡ್ ಟೌನ್, ಅಸ್ಟೀನ್ ಟೌನ್, ಹಲಸೂರು, ಜೋಗುಪಾಳ್ಯ, ಮರ್ಫಿಟೌನ್, ಗುಪ್ತಲೇಔಟ್, ಹಲಸೂರು ರಸ್ತೆ, ದೊಮ್ಮಲೂರು ವಾರ್ಡ್, ಕೋಡಿಹಳ್ಳಿ, ಎಚ್‍ಎಎಲ್ 2 ಮತ್ತು 3ನೇ ಹಂತ. ಎಲ್‍ಐಸಿ ಕಾಲನಿ, ಜೀವನ್‍ಬೀಮಾನಗರ, ಇಂದಿರಾನಗರ, ಕೋರಮಂಗಲ 8ನೇ ಬ್ಲಾಕ್, 5ನೇ ಬ್ಲಾಕ್, ನಂಜಪ್ಪ ಲೇಔಟ್, ಪೋತಾಲಪ್ಪ ಗಾರ್ಡನ್, ಏರಮ್ಮ ಲೇಔಟ್, ಬೆಂಗಳೂರು ಡೇರಿ, ಎಸ್.ಜಿ.ಪಾಳ್ಯ, ಆಡುಗೋಡಿ, ನಂಜಪ್ಪ ಲೇಔಟ್, ಮಾರುತಿ ಲೇಔಟ್, ವೆಂಕಟೇಶ್ವರ ಲೇಔಟ್, ತಾವರೆಕೆರೆ, ಬೃಂದಾವನನಗರ, ಚಿಕ್ಕ ಆಡುಗೋಡಿ, ಬಾಲಾಜಿ ಲೇಔಟ್, ಮಡಿವಾಳ, ಭವಾನಿನಗರ, ಮಾಗಡಿರಸ್ತೆ, ಕದಿರೇನಹಳ್ಳಿ, ಮಿನಾಜ್‍ನಗರ,

ಗಂಗಾಧರನಗರ, ಪ್ರಗತಿಪುರ, ಪದ್ಮನಾಭನಗರ, ಆರ್.ಕೆ.ಲೇಔಟ್, ಚಿಕ್ಕಲ್ಲಸಂದ್ರ, ಹನುಮಗಿರಿನಗರ, ಮುನೇಶ್ವರನಗರ, ಬೇಂದ್ರೇನಗರ, ಕುಮಾರಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ, ಚಂದ್ರನಗರ, ಮಾರುತಿ ಬಡಾವಣೆ, ವಿಠ್ಠಲ್‍ನಗರ, ಇಸ್ರೋ ಬಡಾವಣೆ, ಉತ್ತರಹಳ್ಳಿ, ಕೆಎಸ್‍ಆರ್‍ಟಿಸಿ ಬಡಾವಣೆ, ಅಂಕಪ್ಪ ಬಡಾವಣೆ, ಗುಮ್ಮಯ್ಯ ಬಡಾವಣೆ, ಬನಶಂಕರಿ 5ನೇ ಹಂತ, ಎ.ಜಿ.ಎಸ್ ಲೇಔಟ್, ಸಾರ್ವಭೌಮನಗರ, ಸುಬ್ರಮಣ್ಯಪುರ, ಬಿಎಚ್‍ಸಿಎಸ್ ಬಡಾವಣೆ, ಕೆನರಾಬ್ಯಾಂಕ್ ಕಾಲನಿ, ಕಾಕತೀಯನಗರ, ಸುದ್ಗುಂಟೆ ಪಾಳ್ಯ, ಮಾರುತಿನಗರ, ಭವಾನಿನಗರ, ಸೆಂಟ್‍ಜಾನ್ ಆಸ್ಪತ್ರೆ, ಜಾನ್ಸನ್ ಮಾರುಕಟ್ಟೆ, ಸಿಎಲ್‍ಆರ್. ಎಂ.ಜಿ.ರಸ್ತೆ, ವಿವೇಕ್‍ನಗರ, ದೊಮ್ಮಲೂರು ಬಡಾವಣೆ, ದೊಮ್ಮಲೂರು ವಿಲೇಜ್, ಕೇಂಬ್ರಿಡ್ಜ್ ಬಡಾವಣೆ, ಚಾಮರಾಜಪೇಟೆ, ಶ್ರೀನಗರ, ಬನಶಂಕರಿ 1ನೇಹಂತ, ತಿಲಕ್‍ನಗರ, ಮಾಧವನ ಪಾರ್ಕ್, ಹೊಂಬೇಗೌಡನಗರ, ಲಕ್ಕಸಂದ್ರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಜಲಮಂಡಳಿ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X