Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕೊರೋನ ಸೋಂಕಿತರ ಕುರಿತು ನಿರ್ಲಕ್ಷ್ಯ:...

ಕೊರೋನ ಸೋಂಕಿತರ ಕುರಿತು ನಿರ್ಲಕ್ಷ್ಯ: ಆರೋಪ

ವಾರ್ತಾಭಾರತಿವಾರ್ತಾಭಾರತಿ23 Jun 2020 12:05 AM IST
share

ಬೆಂಗಳೂರು, ಜೂ.22: ಚಿಕ್ಕಪೇಟೆ ವಾರ್ಡ್‍ನಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಲ್ಲಿ ಪಾಸಿಟಿವ್ ಕೇಸ್ ಕಂಡುಬಂದರೂ ಸಹ ಸಂಬಂಧಪಟ್ಟವರು ಗಮನ ಹರಿಸುತ್ತಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಸೋಮವಾರ ಬೆಳಗ್ಗೆ ಮಲ್ಲಿಕಾರ್ಜುನ ಟೆಂಪಲ್ ರಸ್ತೆ ಬಳಿ ಕೋವಿಡ್‍ಗೆ 45 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಪೊಲೀಸ್ ರಸ್ತೆಯಲ್ಲೂ ಸಹ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅವರ ಮನೆಯ ಐವರಿಗೆ ಕೊರೋನ ಸೋಂಕು ಹರಡಿದೆ. ಜೊತೆಗೆ ಎಂಟು ಕಾಂಪ್ಲೆಕ್ಸ್ ಗಳಲ್ಲಿ ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಇಪ್ಪತ್ತು ಪಾಸಿಟಿವ್ ಕೇಸ್‍ಗಳು ಕಂಡು ಬಂದಿವೆ.

ಕಳೆದ ಶುಕ್ರವಾರದಿಂದ ಪಾಸಿಟಿವ್ ಬಂದರೂ ಸಹ ನಾಲ್ಕು ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಲ್ಲ. ಹದಿನೈದು ಜನ ಇರುವ ಮನೆಯೊಂದರಲ್ಲಿ ಒಬ್ಬರಿಗೆ ಕೋವಿಡ್ ಕಂಡು ಬಂದಿದೆ. ಆದರೆ, ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ ಎಂಬ ಸಬೂಬು ಹೇಳಿ ರೋಗಿಯನ್ನು ಇನ್ನೂ ಕೂಡ ಆಸ್ಪತ್ರೆಗೆ ರವಾನೆ ಮಾಡಿಲ್ಲ ಎಂದು ಕಾರ್ಪೋರೇಟರ್ ಲೀಲಾ ಶಿವಕುಮಾರ್ ಅವರ ಪತಿ ಶಿವಕುಮಾರ್ ದೂರಿದ್ದಾರೆ.

ಸೋಂಕಿತ ವ್ಯಕ್ತಿಯನ್ನು ಮನೆಯ ಒಂದು ಕೋಣೆಯಲ್ಲಿ ಕ್ವಾರಂಟೈನ್ ಮಾಡಲಾಗಿದ್ದು, ಒಬ್ಬ ಡಾಕ್ಟರ್ ಕೂಡ ಭೇಟಿ ನೀಡಿಲ್ಲ. ಆಯುಕ್ತರು ಫೋನ್ ಕರೆ ರಿಸೀವ್ ಮಾಡುತ್ತಿಲ್ಲ. ಸ್ಥಳೀಯ ಆರೋಗ್ಯಧಿಕಾರಿ ಡಾ. ನಂದಾ ಕೂಡ ಏನೂ ಮಾಡುತ್ತಿಲ್ಲ. 80 ಜನ ಪ್ರಾಥಮಿಕ ಸಂಪರ್ಕಿತರನ್ನು ಹೋಟೆಲ್ ಕ್ವಾರಂಟೈನ್‍ಗೆ ಕಳಿಸಿಲ್ಲ. ದ್ವಿತೀಯ ಸಂಪರ್ಕಿತರನ್ನು ಟ್ರೇಸ್ ಮಾಡುತ್ತಿಲ್ಲ ಎಂದು ಶಿವಕುಮಾರ್ ಆರೋಪಿಸಿದರು.

ಕಿಲಾರಿರಸ್ತೆ, ಎಂಎಸ್ ಲೇನ್, ಮಲ್ಲಿಕಾರ್ಜುನ ಟೆಂಪಲ್ ರಸ್ತೆ, ಒಟಿಸಿ ರಸ್ತೆ, ಚಿಕ್ಕಪೇಟೆ ಪ್ಲಾಜಾ, ರಿಷಬ್ ಪ್ಲಾಜಾ, ಎನ್‍ಕೆಎಸ್ ಪ್ಲಾಜಾಗಳಲ್ಲಿ ಕೊರೋನ ವೇಗವಾಗಿ ಹಬ್ಬುತ್ತಿದ್ದು, ಇಲ್ಲಿ ವ್ಯಾಪಾರ ವಹಿವಾಟು ಹೆಚ್ಚು ನಡೆಯುತ್ತಿರುವುದರಿಂದ ಹೊರಗಿನ ಜನರು ಓಡಾಟ ನಡೆಸುತ್ತಿದ್ದಾರೆ. ಒಂದೊಂದು ಕಟ್ಟಡದಲ್ಲಿ 22-25 ಜನ ವಾಸವಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X