Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪತಂಜಲಿಯ ‘ಕೊರೋನ ಔಷಧಿ’ಗೆ ಆಯುಷ್...

ಪತಂಜಲಿಯ ‘ಕೊರೋನ ಔಷಧಿ’ಗೆ ಆಯುಷ್ ಸಚಿವಾಲಯ ತಡೆ: ಔಷಧಿ ಬಗ್ಗೆ ವಿವರಗಳನ್ನು ನೀಡುವಂತೆ ಸೂಚನೆ

ಔಷಧಿಗೆ ಸಂಬಂಧಿಸಿದ ಜಾಹೀರಾತು ಪ್ರಕಟಿಸದಂತೆ ಆದೇಶ

ವಾರ್ತಾಭಾರತಿವಾರ್ತಾಭಾರತಿ23 Jun 2020 8:59 PM IST
share
ಪತಂಜಲಿಯ ‘ಕೊರೋನ ಔಷಧಿ’ಗೆ ಆಯುಷ್ ಸಚಿವಾಲಯ ತಡೆ: ಔಷಧಿ ಬಗ್ಗೆ ವಿವರಗಳನ್ನು ನೀಡುವಂತೆ ಸೂಚನೆ

ಹೊಸದಿಲ್ಲಿ, ಜೂ.23: ಕೋವಿಡ್-19 ಸೋಂಕು ರೋಗವನ್ನು ಗುಣಪಡಿಸುವ ಸಾಮರ್ಥ್ಯವನ್ನು ಹೊಂದಿರುವ ಔಷಧಿಯನ್ನು ತಾನು ಕಂಡುಹಿಡಿದಿರುವೆನೆಂದು ಯೋಗ ಗುರು ಬಾಬಾರಾಮ್‌ದೇವ್ ಅವರ ಪತಂಜಲಿ ಸಂಸ್ಥೆಯ ಹೇಳಿಕೆಗೆ ಕೇಂದ್ರ ಆಯುಷ್ ಸಚಿವಾಲಯ ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದೆ. ಈ ಔಷಧಿ ಉತ್ಪನ್ನ ಪರಿಶೀಲನೆಯನ್ನು ತಾನು ಸಮರ್ಪಕವಾಗಿ ನಡೆಸುವವರೆಗೆ, ಅದರ ಬಗ್ಗೆ ಜಾಹೀರಾತುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಅದು ಸೂಚಿಸಿದೆ. ಅಷ್ಟೇ ಅಲ್ಲದೆ ಈ ಔಷಧಿಗಳ ಸಂಯೋಜನೆಯ ವಿವರಗಳನ್ನು ಕೂಡಾ ನೀಡುವಂತೆ ತಿಳಿಸಿದೆ.

ಕೋವಿಡ್-19 ರೋಗವನ್ನು ಗುಣಪಡಿಸುವವಂತಹ ಕೊರೋನಿಲ್ ಹಾಗೂ ಶ್ವಾಸರಿ ಎಂಬ ಔಷಧಿಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸುವುದಾಗಿ ಪತಂಜಲಿ ಆಯುರ್ವೇದ ಸಂಸ್ಥೆಯು ಘೋಷಿಸಿತ್ತು. ಆದರೆ ಈ ಔಷಧಿ ಉತ್ಪನ್ನಗಳ ರೋಗ ನಿವಾರಣಾ ಸಾಮರ್ಥ್ಯದ ಬಗ್ಗೆ ಯಾವುದೇ ವೈಜ್ಞಾನಿಕ ಅಧ್ಯಯನದ ವಿವರಗಳು ತನಗೆ ತಿಳಿದುಬಂದಿಲ್ಲವೆಂದು ಆಯುಷ್ ಸಚಿವಾಲಯ ತಿಳಿಸಿದೆ.

ಕೊರೋನಿಲ್ ಹಾಗೂ ಶ್ವಾಸರಿ ಔಷಧಿಗಳ ಸ್ಯಾಂಪಲ್‌ಗಳ ವಿವರಗಳನ್ನು ಕೂಡಾ ಒದಗಿಸುವವಂತೆ ಅದು ಸೂಚಿಸಿದೆ. ಔಷಧಿಯ ಸಂಶೋಧನಾತ್ಮಕ ಅಧ್ಯಯನ ನಡೆದ ಸ್ಥಳಗಳು ಹಾಗೂ ಆಸ್ಪತ್ರೆಗಳ ಕುರಿತು ಮಾಹಿತಿಯನ್ನು ಕೂಡಾ ಅದು ಕೇಳಿದೆ. ಔಷಧಿಗೆ ಇನ್ಸಿಟಿಟ್ಯೂಶನಲ್ ಎಥಿಕ್ಸ್ ಕಮಿಟಿಯ ಅನುಮೋದನೆ ದೊರೆತಿದೆಯೇ ಎಂಬ ಬಗ್ಗೆ ವಿವರಗಳನ್ನು ಸಲ್ಲಿಸಬೇಕೆಂದು ಸಚಿವಾಲಯವು ಪತ್ರಿಕಾ ಹೇಳಿಕೆಯೊಂದರಲ್ಲಿ ತಿಳಿಸಿದೆ.

ಕೊರೋನ ವೈರಸ್ ಸೋಂಕನ್ನು ಗುಣಪಡಿಸುತ್ತದೆಂದು ಹೇಳಲಾದ ಕೊರೊನಿಲ್ ಔಷಧಿಯನ್ನು ಪತಂಜಲಿ ಆಯುರ್ವೇದಸಂಸ್ಥೆ ಬಿಡುಗಡೆಗೊಳಿಸಿದ ಕೆಲವೇ ತಾಸುಗಳ ಬಳಿಕ ಆಯುಷ್ ಈ ಪತ್ರಿಕಾ ಹೇಳಿಕೆ ನೀಡಿದೆ.

ಕೊರೋನಿಲ್ ಉತ್ಪಾದನೆಗೆ ನೀಡಲಾದ ಅನುಮೋದನೆ ಹಾಗೂ ಪರವಾನಿಗೆಯ ಪ್ರತಿಗಳನ್ನು ಕೂಡಾ ತನಗೆ ಒದಗಿಸಬೇಕೆಂದು ಸಚಿವಾಲಯವು ಉತ್ತರಾಖಂಡ ಸರಕಾರಕ್ಕೆ ಸೂಚಿಸಿದೆ. ಪತಂಜಲಿ ಸಂಸ್ಥೆಯ ಮುಖ್ಯ ಕಾರ್ಯಾಲಯವು ಉತ್ತರಾಖಂಡದ ಹರಿದ್ವಾರದಲ್ಲಿದೆ

280 ರೋಗಿಗಳ ಮೇಲೆ ಕ್ಲಿನಿಕಲ್ ಪ್ರಯೋಗ: ಪತಂಜಲಿ

ಮಂಗಳವಾರ ಕೊರೊನಿಲ್ ಹಾಗೂ ಶ್ವಾಸರಿ ಹೆಸರಿನ ಎರಡು ಔಷಧಿಗಳನ್ನು ಪತಂಜಲಿ ಸಂಸ್ಥೆಯು, ಬಿಡುಗಡೆಗೊಳಿಸಿತ್ತು. ಸೋಂಕಿತ ವ್ಯಕ್ತಿಗಳಲ್ಲಿ ಈ ಔಷಧಿಯ ಕ್ಲಿನಿಕಲ್ ಪ್ರಯೋಗಗಳನ್ನು ನಡೆಸಲಾಗಿದ್ದು ಶೇ.100ರಷ್ಟು ಉತ್ತಮ ಫಲಿತಾಂಶಗಳನ್ನು ತೋರಿಸಿರುವುದಾಗಿ ಬಾಬಾ ರಾಮ್‌ದೇವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದರು.

ದಿಲ್ಲಿ ಹಾಗೂ ಅಹಮದಾಬಾದ್ ಸೇರಿದಂತೆ ಭಾರತದ ಹಲವಾರು ನಗರಗಳಲ್ಲಿ 280 ರೋಗಿಗಳ ಮೇಲೆ ಈ ಔಷಧಿಗಳ ಕ್ಲಿನಿಕಲ್ ಅಧ್ಯಯನವನ್ನು ನಡೆಸಿರುವುದಾಗಿ ಅದು ತಿಳಿಸಿತ್ತು. ಈ ಔಷಧಿಯನ್ನು ಪಡೆದ ರೋಗಿಗಳ ಚೇತರಿಕೆಯ ಪ್ರಮಾಣವು ಶೇ.100ರಷ್ಟಿದೆಯೆಂದು ರಾಮ್‌ದೇವ್ ತಿಳಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X