Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಳೆದ 5 ದಿನಗಳಲ್ಲಿ ಚೀನಿ ಹ್ಯಾಕರ್‌ಗಳಿಂದ...

ಕಳೆದ 5 ದಿನಗಳಲ್ಲಿ ಚೀನಿ ಹ್ಯಾಕರ್‌ಗಳಿಂದ ಕನಿಷ್ಠ 40,300 ಸೈಬರ್ ದಾಳಿ: ಮಹಾರಾಷ್ಟ್ರ ಸೈಬರ್ ಪೊಲೀಸ್ ಬಹಿರಂಗ

ವಾರ್ತಾಭಾರತಿವಾರ್ತಾಭಾರತಿ23 Jun 2020 10:15 PM IST
share
ಕಳೆದ 5 ದಿನಗಳಲ್ಲಿ ಚೀನಿ ಹ್ಯಾಕರ್‌ಗಳಿಂದ ಕನಿಷ್ಠ 40,300 ಸೈಬರ್ ದಾಳಿ: ಮಹಾರಾಷ್ಟ್ರ ಸೈಬರ್ ಪೊಲೀಸ್ ಬಹಿರಂಗ

ಮುಂಬೈ, ಜೂ.23: ಗುಲ್ವಾನ್ ಕಣಿವೆಯಲ್ಲಿ ಭಾರತ-ಚೀನಾ ಯೋಧರ ನಡುವೆ ಭೀಕರ ಸಂಘರ್ಷ ನಡೆದ ಬೆನ್ನಲ್ಲೇ, ಕಳೆದ ಐದು ದಿನಗಳಲ್ಲಿ ಚೀನಿ ಹ್ಯಾಕರ್‌ಗಳಿಂದ 40,300ಕ್ಕೂ ಅಧಿಕ ಸೈಬರ್ ದಾಳಿ ಯತ್ನಗಳು ನಡೆದಿರುವುದಾಗಿ ಮಹಾರಾಷ್ಟ್ರದ ಸೈಬರ್ ಭದ್ರತಾ ದಳವು ತಿಳಿಸಿದೆ.

‘‘ಕಳೆದ 4-5 ದಿನಗಳಿಂದ ಭಾರತೀಯ ಸೈಬರ್ ರಂಗದಲ್ಲಿ, ಸೈಬರ್ ಅಪರಾಧ ಚಟುವಟಿಕೆಗಳಲ್ಲಿ ಹಠಾತ್ ಹೆಚ್ಚಳವುಂಟಾಗಿದೆ. ಚೀನಾದ ಹ್ಯಾಕರ್‌ಗಳು ಮೂಲಸೌಕರ್ಯ, ಮಾಹಿತಿ ಹಾಗೂ ಬ್ಯಾಂಕಿಂಗ್‌ನಂತಹ ಕ್ಷೇತ್ರಗಳನ್ನು ಹೆಚ್ಚಾಗಿ ಗುರಿಯಿರಿಸಿದ್ದಾರೆ’’ ಎಂದು ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಸೈಬರ್ ಭದ್ರತಾ ಪೊಲೀಸ್ ಮಹಾನಿರೀಕ್ಷಕ ಯಶಸ್ವಿ ಯಾದವ್ ತಿಳಿಸಿದ್ದಾರೆ

ಬಹುತೇಕ ಪ್ರಮಾಣದ ಸೈಬರ್ ದಾಳಿಗಳು ಚೀನಾದ ಸಿಚುವಾನ್ ಪ್ರಾಂತದ ರಾಜಧಾನಿಯಾದ ಚೆಂಗ್ಡು ನಗರದಿಂದ ನಡೆದಿರುವುದಾಗಿ ಅವರು ಹೇಳಿದ್ದಾರೆ.

ಆನ್‌ಲೈನ್ ಸೇವೆಗಳು ಲಭ್ಯವಾಗದಂತೆ ಮಾಡುವುದು, ಐಪಿ ಹೈಜಾಕಿಂಗ್, ಇಮೇಲ್,ಟೆಕ್ಸ್ಟ್‌ಮೆಸೇಜ್‌ಗಳ ಹ್ಯಾಕಿಂಗ್‌ನಂತಹ ಸೈಬರ್ ದಾಳಿಗಳು ನಡೆದಿರುವುದಾಗಿ ಅವರು ಹೇಳಿದ್ದಾರೆ.

ಈ ಮಧ್ಯೆ ಎಪಿಟಿ36 ಎಂಬ ಪಾಕ್ ಮೂಲದ ಹ್ಯಾಕರ್ ಗುಂಪು ಕೂಡಾ ಕಳೆದ ಮಾರ್ಚ್‌ನಿಂದ ಭಾರತದ ರಕ್ಷಣಾ ಸಂಸ್ಥೆಗಳನ್ನು ನಿರಂತರವಾಗಿ ಗುರಿಯಿಡಲು ಯತ್ನಿಸುತ್ತಿದೆಯೆಂದು ಅವರು ಹೇಳಿದ್ದಾರೆ. ಆದರೆ ಪಾಕಿಸ್ತಾನಿ ಹಾಗೂ ಚೀನಿ ಹ್ಯಾಕರ್‌ಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದಾರೆಯೇ ಎಂಬುದು ಸ್ಪಷ್ಟವಿಲ್ಲವೆಂದವರು ಹೇಳಿದರು. ರಕ್ಷಣಾ ಸಂಸ್ಥೆಗಳಿಂದ ಮಹತ್ವದ ಮಾಹಿತಿಗಳನ್ನು ಕದಿಯಲು ಕೂಡಾ ದಾಳಿಕೋರರು ಆನ್‌ಲೈನ್ ಮೂಲಕ ಹನಿಟ್ರಾಪಿಂಗ್ ಕೂಡಾ ನಡೆಸುತ್ತಿದ್ದಾರೆಂದು ಅವರು ಹೇಳಿದರು.

ಪ್ರತಿಯೊಬ್ಬ ಸೈಬರ್ ಬಳಕೆದಾರರು ತಮ್ಮ ಆನ್‌ಲೈನ್ ಸಂಪನ್ಮೂಲಗಳನ್ನು ಸುರಕ್ಷಿತವಾಗಿಡಲು ಅಗತ್ಯವಿರುವ ಸೈಬರ್ ಭದ್ರತಾ ಕ್ರಮಗಳನ್ನು ಅನುಸರಿಸಬೇಕೆಂದು ಅವರು ಸಲಹೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X