Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಪ್ರಿಲ್ 14ಕ್ಕಿಂತ ಮುಂಚಿತವಾಗಿ...

ಎಪ್ರಿಲ್ 14ಕ್ಕಿಂತ ಮುಂಚಿತವಾಗಿ ಕಾದಿರಿಸಿದ್ದ ರೈಲು ಟಿಕೆಟ್ ಹಣ ವಾಪಸ್ ನೀಡಲಿರುವ ರೈಲ್ವೆ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ24 Jun 2020 1:14 PM IST
share
ಎಪ್ರಿಲ್ 14ಕ್ಕಿಂತ ಮುಂಚಿತವಾಗಿ ಕಾದಿರಿಸಿದ್ದ ರೈಲು ಟಿಕೆಟ್ ಹಣ ವಾಪಸ್ ನೀಡಲಿರುವ ರೈಲ್ವೆ ಇಲಾಖೆ

ಹೊಸದಿಲ್ಲಿ: ಪ್ಯಾಸೆಂಜರ್ ರೈಲುಗಳಲ್ಲಿ  ಎಪ್ರಿಲ್ 14 ಅಥವಾ ಅದಕ್ಕಿಂತ ಮುಂಚಿತವಾಗಿ ಕಾದಿರಿಸಿದ ಟಿಕೆಟ್‍ಗಳನ್ನು ರದ್ದುಗೊಳಿಸಿ ಸಂಬಂಧಿತರಿಗೆ ವಾಪಸ್ ಮಾಡುವುದಾಗಿ ಭಾರತೀಯ ರೈಲ್ವೆ ಮಂಗಳವಾರ ಘೋಷಿಸಿದೆ.

ಶ್ರಮಿಕ್ ವಿಶೇಷ ರೈಲುಗಳನ್ನು ಹೊರತು ಪಡಿಸಿ ಇತರ ಸಾಮಾನ್ಯ ರೈಲುಗಳಲ್ಲಿ ಜೂನ್ 30ರ ತನಕದ ಹಳೆ ಬುಕ್ಕಿಂಗ್‍ಗಳನ್ನು ಮೇ 14ರಂದು ಭಾರತೀಯ ರೈಲ್ವೆ ರದ್ದುಗೊಳಿಸಿತ್ತು. ಕೋವಿಡ್-19 ಲಾಕ್ ಡೌನ್ ಸಂದರ್ಭ ರೈಲು ಸೇವೆಗಳನ್ನು ಸ್ಥಗಿತಗೊಳಿಸಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿತ್ತು.

ರೀಫಂಡ್ ಪಡೆಯುವುದು ಹೇಗೆ ?

1) ಪಿಆರ್ ಎಸ್ ಕೌಂಟರ್ ಟಿಕೆಟ್‍ಗಳಿಗೆ ಪ್ರಯಾಣಿಕರು ತಮ್ಮ ಪ್ರಯಾಣದ ದಿನಾಂಕದ ಆರು ತಿಂಗಳುಗಳೊಳಗಾಗಿ ರೀಫಂಡ್‍ಗೆ ತಮ್ಮ ಟಿಡಿಆರ್ (ಟಿಕೆಟ್ ಡೆಪಾಸಿಟ್ ರಶೀದಿ) ಜತೆ ಅರ್ಜಿ ಸಲ್ಲಿಸಬಹುದು.

2) ಇ-ಟಿಕೆಟ್‍ಗಳು ತನ್ನಿಂತಾನಾಗಿಯೇ ರೀಫಂಡ್ ಪಡೆಯುತ್ತವೆ.

ಸಂಬಂಧಿತರು ಪ್ರಯಾಣಿಸಲಿದ್ದ ರೈಲು ರದ್ದುಗೊಂಡಿರದೇ ಇದ್ದರೆ ಹಾಗೂ ಪ್ರಯಾಣಿಕರು ಪ್ರಯಾಣ ಮಾಡಲು ಇಷ್ಟವಿಲ್ಲದೇ ಇದ್ದಲ್ಲಿ ಸಂಪೂರ್ಣ ಮೊತ್ತವನ್ನು ರೀಫಂಡ್ ಮಾಡಲಾಗುವುದು.

ಪಿಆರ್‍ಎಸ್ ಕೌಂಟರ್ ಟಿಕೆಟ್‍ಗಳನ್ನು 139 ಅಥವಾ ಐಆರ್ ಸಿಟಿಸಿಯ ವೆಬ್‍ಸೈಟ್ ಮೂಲಕ ಪ್ರಯಾಣ ಮಾಡಲಿದ್ದ ದಿನಾಂಕದಿಂದ ಆರು ತಿಂಗಳುಗಳೊಗೆ ರದ್ದುಗೊಳಿಸಬಹುದು. ಈಗಾಗಲೇ ಟಿಕೆಟ್ ರದ್ದುಗೊಳಿಸಿದವರು ಕ್ಯಾನ್ಸಲೇಶನ್ ಶುಲ್ಕ ರೀಫಂಡ್‍ಗೂ ಅರ್ಜಿ ಸಲ್ಲಿಸಬಹುದು. ಈ ನಿಟ್ಟಿನಲ್ಲಿ ಅರ್ಜಿಗಳನ್ನು ಸಂಬಂಧಿತ ವಲಯ ರೈಲ್ವೆ ಮುಖ್ಯ ಕಾರ್ಯಾಲಯದ ಚೀಫ್ ಕ್ಲೇಮ್ ಆಫೀಸರ್ ಅಥವಾ ಚೀಫ್ ಕಮರ್ಷಿಯಲ್ ಮ್ಯಾನೇಜರ್/ರೀಫಂಡ್ ಇವರಿಗೆ ಪ್ರಯಾಣ ಮಾಡಲಿದ್ದ ದಿನಾಂಕದಿಂದ ಆರು ತಿಂಗಳುಗಳೊಳಗಾಗಿ ಅರ್ಜಿ ಸಲ್ಲಿಸಬೇಕು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X