Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ:...

ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್‌ವೈ, ಸಿದ್ದರಾಮಯ್ಯ, ಹೆಚ್‌ಡಿಕೆ ಶುಭ ಹಾರೈಕೆ

ವಾರ್ತಾಭಾರತಿವಾರ್ತಾಭಾರತಿ24 Jun 2020 6:03 PM IST
share
ನಾಳೆಯಿಂದ ಎಸೆಸೆಲ್ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಸಿಎಂ ಬಿಎಸ್‌ವೈ, ಸಿದ್ದರಾಮಯ್ಯ, ಹೆಚ್‌ಡಿಕೆ ಶುಭ ಹಾರೈಕೆ

ಬೆಂಗಳೂರು, ಜೂ.24: ಕೋವಿಡ್-19 ಮುಂಜಾಗ್ರತಾ ಕ್ರಮಗಳ ನಡುವೆ ರಾಜ್ಯಾದ್ಯಂತ ಜೂ.25ರಿಂದ ಎಸೆಸೆಲ್ಸಿ ಪರೀಕ್ಷೆ ಪ್ರಾರಂಭಗೊಳ್ಳುತ್ತಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಶುಭಕೋರಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಾಳೆಯಿಂದ ರಾಜ್ಯಾದ್ಯಂತ ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು. ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ. ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ ಎಂದು ಶುಭ ಹಾರೈಸಿದ್ದಾರೆ.

ಸಿದ್ದರಾಮಯ್ಯ

ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ಪ್ರೀತಿಯ ವಿದ್ಯಾರ್ಥಿಗಳಿಗೆ ಶುಭಾಶಯಗಳು. ಒತ್ತಡಕ್ಕೆ ಒಳಗಾಗಬೇಡಿ. ನೆನಪಿರಲಿ ಇದು ಶಾಲೆಯ ಪರೀಕ್ಷೆ, ಜೀವನದ ಪರೀಕ್ಷೆ ಅಲ್ಲ. ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿ, ಯಶಸ್ಸು ನಿಮ್ಮದಾಗಲಿ. ಗುಡ್ ಲಕ್ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶುಭಕೋರಿದ್ದಾರೆ.

ಎಸೆಸೆಲ್ಸಿ ವಿದ್ಯಾರ್ಥಿಗಳು ಆರೋಗ್ಯದ ಬಗ್ಗೆ ಆತಂಕಕ್ಕೆ ಒಳಗಾಗದೆ ನಿಶ್ಚಿಂತೆಯಿಂದ ಪರೀಕ್ಷೆ ಬರೆಯುವಂತಹ ವಾತಾವರಣ ನಿರ್ಮಿಸುವುದು ಸಿಎಂ ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಜವಾಬ್ದಾರಿ. ಮಕ್ಕಳ ಹೆತ್ತವರು ರಾಜ್ಯ ಸರ್ಕಾರದ ಮೇಲೆ ಇಟ್ಟಿರುವ ನಂಬಿಕೆಗೆ ಭಂಗ ತರಬೇಡಿ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ

ಕೊರೋನ ಹರಡುವಿಕೆಯ ಬಗ್ಗ ಎಲ್ಲಾ ವಿದ್ಯಾರ್ಥಿಗಳು ಜಾಗೃತೆ ವಹಿಸಬೇಕು. ಸುರಕ್ಷತಾ ಕ್ರಮದ ಬಗ್ಗೆ ಸರಕಾರ ಹೇಳುವುದು ಮಾತ್ರವಲ್ಲ, ಅದನ್ನು ಕಾರ್ಯರೂಪಕ್ಕೆ ತಂದು ಮುಂಜಾಗೃತಾ ಕ್ರಮಕೈಗೊಳ್ಳಬೇಕು. ವಿದ್ಯಾರ್ಥಿಗಳು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸಿ, ಪರೀಕ್ಷೆ ಬರೆಯಿರಿ ಎಂದು ವಿಡಿಯೋ ಟ್ವೀಟ್ ಮಾಡಿ ಮಾಜಿ ಸಿಎಂ ಕುಮಾರಸ್ವಾಮಿ ವಿನಂತಿಸಿದ್ದಾರೆ.

ನಾಳೆಯಿಂದ ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೂ ಶುಭ ಹಾರೈಕೆಗಳು .

ಕೊರೊನ ಸೋಂಕಿನ ಹಿನ್ನೆಲೆಯಲ್ಲಿ ಲಾಕ್ ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆ ಸುಸೂತ್ರವಾಗಿ ನಡೆಯಲು ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನೂ ಮಾಡಿದೆ. 1/2

— CM of Karnataka (@CMofKarnataka) June 24, 2020

2/2

ವಿದ್ಯಾರ್ಥಿಗಳೇ, ಮಾಸ್ಕ್, ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಿ, ವ್ಯಕ್ತಿಗತ ಅಂತರ ಕಾಪಾಡಿಕೊಳ್ಳಿ. ಸರ್ಕಾರ ಪರೀಕ್ಷೆ ನಡೆಸಲು ಹೊರಡಿಸಿರುವ ಮಾರ್ಗಸೂಚಿ ಗಳನ್ನು ಪಾಲಿಸಿ.

ಶೈಕ್ಷಣಿಕ ಜೀವನದ ಮಹತ್ವದ ಘಟ್ಟವಾದ ಪರೀಕ್ಷೆಯನ್ನು ಆತಂಕ & ಭಯವಿಲ್ಲದೆ ಆತ್ಮವಿಶ್ವಾಸದಿಂದ ಎದುರಿಸಿ, ಯಶಸ್ಸು ಪಡೆಯಿರಿ. ಉಜ್ವಲ ಭವಿಷ್ಯ ನಿಮ್ಮದಾಗಲಿ.

— CM of Karnataka (@CMofKarnataka) June 24, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X