Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪಿಪಿಐ ಸಾಧನಗಳ ಉತ್ಪಾದನಾ ಮಾನದಂಡ...

ಪಿಪಿಐ ಸಾಧನಗಳ ಉತ್ಪಾದನಾ ಮಾನದಂಡ ಸಡಿಲಿಕೆ

ವಾರ್ತಾಭಾರತಿವಾರ್ತಾಭಾರತಿ24 Jun 2020 7:49 PM IST
share
ಪಿಪಿಐ ಸಾಧನಗಳ ಉತ್ಪಾದನಾ ಮಾನದಂಡ ಸಡಿಲಿಕೆ

ಹೊಸದಿಲ್ಲಿ, ಜೂ.24: ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ಗುಣಮಟ್ಟದ ಸಲಕರಣೆಗಳ ಪೂರೈಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಮೂರು ವಿಧದ ವೈಯಕ್ತಿಕ ಸುರಕ್ಷಾ ಸಾಧನಗಳನ್ನು ಉತ್ಪಾದನಾ ಸಂಸ್ಥೆಯೊಳಗೆ ಪರೀಕ್ಷಿಸುವ ಮಾನದಂಡವನ್ನು ಸಡಿಲಿಸಿರುವುದಾಗಿ ಸರಕಾರದ ಆದೇಶ ತಿಳಿಸಿದೆ. ಫಿಲ್ಟರ್ ಹಾಫ್ ಮಾಸ್ಕ್(ಗಲ್ಲ, ಬಾಯಿ, ಮೂಗು ಮುಚ್ಚುವ ಮಾಸ್ಕ್), ಶಸ್ತ್ರಚಿಕಿತ್ಸೆಯ ಮಾಸ್ಕ್, ಕಣ್ಣಿನ ರಕ್ಷಣೆಯ ಸಾಧನಗಳ ಉತ್ಪಾದನೆಯ ಮಾನದಂಡವನ್ನು ಸಡಿಲಿಸಿರುವುದಾಗಿ ಬ್ಯೂರೋ ಆಫ್ ಇಂಡಿಯನ್ ಸ್ಟಾಂಡರ್ಡ್ಸ್(ಬಿಐಎಸ್)ನ ಹೇಳಿಕೆ ತಿಳಿಸಿದೆ.

ಈ ಹಿಂದೆ , ತಮ್ಮಲ್ಲಿ ಪರೀಕ್ಷಿಸುವ ವ್ಯವಸ್ಥೆ ಇರುವ ಸಂಸ್ಥೆಗಳಿಗೆ ಮಾತ್ರ ಇವುಗಳ ಉತ್ಪಾದನೆಗೆ ಅನುಮತಿ ನೀಡಲಾಗುತ್ತಿತ್ತು. ಹೊಸ ಮಾನದಂಡದಂತೆ, ಸಂಸ್ಥೆಗಳು ಉತ್ಪಾದಿಸಿದ ಪಿಪಿಐ ಸಾಧನಗಳ ಗುಣಮಟ್ಟವನ್ನು ಬಿಐಎಸ್ ಮಾನ್ಯತೆ ಪಡೆದ, ಅಥವಾ ಬಿಐಎಸ್ ಪಟ್ಟಿಯಲ್ಲಿರುವ ಸರಕಾರಿ ಅಥವಾ ಖಾಸಗಿ ಪ್ರಯೋಗಾಲಯಗಳಲ್ಲಿ ಪರೀಕ್ಷಿಸಬಹುದಾಗಿದೆ. ಬಿಐಎಸ್ ಉತ್ಪನ್ನ ಪ್ರಮಾಣೀಕರಣ ಯೋಜನೆಯ ವ್ಯಾಪ್ತಿಯಡಿ ಇನ್ನಷ್ಟು ಉತ್ಪಾದಕರನ್ನು ತರುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ಮುಂದಿನ ದಿನಗಳಲ್ಲಿ ಬಳಕೆದಾರರಿಗೆ ಹೆಚ್ಚಿನ ಪ್ರಮಾಣದಲ್ಲಿ ಬಿಐಎಸ್ ಪ್ರಮಾಣೀಕೃತ ಪಿಪಿಇಗಳು ಲಭಿಸುತ್ತದೆ ಎಂದು ಬಿಐಎಸ್ ಹೇಳಿದೆ. ಕೊರೋನ ಸೋಂಕಿನ ಹಿನ್ನೆಲೆಯಲ್ಲಿ, ಮಾಸ್ಕ್‌ಗಳು ಹಾಗೂ ಹ್ಯಾಂಡ್ ಸ್ಯಾನಿಟೈಸರ್‌ಗಳನ್ನು ಅಗತ್ಯದ ವಸ್ತುಗಳೆಂದು ಸರಕಾರ ಘೋಷಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X