Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ಲಾಮಾಬಾದ್‌ನಲ್ಲಿ ಹಿಂದೂ ದೇಗುಲಕ್ಕೆ...

ಇಸ್ಲಾಮಾಬಾದ್‌ನಲ್ಲಿ ಹಿಂದೂ ದೇಗುಲಕ್ಕೆ ಶಿಲಾನ್ಯಾಸ: ಪಾಕ್ ಸರಕಾರದಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ವಾರ್ತಾಭಾರತಿವಾರ್ತಾಭಾರತಿ24 Jun 2020 10:58 PM IST
share
ಇಸ್ಲಾಮಾಬಾದ್‌ನಲ್ಲಿ ಹಿಂದೂ ದೇಗುಲಕ್ಕೆ ಶಿಲಾನ್ಯಾಸ: ಪಾಕ್ ಸರಕಾರದಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ

ಇಸ್ಲಾಮಾಬಾದ್,ಜೂ.25: ಪಾಕಿಸ್ತಾನ ಸರಕಾರವು 10 ಕೋಟಿ ರೂ. ವೆಚ್ಚದಲ್ಲಿ ಹಿಂದೂ ದೇವಾಲಯದ ನಿರ್ಮಾಣ ಕಾರ್ಯವನ್ನು ಆರಂಭಿಸಿದೆ. ಇಸ್ಲಾಮಾಬಾದ್‌ನಲ್ಲಿ ನಿರ್ಮಾಣವಾಗುತ್ತಿರುವ ಪ್ರಪ್ರಥಮ ಹಿಂದೂ ದೇವಾಲಯ ಇದಾಗಿದೆ. ಮಂಗಳವಾರ ನಡೆದ ದೇವಸ್ಥಾನ ಶಿಲಾನ್ಯಾಸ ರ್ಕಾಕ್ರಮವನ್ನು ಮಾನವಹಕ್ಕುಗಳ ಕುರಿತ ಸಂಸದೀಯ ಕಾರ್ಯದರ್ಶಿ ಲಾಲ್ ಚಾಂದ್ ಮಾಲ್ ಹಿ ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮಾಲ್ ಹಿ ಅವರು ಇಸ್ಲಾಮಾಬಾದ್ ಹಾಗೂ ಸೈದಾಪುರ ಗ್ರಾಮ ಹಾಗೂ ರಾವಲ್ ಸರೋವರ ಸಮೀಪದ ಕೊರಾಂಗ್ ನದಿ ಸಮೀಪದ ಬೆಟ್ಟದ ಸ್ಥಳ ಸೇರಿದಂತೆ ಆಸುಪಾಸಿನ ಪ್ರದೇಶಗಳಲ್ಲಿ 1947ಕ್ಕೆ ಮುನ್ನ ಹಲವಾರು ಹಿಂದೂ ದೇವಾಲಯಗಳಿದ್ದವು. ಆದರೆ ಅವು ಈಗ ಪಾಳುಬಿದ್ದ ಸ್ಥಿತಿಯಲ್ಲಿವೆಂದು ಹೇಳಿದರು.

ಕಳೆದ ಎರಡು ದಶಕಗಳಲ್ಲಿ ಇಸ್ಲಾಮಾಬಾದ್‌ನಲ್ಲಿ ಹಿಂದೂಗಳ ಜನಸಂಖ್ಯೆಯಲ್ಲಿ ಗಣನೀಯ ಹೆಚ್ಚಳವಾಗಿರುವುದರಿಂದ ಅವರಿಗೆ ದೇವಾಲಯದ ಅಗತ್ಯವಿದೆಯೆಂದು ಮಾಲ್ ಹಿ ಹೇಳಿರುವುದಾಗಿ ‘ಡಾನ್’ ಪತ್ರಿಕೆ ವರದಿ ಮಾಡಿದೆ.ದೇವಾಲಯದ ನಿರ್ಮಾಣದ ವೆಚ್ಚವನ್ನು ಪಾಕ್ ಸರಕಾರವೇ ಭರಿಸಲಿದೆ ಎಂದು ಧಾರ್ಮಿಕ ವ್ಯವಹಾರಗಳ ಸಚಿವ ಪೀರ್ ನೂರುಲ್ ಹಖ್ ತಿಳಿಸಿದ್ದಾರೆ.

ಈ ದೇಗುಲ ಸಂಕೀರ್ಣವು ರುದ್ರಭೂಮಿಯನ್ನು ಕೂಡಾ ಹೊಂದಿದೆ. ಅಲ್ಲದೆ ಇತರ ಧಾರ್ಮಿಕ ವಿಧಿವಿಧಾನಗಳನ್ನು ನಿರ್ವಹಿಸಲು ಪ್ರತ್ಯೇಕ ಕಟ್ಟಡಗಳು ಕೂಡಾ ನಿರ್ಮಾಣಗೊಳ್ಳಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X