Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ಕೊರೋನ ಲಸಿಕೆ ನೆಪದಲ್ಲಿ 13...

ಬೆಂಗಳೂರು: ಕೊರೋನ ಲಸಿಕೆ ನೆಪದಲ್ಲಿ 13 ಲಕ್ಷ ರೂ. ವಂಚಿಸಿದ ಸೈಬರ್ ಕಳ್ಳರು !

ವಾರ್ತಾಭಾರತಿವಾರ್ತಾಭಾರತಿ27 Jun 2020 11:21 PM IST
share
ಬೆಂಗಳೂರು: ಕೊರೋನ ಲಸಿಕೆ ನೆಪದಲ್ಲಿ 13 ಲಕ್ಷ ರೂ. ವಂಚಿಸಿದ ಸೈಬರ್ ಕಳ್ಳರು !

ಬೆಂಗಳೂರು, ಜೂ.27: ಕೋವಿಡ್-19 ಸೋಂಕಿತರ ಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಪ್ರಗತಿಪರ ರಾಷ್ಟ್ರಗಳು ಲಸಿಕೆ ಕಂಡು ಹಿಡಿಯಲು ಲಿಕ್ವಿಡ್ ಅಗತ್ಯವಿದೆ ಎಂದು ನಂಬಿಸಿ ವ್ಯಕ್ತಿಯೊಬ್ಬರಿಗೆ 13 ಲಕ್ಷ ರೂ. ವಂಚನೆ ಮಾಡಿರುವ ಸೈಬರ್ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಇಲ್ಲಿನ ಶ್ರೀನಗರದ ನಿವಾಸಿ ಮತ್ತು ಖಾಸಗಿ ಕಂಪೆನಿಯೊಂದರಲ್ಲಿ ಲಿಕ್ವಿಡ್ ಸಂಬಂಧಿತ ವಸ್ತುಗಳ ಹಂಚಿಕೆದಾರರಾಗಿ ಕೆಲಸ ಮಾಡುತ್ತಿರುವ ಅಮರ್‍ನಾಥ್ ವಂಚನೆಗೊಳಗಾದವರು ಎಂದು ತಿಳಿದುಬಂದಿದೆ.

ಇತ್ತೀಚಿಗೆ ಅಮರನಾಥ್ ಅವರಿಗೆ ಟೆಲಿಗ್ರಾಮ್ ಆ್ಯಪ್ ಮೂಲಕ ಅಮೆರಿಕದಲ್ಲಿ ಏರೋನಿಕ್ಸ್ ಪಿಎಲ್‍ಸಿ ಕಂಪೆನಿ ಕೊರೋನ ವ್ಯಾಧಿಗೆ ಔಷಧಿ ಕಂಡು ಹಿಡಿಯುತ್ತಿದೆ. ಇದಕ್ಕಾಗಿ ಮೇಘಾಲಯದ ಪೂಜಾ ಹರ್ಬಲ್ ಕಂಪೆನಿಯಿಂದ ಸಿಗುವ ಲಿಕ್ವಿಡ್ ಖರೀದಿಸಿ ಯುಕೆ ಕಂಪೆನಿಗೆ ಸರಬರಾಜು ಮಾಡಿದರೆ, ಹೆಚ್ಚುವರಿ ಹಣ ನೀಡುವುದಾಗಿ ಸಂದೇಶ ಹರಿಬಿಟ್ಟಿದ್ದಾರೆ.

ನಿಜ ಎಂದು ನಂಬಿ ಅಮರನಾಥ್ ಪೂಜಾ ಹರ್ಬಲ್ ಕಂಪೆನಿಗೆ ಕರೆ ಮಾಡಿ ನಿಮ್ಮಲ್ಲಿರುವ ಲಿಕ್ವಿಡ್ ಮೆಟಿರಿಯಲ್ಸ್ ಖರೀದಿಸುವುದಾಗಿ ಹೇಳಿದ್ದಾರೆ.

ಪೂರ್ವ ಸಂಚಿನಂತೆ ಹರ್ಬಲ್ ಕಂಪೆನಿಯ ಮಾಲಕರಂತೆ ನಟಿಸಿ ಲಿಕ್ವಿಡ್ ಕಳುಹಿಸಲು ಮುಂಗಡವಾಗಿ ಹಣ ನೀಡುವಂತೆ ಹೇಳಿದ್ದು, ಇದರಂತೆ ಪ್ರಾರಂಭಿಕ ಹಂತದಲ್ಲಿ 3 ಲಕ್ಷ ನೀಡಿ 150 ಗ್ರಾಂ. ಲಿಕ್ವಿಡ್ ಖರೀದಿಸಿ ಯುಕೆ ಕಂಪೆನಿಗೆ ಕಳುಹಿಸಿದ್ದಾರೆ. ನೀವು ಕಳುಹಿಸಿರುವ ಲಿಕ್ವಿಡ್ ಗುಣಮಟ್ಟವಾಗಿದ್ದು, ದೊಡ್ಡ ಪ್ರಮಾಣದಲ್ಲಿ ಮೆಟಿರಿಯಲ್ಸ್ ಕಳುಹಿಸಲು ಕಂಪೆನಿ ಒಪ್ಪಿದೆ ಎಂದು ಅಮರ್‍ನಾಥ್‍ಗೆ ಪ್ರಮಾಣ ಪತ್ರ ನೀಡಲಾಗಿದೆ ಎಂದು ತಿಳಿದುಬಂದಿದೆ.

ಬಳಿಕ ದೊಡ್ಡ ಮಟ್ಟದಲ್ಲಿ ಲಿಕ್ವಿಡ್ ಖರೀದಿಸಲು ಪೂಜಾ ಹರ್ಬಲ್ ಕಂಪೆನಿಗೆ ಮುಂಗಡವಾಗಿ ಅಮರ್‍ನಾಥ್ 13 ಲಕ್ಷ ನೀಡಿದ್ದಾರೆ. ಕೆಲ ದಿನಗಳ ಬಳಿಕ ಲಿಕ್ವಿಡ್ ಸರಬರಾಜಿಗೆ ನೀಡಿದ ಮುಂಗಡ ಹಣ ಸಾಲುತ್ತಿಲ್ಲ. ಮತ್ತೆ ಹಣ ಕಳುಹಿಸಿ ಎಂದು ದುಂಬಾಲು ಬಿದ್ದಿದ್ದಾರೆ. ಅನುಮಾನಗೊಂಡು ದಿಲ್ಲಿಯಲ್ಲಿರುವ ಯುಕೆ ರಾಯಭಾರಿ ಕಚೇರಿಗೆ ಅಮರ್‍ನಾಥ್ ಪತ್ರ ಬರೆದಿದ್ದಾರೆ. ಇದರಿಂದ ಎಚ್ಚೆತ್ತ ವಂಚಕರು ಸಂಪರ್ಕ ಕಡಿತಗೊಳಿಸಿದ್ದಾರೆ.

ಈ ಸಂಬಂಧ ನಗರದಕ್ಷಿಣ ವಿಭಾಗದ ಸೈಬರ್ ಕ್ರೈಂ ಪೊಲೀಸ್‍ಠಾಣೆಗೆ ದೂರು ನೀಡಲಾಗಿದೆ. ಆರೋಪಿಗಳ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗೆ ಶೋಧ ಮುಂದುವರೆಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X