Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವೆಸ್ಟ್ ಇಂಡೀಸ್ ಸರಣಿಗೆ ಇಂಗ್ಲೆಂಡ್...

ವೆಸ್ಟ್ ಇಂಡೀಸ್ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಅಮರ್ ವಿರ್ಡಿಗೆ ಸ್ಥಾನ ನಿರೀಕ್ಷೆ

ವಾರ್ತಾಭಾರತಿವಾರ್ತಾಭಾರತಿ28 Jun 2020 10:54 AM IST
share
ವೆಸ್ಟ್ ಇಂಡೀಸ್ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಅಮರ್ ವಿರ್ಡಿಗೆ ಸ್ಥಾನ ನಿರೀಕ್ಷೆ

ಲಂಡನ್, ಜೂ.27: ವೆಸ್ಟ್ ಇಂಡೀಸ್ ವಿರುದ್ಧದ ಪ್ರವಾಸ ಸರಣಿಗೆ ಇಂಗ್ಲೆಂಡ್ ತಂಡದಲ್ಲಿ ಅಮರ್ ವಿರ್ಡಿ ಅವಕಾಶದ ನಿರೀಕ್ಷೆಯಲ್ಲಿದ್ದಾರೆ.

ಇಂಗ್ಲೆಂಡ್ ಟೆಸ್ಟ್ ತಂಡದಲ್ಲಿ ವಿರ್ಡಿ ಸ್ಥಾನ ಪಡೆದರೆ ಮಾಂಟಿ ಪನೇಸರ್ ಮತ್ತು ರವಿ ಬೋಪಾರ ನಂತರ ಇಂಗ್ಲೆಂಡ್ ಪ್ರತಿನಿಧಿಸುವ ಮೂರನೇ ಸಿಖ್ ಆಟಗಾರನಾಗಲಿದ್ದಾರೆ.

  ವಿರ್ಡಿ ತಮ್ಮ ತಂಡದಲ್ಲಿ ಅನುಭವವನ್ನು ಹೊಂದಿಲ್ಲದಿರಬಹುದು. ಆದರೆ ಯುವ ಆಫ್-ಸ್ಪಿನ್ನರ್ ಅಮರ್ ವಿರ್ಡಿ ಜುಲೈ 8ರಿಂದ ಪ್ರಾರಂಭವಾಗುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಗಳಿಸುವ ವಿಶ್ವಾಸದಲ್ಲಿದ್ದಾರೆ.

  21ರ ಹರೆಯದ ವಿರ್ಡಿ ತಮ್ಮ ವೃತ್ತಿಜೀವನದಲ್ಲಿ ಕೇವಲ 23 ಪ್ರಥಮ ದರ್ಜೆ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ ಹಾಗೂ ಟೆಸ್ಟ್ ತಂಡಕ್ಕೆ ಪ್ರವೇಶಿಸಲು ಜಾಕ್ ಲೀಚ್, ಡೊಮ್ ಬೆಸ್, ಮ್ಯಾಟ್ ಪಾರ್ಕಿನ್ಸನ್ ಮತ್ತು ಮೊಯಿನ್ ಅಲಿ ಅವರಂತಹ ಹೆಚ್ಚು ಅನುಭವಿ ಸ್ಪಿನ್ನರ್‌ಗಳನ್ನು ಸ್ಪರ್ಧೆಯಲ್ಲಿ ಹಿಂದಿಕ್ಕಬೇಕಾಗುತ್ತದೆ.

‘‘ನಿಸ್ಸಂಶಯವಾಗಿ ನಾನು ಆಡಲು ಇಲ್ಲಿಗೆ ಬಂದಿದ್ದೇನೆ. ಇಲ್ಲಿಗೆ ಬಂದಾಗಲೆಲ್ಲಾ ಟೆಸ್ಟ್ ಕ್ರಿಕೆಟ್ ಆಡಲು ಬಯಸುತ್ತೇನೆ. ನಾನು ಆಡುತ್ತಿದ್ದೇನೆ ಎಂದು ಖಚಿತಪಡಿಸಿಕೊಳ್ಳಲು ನನ್ನ ಕಠಿಣ ಪ್ರಯತ್ನವನ್ನು ಮುಂದುವರಿಸಲಿದ್ದೇನೆ. ನಾನು ಖಂಡಿತವಾಗಿಯೂ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡಲು ಬಯಸುತ್ತೇನೆ. ಅಥವಾ ಕನಿಷ್ಠ ತಂಡದಲ್ಲಿರಬೇಕು’’ಎಂದು ಇಂಗ್ಲೆಂಡ್‌ನ 30 ಮಂದಿ ಆಟಗಾರರ ತಂಡದಲ್ಲಿ ಸ್ಥಾನ ಪಡೆದಿರುವ ವಿರ್ಡಿ ಹೇಳಿದ್ದಾರೆ. 23 ಪ್ರಥಮ ದರ್ಜೆ ಪಂದ್ಯಗಳಲ್ಲಿ 28.78 ರ ಸರಾಸರಿಯಲ್ಲಿ 69 ವಿಕೆಟ್‌ಗಳನ್ನು ಪಡೆದಿರುವ ವಿರ್ಡಿ ತಾನು ಯಾವಾಗಲೂ ವಿಕೆಟ್‌ಗಳನ್ನು ಪಡೆಯಲು ಎದುರು ನೋಡುತ್ತಿರುವೆನು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X