Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎಲ್‍ಕೆಜಿಯಿಂದ 10ನೆ ತರಗತಿವರೆಗೆ...

ಎಲ್‍ಕೆಜಿಯಿಂದ 10ನೆ ತರಗತಿವರೆಗೆ ಆನ್‍ಲೈನ್ ಶಿಕ್ಷಣ ನೀಡಲು ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ28 Jun 2020 10:01 PM IST
share
ಎಲ್‍ಕೆಜಿಯಿಂದ 10ನೆ ತರಗತಿವರೆಗೆ ಆನ್‍ಲೈನ್ ಶಿಕ್ಷಣ ನೀಡಲು ಸರಕಾರ ಆದೇಶ

ಬೆಂಗಳೂರು, ಜೂ.28: ಹೈಕೋರ್ಟ್ ಆದೇಶ, ಪ್ರಗ್ಯತಾ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಮಾರ್ಗದರ್ಶಿ ಪ್ರಕಾರ ರಾಜ್ಯದಲ್ಲಿನ ರಾಜ್ಯ ಪಠ್ಯಕ್ರಮ ಹಾಗೂ ಐಸಿಎಸ್‍ಇ, ಸಿಬಿಎಸ್‍ಇ ಪಠ್ಯಕ್ರಮ ಸೇರಿ ಎಲ್ಲ ಶಾಲೆಗಳಿಗೆ ಎಲ್‍ಕೆಜಿಯಿಂದ 10ನೆ ತರಗತಿವರೆಗೆ ಆನ್‍ಲೈನ್ ಶಿಕ್ಷಣ ನೀಡಲು ರಾಜ್ಯಪಾಲರ ಆದೇಶಾನುಸಾರ ಸರಕಾರದ ಅಧೀನ ಕಾರ್ಯದರ್ಶಿ(ಪ್ರ) ಅವರು ಆದೇಶ ಹೊರಡಿಸಿದ್ದಾರೆ.

ಪೂರ್ವ ಪ್ರಾಥಮಿಕ: 30 ನಿಮಿಷಗಳಿಗೆ ಮೀರದಂತೆ ಪಾಲಕರೊಂದಿಗೆ ಮಾತ್ರ ವಾರಕ್ಕೆ ಒಂದು ದಿನ ಆನ್‍ಲೈನ್ ಸಂವಹನ ಮತ್ತು ಮಾರ್ಗದರ್ಶನ ನೀಡಬಹುದು.

1 ರಿಂದ 5ನೆ ತರಗತಿ: 30-45 ನಿಮಿಷಗಳ 2 ಅವಧಿಗಳಿಗೆ ಮೀರದಂತೆ ದಿನ ಬಿಟ್ಟು ದಿನ(ವಾರದಲ್ಲಿ ಗರಿಷ್ಠ 3 ದಿನ) ಸಿಂಕ್ರೊನಸ್ ವಿಧಾನದಲ್ಲಿ ಆಲ್‍ಲೈನ್ ಶಿಕ್ಷಣ ನೀಡಬಹುದು.

6ರಿಂದ 8ನೆ ತರಗತಿ: 35-45 ನಿಮಿಷಗಳ 2 ಅವಧಿಗಳಿಗೆ ಮೀರದಂತೆ ವಾರದಲ್ಲಿ 5 ದಿನ ಸಿಂಕ್ರೊನಸ್ ವಿಧಾನದಲ್ಲಿ ಆನ್‍ಲೈನ್ ಶಿಕ್ಷಣ ನೀಡಬಹುದು.

9 ರಿಂದ 10ನೆ ತರಗತಿ: 30-45 ನಿಮಿಷಗಳ 4 ಅವಧಿಗಳಿಗೆ ಮೀರದಂತೆ ವಾರದಲ್ಲಿ 5 ದಿನ ಸಿಂಕ್ರೊನಸ್ ವಿಧಾನದಲ್ಲಿ ಆನ್‍ಲೈನ್ ಶಿಕ್ಷಣ ನೀಡಬಹುದು ಎಂದು ಆದೇಶ ಹೊರಡಿಸಲಾಗಿದೆ.  

ಈ ವ್ಯವಸ್ಥೆಯು ಆನ್‍ಲೈನ್ ಶಿಕ್ಷಣದ ಮಾದರಿ ಸಿದ್ಧಪಡಿಸಲು ಸರಕಾರ ನೇಮಿಸಿರುವ ತಜ್ಞರ ಸಮಿತಿ ನೀಡುವ ವರದಿಯನ್ನು ಆಧರಿಸಿ ರಾಜ್ಯ ಸರಕಾರ ಹೊರತರಲಾಗುವ ಅಂತಿಮ ಮಾರ್ಗಸೂಚಿಗಳು ಬರುವವರೆಗೆ ಮಾತ್ರ ಜಾರಿಯಲ್ಲಿ ಇರುತ್ತದೆ. ಆನ್‍ಲೈನ್ ಶಿಕ್ಷಣಕ್ಕಾಗಿ ಯಾವುದೇ ಹೆಚ್ಚುವರಿ ಶುಲ್ಕ ವಿಧಿಸಬಾರದಾಗಿ ತಿಳಿಸಿದೆ. ಇದಕ್ಕಾಗಿ ತಗಲುವ ವೆಚ್ಚವನ್ನು ನಿಯಮಿತ ವಾರ್ಷಿಕ ಬೋಧನಾ ಶುಲ್ಕದಿಂದಲೇ ಭರಸತಕ್ಕದ್ದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X