Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಧೋನಿ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಲು...

ಧೋನಿ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಲು ಬಯಸಿದ್ದರು: ಇರ್ಫಾನ್ ಪಠಾಣ್

ವಾರ್ತಾಭಾರತಿವಾರ್ತಾಭಾರತಿ29 Jun 2020 9:33 AM IST
share
ಧೋನಿ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಲು ಬಯಸಿದ್ದರು: ಇರ್ಫಾನ್ ಪಠಾಣ್

ಹೊಸದಿಲ್ಲಿ: ವಿಶ್ವಕಪ್ ವಿಜೇತ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ 2007ರಲ್ಲಿ ನಾಯಕತ್ವವನ್ನು ವಹಿಸಿಕೊಂಡಾಗ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಲು ಬಯಸಿದ್ದರು ಎಂದು ಬಹಿರಂಗಪಡಿಸಿದ ಭಾರತದ ಮಾಜಿ ವೇಗದ ಬೌಲರ್ ಇರ್ಫಾನ್ ಪಠಾಣ್ 2013ರ ಬಳಿಕ ಬೌಲರ್‌ಗಳ ಮೇಲೆ ನಂಬಿಕೆ ಇಡುವ ಜೊತೆಗೆ ಶಾಂತಚಿತ್ತದ ನಾಯಕನಾಗಿ ರೂಪುಗೊಂಡರು ಎಂದರು.

 35ರ ಹರೆಯದ ಪಠಾಣ್, ಧೋನಿ ನಾಯಕತ್ವದಡಿ 2007ರ ಟ್ವೆಂಟಿ-20 ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿಯಂತಹ ಪ್ರಮುಖ ಟೂರ್ನಿಗಳಲ್ಲಿ ಆಡಿದ್ದರು. ಈ ಎರಡು ಟೂರ್ನಿಗಳಲ್ಲಿ ಭಾರತ ಚಾಂಪಿಯನ್ ಆಗಿತ್ತು. ‘‘2007ರಲ್ಲಿ ಮೊದಲ ಬಾರಿ ತಂಡವನ್ನು ಮುನ್ನಡೆಸುವ ದೊಡ್ಡ ಜವಾಬ್ದಾರಿವಹಿಸಿಕೊಟ್ಟಾಗ ಅವರು ಸಹಜವಾಗಿ ರೋಮಾಂಚಿತ ರಾಗಿದ್ದರು. 2007 ಹಾಗೂ 2013ರಲ್ಲಿ ಟೀಮ್ ಮೀಟಿಂಗ್‌ಗಳು ಕೇವಲ ಐದು ನಿಮಿಷಗಳಲ್ಲಿ ಕೊನೆಗೊಂಡಿತ್ತು’’ ಎಂದು ಸ್ಟಾರ್ ಸ್ಪೋರ್ಟ್‌ನ ಕ್ರಿಕೆಟ್ ಕನೆಕ್ಟೆಡ್‌ಗೆ ನೀಡಿರುವ ಸಂದರ್ಶನದಲ್ಲಿ ಪಠಾಣ್ ಹೇಳಿದ್ದಾರೆ.

ಧೋನಿಯವರಲ್ಲಿ ತಾನು ಗಮನಿಸಿದ ಒಂದು ಬದಲಾವಣೆಯ ಕುರಿತು ಮಾತನಾಡಿದ ಪಠಾಣ್,‘‘2007ರಲ್ಲಿ ಅವರು ಲವಲವಿಕೆಯಿಂದ ವಿಕೆಟ್‌ಕೀಪಿಂಗ್ ಜಾಗದಿಂದ ಬೌಲರ್ ಎಂಡ್ ಕಡೆಗೆ ಓಡುತ್ತಿದ್ದರು. ಬೌಲರ್‌ಗಳನ್ನು ನಿಯಂತ್ರಿಸಲು ಯತ್ನಿಸುತ್ತಿದ್ದರು. ಆದರೆ 2013ರ ವೇಳೆಗೆ ಬೌಲರ್‌ಗಳ ಮೇಲೆ ವಿಶ್ವಾಸ ಬೆಳೆಸಿಕೊಂಡಿದ್ದರು. ಅವರು ಶಾಂತಚಿತ್ತರಾಗಿ, ತಮ್ಮ ಮೇಲೆ ನಿಯಂತ್ರಣ ಇಟ್ಟುಕೊಂಡಿದ್ದರು. ಅವರು ಶಾಂತ ಸ್ವಭಾವದ ವ್ಯಕ್ತಿ’’ಎಂದು ಹೇಳಿದರು.

ಕಳೆದ ವರ್ಷ ಏಕದಿನ ವಿಶ್ವಕಪ್‌ನ ಸೆಮಿ ಫೈನಲ್‌ನಲ್ಲಿ ಆಡಿದ ಬಳಿಕ ಧೋನಿ ಯಾವುದೇ ಕ್ರಿಕೆಟ್ ಆಡಿಲ್ಲ. ಅವರು 2007ರಿಂದ 2016ರ ತನಕ ಸೀಮಿತ ಓವರ್ ಮಾದರಿಯ ಕ್ರಿಕೆಟ್ ಹಾಗೂ 2008ರಿಂದ 2014ರ ತನಕ ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡವನ್ನು ನಾಯಕನಾಗಿ ಮುನ್ನಡೆಸಿದ್ದರು. 38ರ ಹರೆಯದ ಧೋನಿ ಎಲ್ಲ ಐಸಿಸಿ ಟ್ರೋಫಿಗಳನ್ನು ಗೆದ್ದುಕೊಂಡಿರುವ ಏಕೈಕ ನಾಯಕನಾಗಿದ್ದಾರೆ.

ಧೋನಿ ನಾಯಕತ್ವದಲ್ಲಿ ಭಾರತ 2007ರ ಟ್ವೆಂಟಿ-20 ವಿಶ್ವಕಪ್, 2010 ಹಾಗೂ 2016ರ ಏಶ್ಯಕಪ್‌ಗಳು, 2011ರ ಏಕದಿನ ವಿಶ್ವಕಪ್ ಹಾಗೂ 2013ರ ಚಾಂಪಿಯನ್ಸ್ ಟ್ರೋಫಿಯನ್ನು ಬಾಚಿಕೊಂಡಿತ್ತು. ‘‘2013ರಿಂದ ಧೋನಿ ಅವರು ಪಂದ್ಯದ ನಿರ್ಣಾಯಕ ಘಟ್ಟಗಳಲ್ಲಿ ಸ್ಪಿನ್ನರ್‌ಗಳನ್ನು ದಾಳಿಗಿಳಿಸುವ ಯೋಜನೆ ಆರಂಭಿಸಿದರು. 2007ರ ಹಾಗೂ 2013ರ ಮಧ್ಯೆದಲ್ಲಿ ಅವರು ನಿಧಾನಗತಿಯ ಹಾಗೂ ಸ್ಪಿನ್ ಬೌಲರ್‌ಗಳ ಮೇಲೆ ವಿಶ್ವಾಸ ಇಡುವ ಅನುಭವ ಪಡೆದರು. ಚಾಂಪಿಯನ್ಸ್ ಟ್ರೋಫಿ ಸಮಯದಲ್ಲಿ ನಿರ್ಣಾಯಕ ಸಂದರ್ಭದಲ್ಲಿ ಸ್ಪಿನ್ನರ್‌ಗಳನ್ನು ಹೇಗೆ ಬಳಸಬೇಕೆಂಬ ಬಗ್ಗೆ ಧೋನಿ ಸ್ಪಷ್ಟ ಅರಿವನ್ನು ಹೊಂದಿದ್ದರು’’ಎಂದು ಪಠಾಣ್ ನೆನಪಿಸಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X