Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ದೇಶದ ಸಾಂಪ್ರದಾಯಿಕ ಒಳಾಂಗಣ ಆಟಗಳನ್ನು...

ದೇಶದ ಸಾಂಪ್ರದಾಯಿಕ ಒಳಾಂಗಣ ಆಟಗಳನ್ನು ಹೊಸ, ಆಕರ್ಷಕ ಅವತಾರದಲ್ಲಿ ಪ್ರದರ್ಶಿಸಿ: ಪ್ರಧಾನಿ ಮೋದಿ ಕರೆ

ವಾರ್ತಾಭಾರತಿವಾರ್ತಾಭಾರತಿ29 Jun 2020 9:57 AM IST
share
ದೇಶದ ಸಾಂಪ್ರದಾಯಿಕ ಒಳಾಂಗಣ ಆಟಗಳನ್ನು ಹೊಸ, ಆಕರ್ಷಕ ಅವತಾರದಲ್ಲಿ ಪ್ರದರ್ಶಿಸಿ: ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ: ಭಾರತದ ಸಾಂಪ್ರದಾಯಿಕ ಒಳಾಂಗಣ ಆಟಗಳನ್ನು ನಾವು ಹೊಸ, ಆಕರ್ಷಕ ಅವತಾರದಲ್ಲಿ ಪ್ರದರ್ಶಿಸಬೇಕು. ಈ ವಲಯದಲ್ಲಿ ಸ್ಟಾರ್ಟ್-ಅಪ್ಸ್‌ನ ಅಪೂರ್ವ ಅವಕಾಶವಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ರವಿವಾರ ಕರೆ ನೀಡಿದರು.

‘‘ನಾವು ಭಾರತದ ಸಾಂಪ್ರದಾಯಿಕ ಒಳಾಂಗಣ ಆಟಗಳನ್ನು ಹೊಸ ಆಕರ್ಷಕ ಅವತಾರದಲ್ಲಿ ಪ್ರಸ್ತುತಪಡಿಸಬೇಕಾಗಿದೆ. ಈ ಆಟಗಳಿಗೆ ಸಂಬಂಧಿಸಿದ ಮೂಲಗಳನ್ನು ಸಜ್ಜುಗೊಳಿಸುವವರು, ಈ ಸಾಂಪ್ರದಾಯಿಕ ಒಳಾಂಗಣ ಆಟಗಳಿಗೆ ಸಂಬಂಧಿಸಿದ ಪೂರೈಕೆದಾರರು ಹಾಗೂ ಸ್ಟಾರ್ಟ್ ಅಪ್ಸ್‌ಗಳು ಹೆಚ್ಚು ಜನಪ್ರಿಯವಾಗಲಿದೆ. ನಮ್ಮ ಭಾರತೀಯ ಕ್ರೀಡೆಗಳು ಸ್ಥಳೀಯವಾದವು ಎಂದು ನಾವು ನೆನಪಿಟ್ಟುಕೊಳ್ಳಬೇಕು. ಸ್ಥಳೀಯ ಕ್ರೀಡೆಗೆ ಇನ್ನಷ್ಟು ಪ್ರಚಾರ ನೀಡಬೇಕೆಂದು ನಾವು ಈಗಾಗಲೇ ವಿನಂತಿಸಿದ್ದೇವೆ’’ ಎಂದು ತಿಂಗಳ ರೇಡಿಯೊ ಕಾರ್ಯಕ್ರಮ ‘ಮನ್ ಕಿ ಬಾತ್’ನಲ್ಲಿ ಪ್ರಧಾನಿ ಹೇಳಿದರು.

 ‘‘ಸ್ನೇಹಿತರೆ, ನಮ್ಮ ದೇಶ ಸಾಂಪ್ರದಾಯಿಕ ಕ್ರೀಡೆಗಳ ಅತ್ಯಂತ ಶ್ರೀಮಂತ ಪರಂಪರೆ ಹೊಂದಿದೆ. ಉದಾಹರಣೆಗೆ ನೀವು ‘ಪಚಿಸಿ’ ಎಂಬ ಆಟದ ಹೆಸರನ್ನು ಕೇಳಿರಬಹುದು. ಈ ಆಟವನ್ನು ತಮಿಳುನಾಡಿನಲ್ಲಿ ‘ಪಲ್ಲಂಗುಲಿ’ ಎಂದು ಕರೆಯುತ್ತಾರೆ. ಕರ್ನಾಟಕದಲ್ಲಿ ‘ಅಳಿಗುಳಿ ಮನೆ’ ಹಾಗೂ ಆಂಧ್ರಪ್ರದೇಶದಲ್ಲಿ ‘ವಾಮನ್‌ಗುಂಟ್ಲು’ ಎಂದು ಕರೆಯಲಾಗುತ್ತದೆ. ಈ ಆಟವು ದಕ್ಷಿಣ ಭಾರತದಿಂದ ಆಗ್ನೇಯ ಏಷ್ಯಾಕ್ಕೆ, ವಿಶ್ವದ ಇತರ ಭಾಗಗಳಿಗೆ ಹರಡಿತು ಎಂದು ಹೇಳಲಾಗುತ್ತಿದೆ’’ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X